ಪಿಎಸ್ಐ ನೇಮಕಾತಿ ಹಗರಣ : ಅಕ್ರಮಕ್ಕೆ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿ ಮೊಬೈಲ್ ಬಳಸಿದ ಅಂಶ ಬೆಳಕಿಗೆ
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಲ್ಲಿ ತನಿಖೆ ಮಾಡಿದಷ್ಟು ಹೊಸ ಸಂಗತಿಗಳು ಹೊರಬೀಳುತ್ತಿವೆ. ಈಗ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿರುವ ಮೊಬೈಲ್ ಬಳಸಿ ಕಿಂಗ್ಪಿನ್ ಆರ್ ಡಿ ಪಾಟೀಲ್ ಅಕ್ರಮ ಎಸೆಗಿದ್ದಾನೆ ಎಂಬ ಅಂಶ ಹೊರಗೆ ಬಂದಿದೆ ಎಂದು ಹೇಳಲಾಗಿದೆ. ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆಸಿದ ಆರೋಪ ಎದುರಿಸುತ್ತಿರುವ ಕಿಂಗ್ಪಿನ್ ಆರ್.ಡಿ … Continued