ಪರೀಕ್ಷೆ ಬರೆದವರ ಬಗ್ಗೆ ಮಾತ್ರ ಯೋಚಿಸೋಣ: ಶಿಕ್ಷಣ ಸಚಿವ ನಾಗೇಶ
ಬೆಂಗಳೂರು: ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದು ಅವಕಾಶ ನಿರಾಕರಣೆ ನಂತರ ದ್ವಿತೀಯ ಪಿಯು ಪರೀಕ್ಷೆ ಬರೆಯದೇ ವಾಪಸ್ ವಿದ್ಯಾರ್ಥಿನಿಯರಿಬ್ಬರ ವರ್ತನೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ನಾವು ಪರೀಕ್ಷೆ ಬರೆದವರ ಬಗ್ಗೆಯಷ್ಟೇ ಯೋಚಿಸಬೇಕು. ಬರೆಯದವರ ಬಗ್ಗೆ ಯೋಚಿಸುವುದನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಸಹ ಹೇಳಿದ್ದಾರೆ. ಕೆಲಮಾಧ್ಯಮದವರ ಜೊತೆ ಮಾತನಾಡಿದ … Continued