ಟಿಪ್-ಆಫ್ ನಂತರ ಶಿಕ್ಷಕಿ ಬಳಿ ದೇಶ ನಿರ್ಮಿತ ಪಿಸ್ತೂಲ್ ಪತ್ತೆ…! ವೀಡಿಯೊ ವೈರಲ್‌

ಮೈನ್‌ಪುರಿ (ಉತ್ತರ ಪ್ರದೇಶ): ದೇಶ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡು ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಿನ್ನೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಕರಿಷ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದ್ದು, ಫಿರೋಜಾಬಾದ್‌ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಕೆಲವು ಕೆಲಸದ ಕಾರಣ ಅವಳು ನಿನ್ನೆ ಮೈನ್ಪುರಿಯಲ್ಲಿದ್ದಳು” ಎಂದು ಅವರು … Continued

ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಪಂಚನಾಮೆ ಪ್ರಕ್ರಿಯೆ ಆರಂಭ : ಐಜಿಪಿ

ಉಡುಪಿ: ಗುತ್ತೇದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ನೀಡಿದ ದೂರಿನ ಪ್ರಕಾರ ಕೆ.ಎಸ್. ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದ್ದು, ಪಂಚನಾಮೆ ಪ್ರಕ್ರಿಯೆ ಆರಂಭವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ಗೆ ಬುಧವಾರ ಮತ್ತೆ ಭೇಟಿ ನೀಡಿ … Continued

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ: ಎಫ್‌ಐಆರ್‌ ಬೆನ್ನಲ್ಲೇ ಈಶ್ವರಪ್ಪಗೆ ಹೆಚ್ಚಿದ ಸಚಿವ ಸ್ಥಾನದ ತಲೆದಂಡದ ಭೀತಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಮೇಲೆ ಎಫ್‌ಐಆರ್‌ ದಾಖಲಾಗುತ್ತದ್ದಂತೆ ಅವರಿಗೆ ಈಗ ತಲೆದಂಡದ ತೂಗುಗತ್ತಿ ನೇತಾಡುತ್ತಿದೆ. ಅವರು ತಲೆದಂಡ ಆಗಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಬೆಳಗ್ಗೆಯಷ್ಟೇ ಸಂತೋಷ … Continued

‘ಅಸಮರ್ಪಕ ತರಬೇತಿ’ : 90 ಸ್ಪೈಸ್‌ಜೆಟ್ ಪೈಲಟ್‌ಗಳನ್ನು ಬೋಯಿಂಗ್ 737 ಮ್ಯಾಕ್ಸ್ ವಿಮಾನ ನಿರ್ವಹಿಸದಂತೆ ನಿರ್ಬಂಧಿಸಿದ ಡಿಜಿಸಿಎ

ನವದೆಹಲಿ: ಭಾರತೀಯ ವಿಮಾನಯಾನ ನಿಯಂತ್ರಕ ಡಿಜಿಸಿಎ 90 ಸ್ಪೈಸ್‌ಜೆಟ್ ಪೈಲಟ್‌ಗಳು ಬೋಯಿಂಗ್ 737 ಮ್ಯಾಕ್ಸ್ ವಿಮಾನ ನಿರ್ವಹಿಸಲು ಸರಿಯಾಗಿ ತರಬೇತಿ ಪಡೆದಿಲ್ಲ ಎಂದು ಕಂಡುಕೊಂಡ ನಂತರ ಅವರಿಗೆ ಅದನ್ನು ನಿರ್ವಹಿಸುವುದನ್ನು ನಿರ್ಬಂಧಿಸಿದೆ. ಸದ್ಯಕ್ಕೆ ನಾವು ಈ ಪೈಲಟ್‌ಗಳನ್ನು ಮ್ಯಾಕ್ಸ್ ವಿಮಾನ ಹಾರಿಸುವುದನ್ನು ನಿರ್ಬಂಧಿಸಿದ್ದೇವೆ ಮತ್ತು ಅವರು ವಿಮಾನವನ್ನು ಹಾರಿಸಲುಮರು ತರಬೇತಿ ಪಡೆಯಬೇಕಾಗಿದೆ ಎಂದು ಡಿಜಿಸಿಎ ಮುಖ್ಯಸ್ಥ … Continued

ಗುತ್ತಿಗೆದಾರ ಸಂತೋಷ​ ಪಾಟೀಲ​ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ, ಸಹಾಯಕರ ವಿರುದ್ಧ ಎಫ್​ಐಆರ್​ ದಾಖಲು

ಉಡುಪಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಸಹಾಯಕರಾದ ಬಸವರಾಜ್ ಮತ್ತು ರಮೇಶ್ ವಿರುದ್ಧ ಸಚಿವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 306ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ, ರಮೇಶ ಮತ್ತಿತರರ … Continued

ಪಶ್ಚಿಮ ಬಂಗಾಳ: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ-ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೋಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಿಂದ ತನಿಖೆಗೆ ಆದೇಶಿಸಿದೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಸಿಬಿಐ ಈ ಪ್ರಕರಣವನ್ನು ನ್ಯಾಯಯುತ ತನಿಖೆಗೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಮತ್ತು … Continued

ಮುಂಬೈ – ಅಹಮದಾಬಾದ್ ಹೈ-ಸ್ಪೀಡ್ ರೈಲು: ಭಾರತೀಯ ಪರಿಸ್ಥಿತಿಗಳಿಗೆ ಬುಲೆಟ್ ರೈಲು ಮಾರ್ಪಡಿಸುವ ಜಪಾನ್‌, 2026 ರಿಂದ ಟ್ರಯಲ್‌ ಆರಂಭ

ಜಪಾನ್‌ನ ಹೈ-ಸ್ಪೀಡ್ ಶಿಂಕನ್‌ಸೆನ್ ರೈಲುಗಳನ್ನು ದೇಶದ ಮಹತ್ವಾಕಾಂಕ್ಷೆಯ ‘ಬುಲೆಟ್ ರೈಲು ಯೋಜನೆ’ಗಾಗಿ ಭಾರತಕ್ಕೆ ಕಳುಹಿಸುವ ಮೊದಲು ತಾಪಮಾನ, ಧೂಳು ಮತ್ತು ತೂಕದಂತಹ ಭಾರತೀಯ ಪರಿಸ್ಥಿತಿಗಳಿಗೆ ಮಾರ್ಪಡಿಸಲಾಗುತ್ತದೆ ಕಂಪನಿ ಹೇಳಿದೆ. ನ್ಯಾಶನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ನ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ, ಯೋಜನೆಯು ಸೂರತ್-ಬಿಲ್ಲಿಮೊರಾ ನಡುವಿನ 48 ಕಿಮೀ ವಿಭಾಗವನ್ನು 2027 ರಲ್ಲಿ … Continued

ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 16 ಜನರಿಗೆ ಗಾಯ

ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 10 ಮಂದಿಗೆ ಗುಂಡೇಟು, ಅನೇಕರಿಗೆ ಗಾಯ ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಠ 10 ಮಂದಿಗೆ ಗುಂಡೇಟು ತಗುಲಿದ್ದು, 16 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸನ್‌ಸೆಟ್ ಪಾರ್ಕ್‌ನ 36 ನೇ ಸ್ಟ್ರೀಟ್ … Continued

ಐಎನ್ಎಸ್ ವಿಕ್ರಾಂತ್ ಹಣ ದುರುಪಯೋಗ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಬಾಂಬೆ ಹೈಕೋರ್ಟ್‌ ಮೊರೆ ಹೋದ ಬಿಜೆಪಿಯ ಕಿರೀಟ್ ಸೋಮಯ್ಯ

ಮುಂಬೈ: ಮುಂಬೈ ಪೊಲೀಸರು ದಾಖಲಿಸಿರುವ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರೀಟ್‌ ಸೋಮಯ್ಯ ಅವರು ಬಾಂಬೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಯುದ್ಧವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಾಂತನ್ನು ನೌಕಾ ಸೇವೆಯಿಂದ ನಿವೃತ್ತಿಗೊಳಿಸಿದ ನಂತರ ಕಳಚಿಹಾಕದೆ ರಕ್ಷಿಸಿ ವಸ್ತುಸಂಗ್ರಹಾಲಯವಾಗಿ ಮಾರ್ಪಡಿಸಲು ಸಂಗ್ರಹಿಸಿದ್ದ ₹ 50 ಕೋಟಿಗೂ … Continued

ಆಗ್ರಾದ ರಾಷ್ಟ್ರೀಯ ನಾಯಕತ್ವ ಶಿಬಿರಕ್ಕೆ ಧಾರವಾಡದ ವಿದ್ಯಾರ್ಥಿ ಆಯ್ಕೆ

ಧಾರವಾಡ: ಉತ್ತರ ಪ್ರದೇಶದ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಆಗ್ರಾದಲ್ಲಿ ಏಪ್ರಿಲ್‌ ೧೨ ರಿಂದ ೧೫ರ ವರೆಗೂ ನಡೆಯುತ್ತಿರುವ ನಾಲ್ಕು ದಿನಗಳ ರಾಷ್ಟ್ರೀಯ ನಾಯಕತ್ವ ಶಿಬಿರದಲ್ಲಿ ಕರ್ನಾಟಕದಿಂದ ಮೂವರು ಯುವಕರು ಭಾಗವಹಿಸುತ್ತಿದ್ದು ಅದರಲ್ಲಿ ಧಾರವಾಡದ ಯುವಕನೂ ಸೇರಿದ್ದಾನೆ. ಎನ್ ಎಸ್ ಎಸ್ ಸ್ವಯಂ ಸೇವಕ ಸಂಜಯಕುಮಾರ ಯಂಕನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದಾರೆ. ಪ್ರಸ್ತುತ ಇವರು ಕರ್ನಾಟಕ … Continued