ಉದ್ಯಮಿ ಆನಂದ್ ಮಹೀಂದ್ರಾ ನೋಡಿದ “ದಿ ಕೂಲೆಸ್ಟ್ ಥಿಂಗ್” ವೀಕ್ಷಿಸಿ

ಕೈಗಾರಿಕೋದ್ಯಮಿ ಆನಂದ ಮಹೀಂದ್ರ ಅವರು ಬಹಳ ಸಮಯದಿಂದ ನೋಡಿದ “ಕೂಲ್ ಥಿಂಗ್” ಎಂಬ ವೀಡಿಯೊ ಹಂಚಿಕೊಂಡಿದ್ದಾರೆ. ಭಾರತೀಯ ರಸ್ತೆಯಲ್ಲಿ ಬ್ಯಾಟ್‌ಮೊಬೈಲ್ ಅನ್ನು ಹೋಲುವ ಕಸ್ಟಮೈಸ್ ಮಾಡಿದ ವಾಹನವನ್ನು ವ್ಯಕ್ತಿಯೊಬ್ಬ ಚಾಲನೆ ಮಾಡುವುದನ್ನು ಮತ್ತು ವಾಹನದಲ್ಲಿ ಡೈರಿ ಉತ್ಪನ್ನಗಳನ್ನು ಸಾಗಿಸುವುದನ್ನು ವೀಡಿಯೊ ತೋರಿಸುತ್ತದೆ. ಮಹೀಂದ್ರ ಅವರು ಈ ಅಪೂರದ ಸೃಜನಶೀಲ “ರೋಡ್ ವಾರಿಯರ್” ಅನ್ನು ಭೇಟಿಯಾಗಲು ಬಯಸಿರುವುದಾಗಿ … Continued

ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಉಡುಗೊರೆ ನೀಡಿದ ಆರೋಪ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಬಂಧೀತ ಆರೋಪಿಗಳಿಗೆ 5 ಸಾವಿರ ರೂ. ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎಂದು ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆ, ಶಾಸಕ ಜಮೀರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳೆಲ್ಲ ಸುಳ್ಳು ಎಂದು ಹೇಳಿರುವ ಅವರು ಅದಕ್ಕೂ ನನಗೂ ಸಂಬಂಧವೇ … Continued

ಉಡುಪಿ: ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಶುಕ್ರವಾರ (ಏಪ್ರಿಲ್‌ 29) ನಡೆದಿದೆ. ಮೃತ ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು ಇಂದು,ಶುಕ್ರವಾರ ಆದಿಉಡುಪಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿ ರಾತ್ರಿ … Continued

ಶಿವಸೇನೆಯ ಖಲಿಸ್ತಾನ್ ವಿರೋಧಿ ಮೆರವಣಿಗೆ ವೇಳೆ ಗುಂಪು ಘರ್ಷಣೆ: ಕಲ್ಲು ತೂರಾಟ, ಝಳಪಿಸಿದ ಕತ್ತಿಗಳು

ನವದೆಹಲಿ: ಶುಕ್ರವಾರ ಪಂಜಾಬ್‌ನ ಪಟಿಯಾಲದಲ್ಲಿರುವ ಕಾಳಿ ಮಾತಾ ದೇವಸ್ಥಾನದ ಬಳಿ ಎರಡು ಗುಂಪುಗಳು ಘರ್ಷಣೆ ನಡೆಸಿದ ನಂತರ ಕಲ್ಲು ತೂರಾಟ ನಡೆಸಲಾಯಿತು ಮತ್ತು ಕತ್ತಿಗಳನ್ನು ಬೀಸಲಾಯಿತು. ಪಟಿಯಾಲದಲ್ಲಿ ಖಲಿಸ್ತಾನಿ ಗುಂಪುಗಳ ವಿರುದ್ಧ ಶಿವಸೇನೆ (ಬಾಳ್‌ ಠಾಕ್ರೆ) ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರ್ಯಾಲಿಯ ನೇತೃತ್ವವನ್ನು ಪಂಜಾಬ್ ಶಿವಸೇನೆ (ಬಾಳ್‌ ಠಾಕ್ರೆ) ಕಾರ್ಯಾಧ್ಯಕ್ಷ ಹರೀಶ್ ಸಿಂಗ್ಲಾ … Continued

ವಿದ್ಯುತ್ ಬಿಕ್ಕಟ್ಟು: ಕಲ್ಲಿದ್ದಲು ಸಾಗಾಟಕ್ಕೆ ದಾರಿ ಮಾಡಿಕೊಡಲು ಭಾರತದಲ್ಲಿ 240 ಪ್ಯಾಸೆಂಜರ್ ರೈಲುಗಳು ರದ್ದು…!

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಉಂಟಾಗುತ್ತಿರುವ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ದೇಶಾದ್ಯಂತ ಕನಿಷ್ಠ 400 ರೇಕ್‌ಗಳ ಚಲನೆಗೆ ಅನುಕೂಲವಾಗುವಂತೆ 240 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಕಳೆದ ವರ್ಷ, ರೈಲ್ವೆ 347 ಕಲ್ಲಿದ್ದಲು ರೇಕ್‌ಗಳನ್ನು ಬಳಸಿತ್ತು. ಈ ವರ್ಷದ 400 ಕಲ್ಲಿದ್ದಲು ರೇಕ್‌ಗಳನ್ನು ಬಳಸುತ್ತಿದ್ದು, ಇದು ಇದುವರೆಗಿನ ಅತಿ ಹೆಚ್ಚು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಅನೇಕ ರಾಜ್ಯಗಳು … Continued

ಸ್ಫೋಟಗೊಳ್ಳದ ಶೆಲ್‌ ಅನ್ನು ವಿಮಾನ ನಿಲ್ದಾಣ ತಂದ ಕುಟುಂಬ…ಒಮ್ಮೆಗೇ ಎದ್ದುಬಿದ್ದು ಓಡಿದ ಜನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗುರುವಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣಕ್ಕೆ ಸ್ಫೋಟಗೊಳ್ಳದ ಶೆಲ್ ಅನ್ನು ತಂದ ಅಮೇರಿಕನ್ ಕುಟುಂಬವು ಬಹುಶಃ ಹೀಗಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಅವರು ವಿಮಾನ ನಿಲ್ದಾಣದ ಭದ್ರತಾ ಇನ್ಸ್‌ಪೆಕ್ಟರ್‌ಗಳಿಗೆ ಸ್ಫೋಟಗೊಳ್ಳದ ಶೆಲ್ ಅನ್ನು ತೋರಿಸಿದಾಗ, ಫಲಿತಾಂಶವು ಪೂರ್ಣ ಪ್ರಮಾಣದ ಬಾಂಬ್ ಸ್ಫೋಟದವಾದಂತೆಯೇ ಭಯಾನಕವಾಗಿತ್ತು. ಲೆವಂಟ್‌ನ ಪ್ರದೇಶವಾದ ಗೋಲನ್ ಹೈಟ್ಸ್‌ಗೆ ಭೇಟಿ ನೀಡಿದಾಗ ಕುಟುಂಬವು ಶೆಲ್ (ಸ್ಫೋಟಕ) ಅನ್ನು … Continued

ಟ್ವಿಟರ್ ಖರೀದಿ ನಂತರ ಟೆಸ್ಲಾದ 3.99 ಶತಕೋಟಿ ಡಾಲರ್ ಮೌಲ್ಯದ ಷೇರು ಮಾರಾಟ ಮಾಡಿದ ಎಲಾನ್ ಮಸ್ಕ್

ವಾಷಿಂಗ್ಟನ್: ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಖರೀದಿ ಮಾಡಿ ಭಾರಿ ಸುದ್ದಿ ಮಾಡಿದ್ದ ಉದ್ಯಮಿ ಹಾಗೂ ವಿಶ್ವದ ಅತಿ ಶ್ರೀಮಂತ ಎಲಾನ್ ಮಸ್ಕ್ ಇದೀಗ ತಮ್ಮ ಟೆಸ್ಲಾ ಕಾರು ತಯಾರಿಕಾ ಸಂಸ್ಥೆಯ ಷೇರು ಮಾರಾಟ ಮಾಡಿ ಮತ್ತೆ ಸುದ್ದಿಯಲ್ಲಿದ್ದಾರೆ. ಎಲೆಕ್ಟ್ರಿಕ್ ಕಾರು ತಯಾರಿಕ ಸಂಸ್ಥೆ ಟೆಸ್ಲಾ ಖ್ಯಾತಿಯ ಎಲಾನ್ ಮಸ್ಕ್, ಟೆಸ್ಲಾದ 44 ಲಕ್ಷ … Continued

ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಶಾಸಕ ಜಮೀರ್‌ ಅಹಮ್ಮದ್‌ ಉಡುಗೊರೆ ನೀಡುತ್ತಿರುವುದೇಕೆ? – ಬಿಜೆಪಿ ಪ್ರಶ್ನೆ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಶಾಸಕ ಜಮೀರ್‌ ಉಡುಗೊರೆಗಳನ್ನು ನೀಡುತ್ತಿದ್ದಾರೆ. ಗಲಭೆ ನಡೆಸಿದ್ದಕ್ಕಾಗಿಯೇ ಈ ಉಡುಗೊರೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ” ಹುಬ್ಬಳ್ಳಿಯ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ನೇರವಾಗಿ ಗಲಭೆಯಲ್ಲಿ ಭಾಗಿಯಾಗಿರುವುದು ದೃಢ ಪಟ್ಟಿದೆ. ಹುಬ್ಬಳ್ಳಿ ಗಲಭೆಗೆ … Continued

ಬೃಹತ್‌ ಜಿರಾಫೆ ಮೇಲೆ ಹಿಂದಿನಿಂದ ದಾಳಿ ಮಾಡಿದ ಸಿಂಹಗಳ ಹಿಂಡು, ಒದ್ದು ಎಸೆದ ಜಿರಾಫೆ…ವೀಕ್ಷಿಸಿ

ಸಿಂಹಗಳ ಹಿಂಡು ಜಿರಾಫೆಯ ಮೇಲೆ ದಾಳಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿಯೊಂದು ಸಿಂಹವು ಜಿರಾಫೆಯ ಹಿಂಭಾಗದಿಂದ ಬಅದರ ಬೆನ್ನಿನ ಮೇಲೆ ಒಂದೊಂದಾಗಿ ಜಿಗಿಯಲು ಪ್ರಯತ್ನಿಸುತ್ತದೆ. ವೀಡಿಯೊದಲ್ಲಿ, ಜಿರಾಫೆಯು ಸಿಂಹಗಳೊಂದಿಗೆ ಹೋರಾಡುವಲ್ಲಿ ತನ್ನ ಎಲ್ಲಾ ಶಕ್ತಿಯನ್ನು ತೋರಿಸುತ್ತದೆ ಹಾಗೂ ಶಕ್ತಿಶಾಲಿ ಬೇಟಾಗರ ಮೃಗಗಳನ್ನು ತನ್ನ ಬಲಿಷ್ಠ ಹಿಂಗಾಲುಗಳಿಂದ ಒದೆಯುತ್ತದೆ. ಈ ವೀಡಿಯೊವನ್ನು ಬುಧವಾರ … Continued

ಪಿಎಸ್​ಐ ಹುದ್ದೆ ನೇಮಕಾತಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಿಸಿದ್ದಾರೆ. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮಾಹಿತಿ … Continued