ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued

ಆಜಾನ್‌ಗೆ ಧ್ವನಿವರ್ಧಕ ಬಳಕೆ ನಿಷೇಧಕ್ಕೆ ಗಾಯಕಿ ಅನುರಾಧಾ ಪೌಡ್ವಾಲ್ ಒತ್ತಾಯ, ಮುಸ್ಲಿಂ ರಾಷ್ಟ್ರಗಳಲ್ಲಿ ನಿಷೇಧ, ಭಾರತದಲ್ಲಿ ಮಾತ್ರ ಯಾಕೆ ಎಂದು ಪ್ರಶ್ನೆ

ಖ್ಯಾತ ಹಿನ್ನೆಲೆ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಆಜಾನ್‌ಗೆ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.. ಸಾವಿರಾರು ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿರುವ ಗಾಯಕಿ ಅನುರಾಧಾ ಪೌಡ್ವಾಲ್‌ ನಾನು ಯಾವುದೇ ಧರ್ಮದ ವಿರೋಧಿಯಲ್ಲ, ಆದರೆ ಭಾರತದಲ್ಲಿ ಇಂತಹ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ವಿಷಯಗಳನ್ನು ಉತ್ಪ್ರೇಕ್ಷೆ ಮಾಡಲಾಯಿತು. ನಾನು ಇತರ ಮುಸ್ಲಿಂ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸಿದ್ದೇನೆ … Continued

ಕಾರ್-ಬೈಕ್‌ ಡಿಕ್ಕಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋದ ಮದುಮಗ ಸೇರಿ ಇಬ್ಬರು ಸಾವು

ಕಲಬುರಗಿ : ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ ( 30) ಎಂದು ಗುರುತಿಸಲಾಗಿದೆ. ದೇವೇಂದ್ರಪ್ಪ ಅವರ … Continued

ಹಂಪಿ ಕನ್ನಡ ವಿವಿಯಿಂದ ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿ ಪ್ರಕಟ

ಹೊಸಪೇಟೆ (ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕೊಡಮಾಡುವ ನಾಡೋಜ ಪ್ರಶಸ್ತಿಗೆ ಸಾಹಿತಿಗಳಾದ ಡಾ. ಭಾಷ್ಯಂ ಸ್ವಾಮಿ, ಗೊ.ರು.ಚನ್ನಬಸಪ್ಪ, ಪ್ರೊ.ಟಿ. ವೆಂಕಟಾಚಲ ಶಾಸ್ತ್ರಿ ಅವರಿಗೆ ಆಯ್ಕೆ ಮಾಡಲಾಗಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ, ಏ.12ರಂದು ಸಂಜೆ 5:30ಕ್ಕೆ ವಿಶ್ವ ವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಘಟಿಕೋತ್ಸವ … Continued

ಶಿವಮೊಗ್ಗ: ಹೂ ಕಟ್ಟಲು ತೆರಳುತ್ತಿದ್ದ ಯುವಕನ ಮೇಲೆ 6 ಜನರಿಂದ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನನಪು ಮಾಸುವ ಮುನ್ನವೇ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ, ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ … Continued

ಬಿಹಾರ ವಿಧಾನ ಪರಿಷತ್‌ ಚುನಾವಣೆ: 24 ಸ್ಥಾನಗಳಲ್ಲಿ 13ರಲ್ಲಿ ಗೆದ್ದ ಎನ್‌ಡಿಎ, ನಾಲ್ವರು ಪಕ್ಷೇತರರು ಆಯ್ಕೆ

ಪಾಟ್ನಾ: ಗುರುವಾರ ನಡೆದ ಬಿಹಾರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸ್ಪರ್ಧಿಸಿದ್ದ 24 ಸ್ಥಾನಗಳ ಪೈಕಿ 13 ಸ್ಥಾನಗಳನ್ನು ಗೆದ್ದುಕೊಂಡಿದೆ. ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೇವಲ ಆರು ಸ್ಥಾನಗಳನ್ನು ಹಾಗೂ ಸ್ವತಂತ್ರ ಅಭ್ಯರ್ಥಿಗಳು ನಾಲ್ಕು ಸ್ಥಾನಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. … Continued

ಇಮ್ರಾನ್ ಖಾನಗೆ ಭಾರೀ ಹಿನ್ನಡೆ-ರಾಷ್ಟ್ರೀಯ ಅಸೆಂಬ್ಲಿ ಮರುಸ್ಥಾಪನೆ, ಏಪ್ರಿಲ್ 9ಕ್ಕೆ ಅವಿಶ್ವಾಸ ನಿರ್ಣಯದ ಮೇಲೆ ಮತದಾನ: ಪಾಕ್‌ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ಇಸ್ಲಮಾಬಾದ್: ಏಪ್ರಿಲ್ 7 ರಂದು ಪಾಕಿಸ್ತಾನದ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವ ಇಮ್ರಾನ್ ಖಾನ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿತು ಮತ್ತು ಈ ಕ್ರಮವನ್ನು “ಅಸಂವಿಧಾನಿಕ” ಎಂದು ಕರೆದಿದೆ. ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ ವಿಧಾನಸಭೆಯ ಉಪಸಭಾಪತಿಗಳ ನಿರ್ಧಾರವು “ಕಾನೂನುಬಾಹಿರ” ಎಂದು ಐದು ಸದಸ್ಯರ ನ್ಯಾಯಾಲಯವು ಸರ್ವಾನುಮತದಿಂದ ತೀರ್ಪು ನೀಡಿದೆ. ರಾಷ್ಟ್ರೀಯ ಅಸೆಂಬ್ಲಿಯನ್ನು ಏಪ್ರಿಲ್ … Continued

ಗಮನಿಸಿ…ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ; ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಆದರೆ ವಿಷಯವಾರು ಪರೀಕ್ಷೆ ದಿನಾಂಕದಲ್ಲಿ ಮಾತ್ರ ಅದಲು ಬದಲಾವಣೆಯಾಗಿದ್ದು, ಕೆಲ‌ ತಾಂತ್ರಿಕ ಕಾರಣಗಳಿಂದ ಪರೀಕ್ಷೆ ದಿನಾಂಕದಲ್ಲಿ ಮಾತ್ರ ಬದಲಾವಣೆಯಾಗಿದೆ ಎಂದು ತಿಳಿಸಲಾಗಿದೆ. ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರ ವರೆಗೆ ಪರೀಕ್ಷೆ ನಡೆಯಲಿದೆ. ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು … Continued

ಆಕಾರ್ ಪಟೇಲ್‌ ವಿರುದ್ಧದ ಲುಕ್ ಔಟ್ ಸುತ್ತೋಲೆ ಹಿಂಪಡೆಯಲು ಸಿಬಿಐಗೆ ದೆಹಲಿ ಕೋರ್ಟ್‌ ಆದೇಶ; ಲಿಖಿತ ಕ್ಷಮಾಪಣೆಗೆ ಸೂಚನೆ

ಬೆಂಗಳೂರು: ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯಡಿ ದಾಖಲಿಸಿದ್ದ ಪ್ರಕರಣದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಮಾಜಿ ಅಧ್ಯಕ್ಷ ಆಕಾರ್ ಪಟೇಲ್ ವಿರುದ್ಧ ಹೊರಡಿಸಲಾದ ಲುಕ್ ಔಟ್ ಸುತ್ತೋಲೆ ಹಿಂಪಡೆಯುವಂತೆ ಸಿಬಿಐಗೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಅವರು ಪ್ರಕರಣದ ಅನುಪಾಲನಾ ವರದಿ ಸಲ್ಲಿಸುವಂತೆಯೂ ಸಿಬಿಐಗೆ ಸೂಚಿಸಿದ್ದಾರೆ ಎಂದು ಬಾರ್‌ ಅಂಡ್‌ … Continued

ವಿಶ್ವದಲ್ಲಿ ಪಾಕಿಸ್ತಾನದ್ದು ನಾಲ್ಕನೇ ಕಳಪೆ ಪಾಸ್‌ಪೋರ್ಟ್, ಅಫ್ಘಾನಿಸ್ತಾನದ್ದು ಅತ್ಯಂತ ಕಳಪೆ ಪಾಸ್‌ಪೋರ್ಟ್‌

ಪಾಕಿಸ್ತಾನದ ಪಾಸ್‌ಪೋರ್ಟ್‌ಗೆ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕವು ವಿಶ್ವದಲ್ಲೇ ನಾಲ್ಕನೇ ಕಳಪೆ ಶ್ರೇಯಾಂಕ ನೀಡಿದೆ. ಕೇವಲ ಮೂರು ಇತರ ರಾಷ್ಟ್ರಗಳ ಪಾಸ್‌ಪೋರ್ಟ್‌ಗಳು ಸಿರಿಯಾ, ಇರಾಕ್ ಮತ್ತು ಅಫ್ಘಾನಿಸ್ತಾನ ಮಾತ್ರ ಪಾಕಿಸ್ತಾನಕ್ಕಿಂತ ಕಡಿಮೆ ಸ್ಥಾನದಲ್ಲಿವೆ. ವಿಶ್ವದಲ್ಲಿ ಅತ್ಯಂತ ಪ್ರಬಲ ಪಾಸ್‌ಪೋರ್ಟ್ ಹೊಂದಿರುವ ದೇಶಗಳಲ್ಲಿ ಜಪಾನ್ ಮತ್ತು ಸಿಂಗಾಪುರ ಅಗ್ರ ಸ್ಥಾನದಲ್ಲಿ ನಿಂತಿದೆ. ವಿವಿಧ ದೇಶಗಳ ಪ್ರಯಾಣ ದಾಖಲೆಗಳನ್ನು ಹೊಂದಿರುವವರು … Continued