ತನ್ನ ಮಗನಿಗೆ ಜಾಮೀನು ಕೋರಿ ಠಾಣೆಗೆ ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್‌ ಅಧಿಕಾರಿ ಅಮಾನತು | ದೃಶ್ಯ ವೀಡಿಯೊದಲ್ಲಿ ಸೆರೆ

ಬಿಹಾರದ ಸಹರ್ಸಾದ ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವೀಡಿಯೊ ವೈರಲ್ ಆದ ಕೂಡಲೇ ಪೊಲೀಸ್‌ ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಅಮಾನತುಗೊಳಿಸಲಾಗಿದೆ. ಶಶಿಭೂಷಣ ಸಿನ್ಹಾ ಅವರು ಬಿಹಾರದ ಸಹರ್ಸಾದ ನೌಹಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಹಾರ್ ಒಪಿಯಲ್ಲಿ ನಿಯೋಜನೆಗೊಂಡಿದ್ದರು. 30 ಸೆಕೆಂಡುಗಳ ವೈರಲ್ ವೀಡಿಯೊದಲ್ಲಿ, ಶಶಿಭೂಷಣ ಸಿನ್ಹಾ … Continued

ಬಸ್ ಅನ್ನು ನೇರವಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು, 69 ವರ್ಷದ ವ್ಯಕ್ತಿಯ ಜೀವ ಉಳಿಸಿದ ಟಿಎನ್‌ಎಸ್‌ಟಿಸಿ ಚಾಲಕ

ತೆಂಕಶಿ (ತಮಿಳುನಾಡು): ಪ್ರಯಾಣದ ವೇಳೆ ಎದೆನೋವು ಕಾಣಿಸಿಕೊಂಡ 69 ವರ್ಷದ ಪ್ರಯಾಣಿಕರೊಬ್ಬರಿಗೆ ಸಮಯೋಚಿತವಾಗಿ ಸಹಾಯ ಮಾಡಿದ ಟಿಎನ್‌ಎಸ್‌ಟಿಸಿ ಬಸ್‌ ಚಾಲಕ ವಿ ಆರುಮುಗಸಾಮಿ ಮತ್ತು ಕಂಡಕ್ಟರ್ ಕೆ ಎಸಕ್ಕಿ ಅಲಿಯಾಸ್ ಕುಟ್ಟಿಸಾಮಿ ಅವರನ್ನು ಸಾರ್ವಜನಿಕರು ಮತ್ತು ಉನ್ನತ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಬುಧವಾರ ಸಕಾಲದಲ್ಲಿ ಚಿಕಿತ್ಸೆಗಾಗಿ ಈ ಪ್ರಯಾಣಿಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲಗಳ ಪ್ರಕಾರ, ಸರ್ಕಾರಿ … Continued

ಅಮಿತ್ ಶಾ ಕರ್ನಾಟಕ ಭೇಟಿ ಸಮಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ದೆಹಲಿಗೆ ತರಳುತ್ತಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರು ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 3ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆಗ ಸಂಪುಟ ರಚನೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ … Continued

ಕಲ್ಲಿದ್ದಲು ಕೊರತೆ: ದೆಹಲಿ, ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ವಿದ್ಯುತ್ ಕಡಿತ

ನವದೆಹಲಿ: ಥರ್ಮಲ್ ವಿದ್ಯುತ್‌ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಕೊರತೆಯಿಂದಾಗಿ ಭಾರತದ ಹಲವಾರು ರಾಜ್ಯಗಳು ಪದೇಪದೇ ವಿದ್ಯುತ್ ಕಡಿತದಿಂದ ತತ್ತರಿಸುತ್ತಿವೆ. ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸುತ್ತಿರುವ ಪ್ರಮುಖ ರಾಜ್ಯಗಳೆಂದರೆ ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶ. ಮೆಟ್ರೋ ರೈಲುಗಳಿಗೆ ವಿದ್ಯುತ್ ಸರಬರಾಜು, ಆಸ್ಪತ್ರೆಗಳು ದೆಹಲಿಯಲ್ಲಿ ಹಿಟ್ ಆಗಬಹುದು ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ರಾಜಧಾನಿಯ ಪ್ರಮುಖ ಸಂಸ್ಥೆಗಳಿಗೆ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: 18 ದಿನದಿಂದ ತಲೆಮರೆಸಿಕೊಂಡಿದ್ದ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ಹಾಗೂ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಿಐಡಿ … Continued

84 ವರ್ಷಗಳಿಂದ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 100 ವರ್ಷದ ಬ್ರೆಜಿಲಿಯನ್ ವ್ಯಕ್ತಿ…!

ಬ್ರೆಜಿಲ್:ನೀವು ಒಂದೇ ಕಂಪನಿಯಲ್ಲಿ ಎಷ್ಟು ದಿನ ಕೆಲಸ ಮಾಡುತ್ತೀರಿ..ಹೆಚ್ಚೆಂದರೆ 35-40 ವರ್ಷಗಳು. ಆದರೆ ಇಲ್ಲೊಬ್ಬ ಆಸಾಮಿ ಒಂದೇ ಕಂಪನಿಯಲ್ಲಿ ಬರೋಬ್ಬರಿ 84 ವರ್ಷಗಳಿಗಿಂತ ಹೆಚ್ಚು ಕೆಲಸ ಮಾಡಿದ್ದಾರೆ…! ಬ್ರೆಜಿಲ್‌ನ ವಾಲ್ಟರ್ ಓರ್ಥ್‌ಮನ್ ಎಂಬ ವ್ಯಕ್ತಿ 6 ಜನವರಿ 2022 ರಂದು ಪರಿಶೀಲಿಸಿದ ಮಾಹಿತಿಯಂತೆ ಒಂದೇ ಕಂಪನಿಯಲ್ಲಿ 84 ವರ್ಷಗಳು ಮತ್ತು 9 ದಿನಗಳವರೆಗೆ ಕೆಲಸ ಮಾಡುತ್ತಿದ್ದಾರೆ…!ಒಂದೇ … Continued

ಎಲ್‌ಐಸಿ ಷೇರು ಖರೀದಿಗೆ ಮೇ 4 ರಿಂದ ಸಾರ್ವಜನಿಕರಿಗೆ ಅವಕಾಶ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೇ 4 ರಿಂದ ಮಾರುಕಟ್ಟೆ ಪ್ರವೇಶಿಸಲಿದೆ. ಈ ಮೂಲಕ ಗ್ರಾಹಕರಿಗೆ ಎಲ್‌ಐಸಿ ಷೇರು ಖರೀದಿಗೆ ಕೇಂದ್ರವು ಅಧಿಕೃತವಾಗಿ ಅವಕಾಶ ನೀಡಿದಂತಾಗಿದೆ. ಪ್ರತಿ ಷೇರುಗಳ ಬೆಲೆ 902 ರೂ.ನಿಂದ 949 ರೂ.ಗಳ ವರೆಗೆ ನಿಗದಿ ಮಾಡಲಾಗಿದ್ದು, ಐಪಿಒ ಬಿಡುಗಡೆಯಾದ ಒಂದು ವಾರದ ಬಳಿಕ … Continued

ಮಾಜಿ ಪತ್ನಿ, ಮಗಳನ್ನು ಕೊಂದ ನಂತರ, ತಾನೂ ಗುಂಡು ಹಾರಿಸಿಕೊಂಡು ಸತ್ತ…!

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಚಿಕ್ಕ ಮಗಳು ಮತ್ತು ಮಾಜಿ ಪತ್ನಿಗೆ ಗುಂಡು ಹಾರಿಸಿ ನಂತರ ತನ್ನ ಮೇಲೆಯೇ ಬಂದೂಕಿನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಾಟ್ನಾದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲಿ ರಸ್ತೆಯೊಂದರಲ್ಲಿ ನಡೆದ ಈ ಘಟನೆಯ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯ ವೀಡಿಯೊ ತುಣುಕಿನಲ್ಲಿ, ವ್ಯಕ್ತಿ, ಪಿಸ್ತೂಲ್ … Continued

ಕರ್ನಾಟಕದಲ್ಲಿ ಏರುತ್ತಿದೆ ಕೊರೊನಾ…ಹೊಸದಾಗಿ 154 ಜನರಿಗೆ ಸೋಂಕು, ಬೆಂಗಳೂರಲ್ಲಿ 142 ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ಒಟ್ಟು 154 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಲ್ಲೇ 142 ಪ್ರಕರಣ ದಾಖಲಾಗಿವೆ ರಾಜ್ಯದ ಕೋವಿಡ್‌ ಪಾಸಿಟಿವಿಟಿ ದರ ಶೇ.1.49ಕ್ಕೆ ಏರಿಕೆ ಕಂಡರೆ ಬೆಂಗಳೂರಿನ ಪಾಸಿಟಿವಿಟಿ ರೇಟ್ ಶೇ.3 ದಾಟಿದೆ. ಇದೇವೇಳೆ ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದ … Continued

ಮಂಟಪಕ್ಕೆ ತಡವಾಗಿ ಬಂದ ಮದುಮಗ : ತನ್ನ ಸಂಬಂಧಿ ಯುವಕನ ಜೊತೆ ಮದುವೆಯಾದ ಮದುಮಗಳು…!

ಮುಂಬೈ: ಅಪರೂಪದ ಘಟನೆಯೊಂದರಲ್ಲಿ, ವರ ಮಹಾಶಯ ಮದುವೆಗೆ ಸರಿಯಾದ ಸಮಯಕ್ಕೆ ಬರಲಿಲ್ಲವೆಂದು ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ವಧುವಿನ ತಂದೆ ತನ್ನ ಮಗಳನ್ನು ವರನ ಬದಲಿಗೆ ತನ್ನ ಸಂಬಂಧಿಕನಾದ ಯುವಕನಿಗೆ ಮದುವೆ ಮಾಡಿಸಿದ್ದಾರೆ..! ಈ ಪ್ರಕರಣ ಏಪ್ರಿಲ್ 24 ರಂದು ಜಿಲ್ಲೆಯ ಮಲ್ಕಾಪುರ ಪಂಗ್ರಾ ಗ್ರಾಮದಲ್ಲಿ ನಡೆದಿದೆ. ಅಂದು ಮದುವೆ ಮುಹೂರ್ತದ ಸಮಯ ಸಂಜೆ 4 ಗಂಟೆಗೆ … Continued