ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಕೊಟ್ಟ ಸನ್ಮಾನ ಏನೆಂದು ನಿಮಗೆ ಗೊತ್ತಾ: ಸಿದ್ದರಾಮಯ್ಯಗೆ ಮಾತಿನಲ್ಲಿ ತಿವಿದ ಸುರೇಶಕುಮಾರ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನೀಡಿದ ಹೇಳಿಕೆಗಳಿಗೆ ಮಾಜಿ ಸಚಿವ ಸುರೇಶಕುಮಾರ್ ತಿರುಗೇಟು ನೀಡಿದ್ದಾರೆ. ಡಾ.ಬಾಬು ಜಗಜೀವನ್ ರಾಮ್‍ರ ಜಯಂತಿ ಆಚರಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುರೇಶಕುಮಾರ, ದಲಿತರ ಏಳಿಗೆಗೆ ದುಡಿದ ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಪಕ್ಷದವರು ಕೊಟ್ಟ ಸನ್ಮಾನ ನಿಮಗೆ ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಬು ಜಗಜೀವನ್ ರಾಮ್ … Continued

ಉಪನ್ಯಾಸದ ಸಮಯದಲ್ಲಿ ‘ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಅಲಿಘರ್ ಮುಸ್ಲಿಂ ವಿವಿ ಪ್ರಾಧ್ಯಾಪಕ ಅಮಾನತು, ಪೊಲೀಸ್‌ ಪ್ರಕರಣ ದಾಖಲು

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿಧಿವಿಜ್ಞಾನ ವಿಭಾಗದ ತರಗತಿಯಲ್ಲಿ ಅತ್ಯಾಚಾರದ ಕುರಿತು ಹಿಂದೂ ಪುರಾಣದ ಉಲ್ಲೇಖಗಳನ್ನು ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಸಹಾಯಕ ಪ್ರಾಧ್ಯಾಪಕರನ್ನು ಮೇಲೆ ಬುಧವಾರ ಅಮಾನತುಗೊಳಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಡಾ. ಜಿತೇಂದ್ರ ಕುಮಾರ್ ಅವರು ಪ್ರಾಥಮಿಕ ತನಿಖೆಗಳ ಆಧಾರದ ಮೇಲೆ ಅವರು ಉಲ್ಲೇಖ ಮಾಡಿದ್ದು ಕಂಡುಬಂದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. … Continued

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹಿಂಪಡೆದ ಅಧ್ಯಕ್ಷ ರಾಜಪಕ್ಸೆ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನರು ಸರ್ಕಾರದ ವಿರುದ್ಧ ದಂಗೆ ಎದ್ದ ನಂತರ ಶ್ರೀಲಂಕಾದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗಿದೆ. ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಅವರು ತುರ್ತು ಪರಿಸ್ಥಿತಿ ಹಿಂಪಡೆದು ಆದೇಶ ಹೊರಡಿಸಿದ್ದಾರೆ. ಆದರೆ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಆಡಳಿತ ಪಕ್ಷದವರು ತಿಳಿಸಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾದಂತೆ ಜನ ಮೂಲಭೂತ … Continued

ಹೊಸಪೇಟೆ: ಸಾಂಗವಾಗಿ ನೆರವೇರಿದ ಶ್ರೀ ಕಾಂಚೀ ಕಾಮಾಕ್ಷಿದೇವಿ ಪ್ರಾಣ ಪ್ರತಿಷ್ಠಾಪನೆ

ಹೊಸಪೇಟೆ: ನಗರದ ಗಾಂಧಿ ಕಾಲೋನಿ  ಶ್ರೀ ಕಾಂಚೀ ಕಾಮಾಕ್ಷಿ ದೇವಸ್ಥಾನದಲ್ಲಿ ಇಂದು ಬುಧವಾರ ಬೆಳಿಗ್ಗೆ ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರಿಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಬುಧವಾರ ಬೆಳಿಗ್ಗೆ ೯:೧೫ರಿಂದ ೧೦:೩೦ರ ವರೆಗೆ ಶುಭಲಗ್ನದಲ್ಲಿ ಶ್ರೀ ಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆಯನ್ನು ಶ್ರೀ … Continued

ಪದವಿ ಹಂತದಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀwiದೆ. ಕನ್ನಡ ಕಡ್ಡಾಯವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಬಾರ್‌ ಅಂಡ್‌ ಬೆಂಚ್‌ ವರದಿ ಪ್ರಕಾರ, ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ … Continued

ಅನಿಲ್ ದೇಶಮುಖ್ ಬಂಧನ: ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಿದ ಕೋರ್ಟ್‌

ಮುಂಬೈ: ವಿಶೇಷ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬುಧವಾರ ಬೆಳಗ್ಗೆ ಸಿಬಿಐ ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬುಧವಾರ … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್, ಸಂಜಯ್ ರಾವತ್ ವಿರುದ್ಧ ಇಡಿ ಕ್ರಮದ ವಿಚಾರ ಪ್ರಸ್ತಾಪ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ತಿನ ಅವರ ಕಚೇರಿಯಲ್ಲಿ ಬುಧವಾರ ಭೇಟಿಯಾದರು. ಮಾಧ್ಯಮ ವರದಿಗಳ ಪ್ರಕಾರ, ಸಭೆ 20 ನಿಮಿಷಗಳ ಕಾಲ ನಡೆಯಿತು. ಮುಂಬೈನ ಗೋರೆಗಾಂವ್‌ನಲ್ಲಿ ಚಾಲ್ ಪುನರಾಭಿವೃದ್ಧಿ ಯೋಜನೆಯಲ್ಲಿ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಪತ್ನಿ … Continued

ಒಮಿಕ್ರಾನ್‌ಗಿಂತ ಹೆಚ್ಚು ಹರಡುವ ಹೊಸ ಕೊರೊನಾ ವೈರಸ್ ಹೈಬ್ರಿಡ್‌ ರೂಪಾಂತರ XEಯ ದೇಶದ ಮೊದಲ ಪ್ರಕರಣ ಮುಂಬೈನಲ್ಲಿ ದಾಖಲು

ಭಾರತವು ಇಂದು, ಬುಧವಾರ ಮುಂಬೈನಿಂದ ಕೊರೊನಾ ವೈರಸ್ಸಿನ ಹೊಸ XE ರೂಪಾಂತರದ ಮೊದಲ ಸೋಂಕಿನ ಪ್ರಕರಣವನ್ನು ವರದಿ ಮಾಡಿದೆ. ಒಮಿಕ್ರಾನ್ ರೂಪಾಂತರಕ್ಕಿಂತ ಹೆಚ್ಚು ಹರಡುತ್ತದೆ ಎಂದು ನಂಬಲಾದ ಈ ಹೈಬ್ರಿಡ್‌ ರೂಪಾಂತರವನ್ನು ಮೊದಲು ಯುನೈಟೆಡ್ ಕಿಂಗ್‌ಡಂನಲ್ಲಿ ಕಂಡುಹಿಡಿಯಲಾಯಿತು. ಅದರ ಇತ್ತೀಚಿನ ಸೆರೋ ಸಮೀಕ್ಷೆ ವರದಿಯಲ್ಲಿ, ಮುಂಬೈನ ನಾಗರಿಕ ಸಂಸ್ಥೆಯು ಎಕ್ಸ್‌ಇ ರೂಪಾಂತರದ ಒಂದು ಪ್ರಕರಣ ಮತ್ತು … Continued

ಜಮ್ಮು: ಶಾಲೆಗೆ ತಿಲಕ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ, ಅಮಾನತು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಹಿಂದೂ ಕುಟುಂಬವೊಂದು ತಮ್ಮ ಮಗಳು ಹಣೆಯ ಮೇಲೆ ತಿಲಕವಿಟ್ಟು ಶಾಲೆಗೆ ಹೋದ ಕಾರಣಕ್ಕೆ ಶಾಲಾ ಶಿಕ್ಷಕರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿರುವ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಮಿಡ್ಲ್ ಸ್ಕೂಲ್ ಖದುರಿಯನ್ ಪಂಚಾಯತದ ಡ್ರಾಮ್ಮನ್‌ನ ಇಬ್ಬರು ಹುಡುಗಿಯರನ್ನು … Continued

ಹೊಸ ವೀಡಿಯೊದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ಮುಸ್ಕಾನ್ ಹೊಗಳಿದ ಅಲ್ ಖೈದಾ ಮುಖ್ಯಸ್ಥ ..!

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹೊಸ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾನೆ. ಇದರಲ್ಲಿ ಆತ ಹಿಜಾಬ್ ಧರಿಸುವುದನ್ನು ವಿರೋಧಿಸುವ ಪುರುಷರ ಗುಂಪನ್ನು ಎದುರಿಸಿದ ಭಾರತೀಯ ವಿದ್ಯಾರ್ಥಿ ಮುಸ್ಕಾನ್ ಖಾನ್ ಅವರನ್ನು ಹೊಗಳಲು ಕಾಣಿಸಿಕೊಂಡಿದ್ದಾನೆ ಭಯೋತ್ಪಾದಕ ಸಂಘಟನೆಗಳ ಆನ್‌ಲೈನ್ ಚಟುವಟಿಕೆಯನ್ನು ಟ್ರ್ಯಾಕ್ ಮಾಡುವ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ SITE ಗುಪ್ತಚರದಿಂದ ಈ ವೀಡಿಯೊವನ್ನು ಪರಿಶೀಲಿಸಲಾಗಿದೆ. ವೀಡಿಯೊದಲ್ಲಿ, ಜವಾಹಿರಿ ಮಹಿಳೆಯನ್ನು … Continued