ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಎನ್​ಫೀಲ್ಡ್​ ಬೈಕ್​ ಬೆಂಕಿ ಹೊತ್ತಿಕೊಂಡು ಸ್ಫೋಟ..!-ದಿಕ್ಕೆಟ್ಟು ಓಡಿದ ಜನ..ವೀಕ್ಷಿಸಿ

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಬೈಕ್​ಗೆ ಹಠಾತ್ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡ ಆಘಾತಕಾರಿ ಘಟನೆ ನಡೆದಿದ್ದು, ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ದೇವಾಲಯದ ಹೊರಗೆ ಜನರ ಗುಂಪು ಜಮಾಯಿಸಿರುವುದನ್ನು ನೋಡಬಹುದು. ಹೊಸ ಬೈಕ್ ಅನ್ನು ದೇವಸ್ಥಾನದ ಹೊರಗೆ ನಿಲ್ಲಿಸಲಾಗಿತ್ತು. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ, ನಂತರ ಬೈಕ್‌ ಎಲ್ಲರೂ … Continued

ವಿಧಾನಸಭೆ ಚುನಾವಣೆಗೆ ಮುನ್ನ ಎಎಪಿಗೆ ಸೇರ್ಪಡೆಯಾದ ಕರ್ನಾಟಕದ ಮಾಜಿ ಎಡಿಜಿಪಿ ಬಿ ಭಾಸ್ಕರ ರಾವ್

ನವದೆಹಲಿ: 1990ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ, ಬೆಂಗಳೂರಿನ ಬಿ ಭಾಸ್ಕರ್ ರಾವ್ ಅವರು 32 ವರ್ಷಗಳ ಕಾಲ ಪೊಲೀಸ್ ಪಡೆಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ನಂತರ ಸೋಮವಾರ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿದ್ದಾರೆ. ಎಎಪಿಯ ವರಿಷ್ಠ ನಾಯಕ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ … Continued

ಅಂಕೋಲಾ ಉದ್ಯಮಿ ಆರ್ ಎನ್. ನಾಯಕ ಹತ್ಯೆ ಪ್ರಕರಣ: ಬನ್ನಂಜೆ ರಾಜಾ ಸೇರಿ 8 ಮಂದಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ : ಉತ್ತರ ಕನ್ನಡದ ಅಂಕೋಲಾದ ಉದ್ಯಮಿ, ಬಿಜೆಪಿ ಮುಖಂಡ ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಮಬಂಧಿಸಿ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ನ್ಯಾಯಾಲಯ ಆಪಾದಿತರಿಗೆ ಶಿಕ್ಷೆಯ ಪ್ರಮಾಣ ಘೋಷಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ. ಭೂಗತ … Continued

ಆಯುಧದೊಂದಿಗೆ ‘ಅಲ್ಲಾಹು ಅಕ್ಬರ್’ ಎಂದು ಕೂಗುತ್ತ ಗೋರಖನಾಥ ದೇಗುಲ ಪ್ರವೇಶಕ್ಕೆ ಯತ್ನಿಸಿದ ವ್ಯಕ್ತಿ, ಪೊಲೀಸರ ಮೇಲೆ ದಾಳಿ, ದೃಶ್ಯ ವೀಡಿಯೊದಲ್ಲಿ ಸೆರೆ

ಲಕ್ನೋ: ಮುಸ್ಲಿಂ ಯುವಕನೊಬ್ಬ ಹರಿತ ಆಯುಧದೊಂದಿಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಬಲವಂತವಾಗಿ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರವನ್ನು ಪ್ರವೇಶಿಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದೆ. ಈತ ಗೋರಖ್‍ಪುರದ ನಿವಾಸಿ. ಉತ್ತರ ಪ್ರದೇಶದ ಗೋರಖ್‍ಪುರ ಜಿಲ್ಲೆಯ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರದಲ್ಲಿ ಭಾನುವಾರ … Continued

ಸೋಲಾರ್ ಘಟಕದ ಒಳಗೆ ನುಗ್ಗಿದ್ದ ಚಿರತೆ ಮರಿ ರಕ್ಷಣೆ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಬೇಲಾಳು ಗ್ರಾಮದ ಸಮೀಪದ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಆವರಣದಲ್ಲಿ ಸಿಕ್ಕಿಬಿದ್ದಿದ್ದ ಎರಡು ಚಿರತೆ ರಕ್ಷಣೆ ಮಾಡಲಾಗಿದೆ. ದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಒಳಗೆ ಹೋದ ಚಿರತೆ ಮರಿ ತಂತಿ ಬೇಲಿಯಲ್ಲಿ ಸಿಲುಕಿ ಹೊರಗೆ ಹೋಗಲಾಗದೆ ಒದ್ದಾಡುತ್ತಿತ್ತು. ನಂತರ ಕೂಗಾಟ ಆರಂಭಿಸಿದೆ. ಇದನ್ನು ನೋಡಿದ … Continued

ತಂದೆ ಕಳೆದುಕೊಂಡ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ

ಬೆಂಗಳೂರು: ತಂದೆ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿಯೊಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ನೋವಿನಲ್ಲಿಯೂ ವೈಷ್ಣವಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್​ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ವಿದ್ಯಾರ್ಥಿನಿ, ಪರೀಕ್ಷೆ ಬಳಿಕ ತಂದೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ವರ್ಷವಿಡೀ ಓದಿದ ಪರೀಕ್ಷೆಗೆ ತೊಂದರೆ ಆಗಬಾರದು … Continued

ಶ್ರೀಲಂಕಾದಲ್ಲಿ ಈಗ 1 ಕೆಜಿ ಅಕ್ಕಿಗೆ 220 ರೂ., ಹಾಲಿನ ಪುಡಿ ಕೆಜಿಗೆ 1900ರೂ ರೂ., ತೆಂಗಿನ ಎಣ್ಣೆಗೆ ₹850..!

ಕೊಲಂಬೊ: ಹೆಚ್ಚಿನ ಹಣದುಬ್ಬರದ ನಂತರ ಶ್ರೀಲಂಕಾದಲ್ಲಿ ಮೂಲಭೂತ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬಿಕ್ಕಟ್ಟಿನ ಪೀಡಿತ ದ್ವೀಪ ರಾಷ್ಟ್ರವು ಅಭೂತಪೂರ್ವ ಆರ್ಥಿಕ ಕುಸಿತದ ಹಾದಿಯಲ್ಲಿರುವಾಗ ಮೂಲಭೂತ ಸರಕುಗಳನ್ನು ಖರೀದಿಸಲು ಶ್ರೀಲಂಕಾದವರು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇತ್ತೀಚಿನ ವಾರಗಳಲ್ಲಿ ತರಕಾರಿಗಳ ಬೆಲೆ ದ್ವಿಗುಣಗೊಂಡಿದೆ, ಅಕ್ಕಿ ಹಾಗೂ ಗೋಧಿ ಕ್ರಮವಾಗಿ ಪ್ರತಿ ಕೆಜಿಗೆ 220 ರೂ.ಗಳು … Continued

715 ದಿನಗಳ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ 1,000ಕ್ಕಿಂತ ಕಡಿಮೆ ದೈನಂದಿನ ಕೋವಿಡ್‌-19 ಪ್ರಕರಣಗಳು ದಾಖಲು…!

ನವದೆಹಲಿ: ಭಾರತದಲ್ಲಿ 715 ದಿನಗಳಲ್ಲಿ ಇದೇ ಮೊದಲ ಬಾರಿಗೆ 1,000 ಕ್ಕಿಂತ ಕಡಿಮೆ ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಏಪ್ರಿಲ್ 18, 2020 ರಿಂದ 991 ಪ್ರಕರಣಗಳು ವರದಿಯಾದ ನಂತರ ಭಾರತವು ಮೊದಲ ಬಾರಿಗೆ 1,000 ಕ್ಕಿಂತ ಕಡಿಮೆ ಕೋವಿಡ್‌-19 ಪ್ರಕರಣಗಳನ್ನು ದಾಖಲಿಸಿದೆ. ವೈರಸ್ ಸಂಖ್ಯೆ 4,30,29,044 ಕ್ಕೆ ಏರಿದೆ, ಆದರೆ ಸಕ್ರಿಯ ಸೋಂಕಿನ ಸಂಖ್ಯೆ … Continued

ಸಾರ್ವಜನಿಕರೆದುರೇ 13 ವರ್ಷದ ಹುಡುಗನಿಗೆ ಪದೇ ಪದೇ ಒದ್ದು ಕಪಾಳಮೋಕ್ಷ ಮಾಡಿದ ಪೊಲೀಸ್‌ ಸಿಬ್ಬಂದಿ ಅಮಾನತು..ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶನಿವಾರ ಗುಜರಾತಿನ ವಡೋದರಾದ ಮಾರುಕಟ್ಟೆಯೊಂದರಲ್ಲಿ 13 ವರ್ಷದ ಹುಡುಗನಿಗೆ ಒದ್ದು, ಕಪಾಳಮೋಕ್ಷ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಶಕ್ತಿಸಿಂಹ ಪಾವ್ರಾ ಎಂದು ಗುರುತಿಸಲಾಗಿದೆ. ಅವರನ್ನು ಛಾನಿ ಪೊಲೀಸ್ ಠಾಣೆಗೆ ಸೇರಿದವರು ಎಂದು ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾವ್ರಾ ಅವರು ತಮ್ಮ ಅಧಿಕೃತ ವಾಹನವನ್ನು ಬಳಸಿಕೊಂಡು ನಗರದ ಮತ್ತೊಂದು … Continued

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದ ಪ್ರಧಾನಿ ರಾಜಪಕ್ಸೆ ಹೊರತುಪಡಿಸಿ ಇಡೀ ಸಚಿವ ಸಂಪುಟದ ರಾಜೀನಾಮೆ

ಕೊಲಂಬೊ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮಹಿಂದಾ ರಾಜಪಕ್ಸೆ ಹೊರತುಪಡಿಸಿ ಶ್ರೀಲಂಕಾದ ಇಡೀ ಸಚಿವ ಸಂಪುಟವೇ ರಾಜೀನಾಮೆ ನೀಡಿದೆ. ಅವರೆಲ್ಲರೂ ಸಾಮಾನ್ಯ ಪತ್ರಕ್ಕೆ ಸಹಿ ಹಾಕಿದ್ದಾರೆ, ಹೊಸ ಸಚಿವ ಸಂಪುಟ ರಚನೆಗೆ ದಾರಿ ಮಾಡಿಕೊಡಲು ರಾಜೀನಾಮೆ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ಆಂಗ್ಲ ಭಾಷೆಯ ಪತ್ರಿಕೆ … Continued