ಹಾರುತ್ತಿರುವ ಅಪರೂಪದ ಬಿಳಿ ನವಿಲು ನೋಡಬೇಕೇ ಈ ವೀಡಿಯೊ ವೀಕ್ಷಿಸಿ

ಅದರ ನೀಲಿ-ಹಸಿರು ವರ್ಣಗಳು ಮತ್ತು ಮೈಮೇಲೆ ಸುಂದರವಾದ ಗರುಗಳ ನವಿಲನ್ನು ನೋಡುವುದು ಒಂದು ಕೌತುಕ. ಆದಾಗ್ಯೂ, ನೀವು ಎಂದಾದರೂ ಬಿಳಿ ನವಿಲನ್ನು ನೋಡಿದ್ದೀರಾ? ಇದು ಅತ್ಯಂತ ಅಪರೂಪ, ಆದರೆ ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ನೆಟಿಜನ್‌ಗಳು ಬಿಳಿ ನವಿಲಿನ ಸೌಂದರ್ಯವನ್ನು ವೀಕ್ಷಿಸಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋವನ್ನು ಯೋಗ್ ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. … Continued

ಪಾಕಿಸ್ತಾನ: ಧರ್ಮನಿಂದೆ ಆರೋಪದಡಿ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಇತರ ಪಿಟಿಐ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಧರ್ಮನಿಂದೆಯ ಆರೋಪದ ಮೇಲೆ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಮಾಜಿ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್, ಮಾಜಿ ಮಾಹಿತಿ ಸಚಿವ ಫವಾದ್ ಚೌಧರಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಇತರ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಂಜಾಬ್‌ನ ಫೈಸಲಾಬಾದ್‌ನಲ್ಲಿ ದಾಖಲಾದ ಎಫ್‌ಐಆರ್‌ನ ಪ್ರಕಾರ, ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸದಸ್ಯರನ್ನು ಸೌದಿ ಅರೇಬಿಯಾಕ್ಕೆ ಯೋಜಿಸಿ ಮತ್ತು … Continued

ಗರಿಷ್ಠ ತಾಪಮಾನದ ನಂತರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು ಮಳೆ…ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನ ಹಲವೆಡೆ ಇಂದು, ಭಾನುವಾರ ಭಾರೀ ಮಳೆಯಾಗಿದ್ದು, ಆಲಿಕಲ್ಲು ಸಹ ಬಿದ್ದಿದೆ. ಇನ್ನು ಮೂರು ದಿನಗಳ ಕಾಲ ಕರ್ನಾಟಕದ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದ ನಿವಾಸಿಗಳು ಇಂದು, ಭಾನುವಾರ ಆಲಿಕಲ್ಲುಗಳ ದೃಶ್ಯಗಳನ್ನು ಪೋಸ್ಟ್ ಮಾಡಿದ್ದಾರೆ. ಬೆಂಗಳೂರು ನಿವಾಸಿಗಳು ಭಾರೀ ಮಳೆ ಮತ್ತು ಅಸಹನೀಯ ಬೇಸಿಗೆಯ ಬಿಸಿಯೊಂದಿಗೆ ಹೋರಾಡುತ್ತಿದ್ದಾರೆ. … Continued

ಉತ್ತರ ಪ್ರದೇಶದಲ್ಲಿ 53,942 ಧ್ವನಿವರ್ಧಕಗಳನ್ನು ತೆಗೆದುಹಾಕಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ನಿರ್ದೇಶನದ ಮೇರೆಗೆ ಭಾನುವಾರ ಬೆಳಿಗ್ಗೆ 7.00 ಗಂಟೆ ವರೆಗೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಂದ 53,942 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮಾತನಾಡಿ, “ಇಂದು ಬೆಳಿಗ್ಗೆ 7 … Continued

ಹಗರಣದಿಂದ ಭಾರೀ ಪ್ರಮಾಣದ ಹಣ ಹರಿದು ಬಂತು: ವಿಚಾರಣೆ ವೇಳೆ ಸಿಐಡಿ ಮುಂದೆ ಬಾಯ್ಬಿಟ್ಟ ದಿವ್ಯಾ ಹಾಗರಗಿ..?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕುರಿತಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆದಿರುವ ಬಗೆಗಿನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ..! ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆಯಾಗಿರುವ ಆರೋಪಿ ದಿವ್ಯಾ ಹಾಗರಗಿ ಇದೇ ಶಾಲೆಯಲ್ಲಿ ನಡೆದಿರುವ ಪರೀಕ್ಷೆ ಅಕ್ರಮದಲ್ಲಿ ದೊಡ್ಡ … Continued

ಮರಾಠಿ ಮಾತನಾಡುವ ಕರ್ನಾಟಕ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ಬೆಂಬಲ: ಮತ್ತೆ ವಿವಾದದ ಕಿಡಿ ಹೊತ್ತಿಸಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

ಪುಣೆ: ನೆರೆ ರಾಜ್ಯ ಕರ್ನಾಟಕದ ಗಡಿ ಭಾಗದಲ್ಲಿರುವ ಮರಾಠಿ ಮಾತನಾಡುವ ಜನರಿರುವ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೋರಾಟವನ್ನು ತಾವು ಬೆಂಬಲಿಸುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸಂಸ್ಥಾಪನಾ ದಿನದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 1960 ರ ಈ ದಿನದಂದು ಮಹಾರಾಷ್ಟ್ರ ರಚನೆಯಾಗಿ 62 ವರ್ಷ … Continued

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್​ ಬಂಧನ

ತಿರುವನಂತಪುರಂ:: ಹಿರಿಯ ರಾಜಕೀಯ ನಾಯಕ, ಕೇರಳ ಜನಪಕ್ಷಂ (ಜಾತ್ಯತೀತ) ಮುಖಂಡ ಮತ್ತು ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಎರಟ್ಟುಪೇಟೆಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಗುರುವಾರ ತಿರುವನಂತಪುರಂನಲ್ಲಿ ನಡೆದ ‘ಅನನಾಥಪುರಿ ​​ಹಿಂದೂ ಮಹಾಸಮ್ಮೇಳನ’ದಲ್ಲಿ ಅವರು ಮಾಡಿದ ದ್ವೇಷದ ಭಾಷಣದ ನಂತರ ಈ ಬಂಧನ ನಡೆದಿದೆ. ಅವರನ್ನು ಕಸ್ಟಡಿಗೆ … Continued

ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ: ಇಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ … Continued

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂರು ವರ್ಷದ ಮಗು ದಟ್ಟ ಅರಣ್ಯದಲ್ಲಿ ಪತ್ತೆ…!

ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿತ್ತು. ಬೆಳಗಾವಿ: ನಾಲ್ಕು ದಿನಗಳ ಹಿಂದೆ ತಾಲೂಕಿನ ಜಾಂಬೋಟಿ ಹೋಬಳಿಯ ಚಿರೇಖಾನಿ ಗ್ರಾಮದ ತನ್ನ ಅಜ್ಜಿಯ ಮನೆಯ ಬಳಿ ಆಟವಾಡುವಾಗ ನಾಪತ್ತೆಯಾಗಿದ್ದ 3 ವರ್ಷದ ಹೆಣ್ಣು ಮಗು ಶನಿವಾರ ಸಂಜೆ  ಸುಮಾರು 3 … Continued

ಪಟಿಯಾಲ ಘರ್ಷಣೆ: ಪ್ರಮುಖ ‘ಮಾಸ್ಟರ್ ಮೈಂಡ್’ ಬರ್ಜಿಂದರ್ ಸಿಂಗ್ ಪರ್ವಾನಾ ಬಂಧನ, ವಿವಾದಗಳು ಈತನಿಗೆ ಹೊಸದಲ್ಲ

ಪಟಿಯಾಲಾ ಘರ್ಷಣೆಯ ಹಿಂದಿನ ಪ್ರಮುಖ ಮಾಸ್ಟರ್ ಮೈಂಡ್ ಮತ್ತು ಪ್ರಮುಖ ಶಂಕಿತ ಬರ್ಜಿಂದರ್ ಸಿಂಗ್ ಪರ್ವಾನಾ ಅವನನ್ನು ಮೊಹಾಲಿಯಲ್ಲಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಅವರು ಮುಂಬೈನಿಂದ ವಿಸ್ತಾರಾ ವಿಮಾನದಲ್ಲಿ ಬೆಳಿಗ್ಗೆ 7:20 ಕ್ಕೆ ಮೊಹಾಲಿಗೆ ಬಂದ ನಂತರ ಕೇಂದ್ರೀಯ ಗುಪ್ತಚರ ಸಂಸ್ಥೆ (ಸಿಐಎ) ಪಟಿಯಾಲ ಇನ್ಸ್‌ಪೆಕ್ಟರ್ ಶರ್ಮಿಂದರ್ ಸಿಂಗ್ ನೇತೃತ್ವದ ತಂಡವು … Continued