ಮೇ 5ರಂದು ಜೆಡಿಎಸ್ ಕೋರ್ ಕಮಿಟಿ ಸಭೆ

posted in: ರಾಜ್ಯ | 0

ಬೆಂಗಳೂರು: ಜನತಾ ಜಲಧಾರೆಯ ಬೃಹತ್ ಸಮಾವೇಶ ಹಾಗೂ ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಕುರಿತು ಚರ್ಚಿಸಲು ಜೆಡಿಎಸ್ ಕೋರ್ ಕಮಿಟಿ ಸಭೆ ಮೇ 5ರಂದು ನಡೆಯಲಿದೆ.
ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶಂಪುರ್ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇ 13ರಂದು ನೆಲಮಂಗಲದ ಬಳಿ ಜನತಾ ಜಲಧಾರೆಯ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಜನತಾ ಜಲಧಾರೆ ಕಾರ್ಯಕ್ರಮ 15 ಸ್ಥಳಗಳಿಂದ ಏಕಕಾಲಕ್ಕೆ ಪ್ರಾರಂಭವಾಗಿದ್ದು, ಕಾವೇರಿ ಕೃಷ್ಣ ಸೇರಿದಂತೆ ಪವಿತ್ರ ನದಿಗಳಿಂದ ನೀರು ಸಂಗ್ರಹಿಸಲಾಗಿದೆ.

ರಾಜ್ಯದ ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನದ ಭರವಸೆ ನೀಡಿ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ನೀಡಬೇಕೆಂಬ ಕೋರಿಕೆಯನ್ನು ಜೆಡಿಎಸ್‌ ಜನ ಮುಂದಿಟ್ಟಿದೆ ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 13ರಂದು ಜೆಡಿಎಸ್‌ನಿಂದ ನೆಲಮಂಗಲದ ಬಳಿ ಜನತಾ ಜಲಧಾರೆಯ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಇದರ ಹಿನ್ನೆಲೆಯಲ್ಲಿ ಈ ಕೋರ್‌ ಕಮಿಟಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement