ಐಎಫ್‌ಸಿಐನಿಂದ ₹ 25 ಕೋಟಿ ಸಾಲ ಪಡೆಯಲು ವಜ್ರಾಭರಣ ಮೌಲ್ಯ ಹೆಚ್ಚಿಸಿದ ಆರೋಪ: ಚೋಕ್ಸಿ ವಿರುದ್ಧ ಹೊಸ ಪ್ರಕರಣ ದಾಖಲಿಸಿದ ಸಿಬಿಐ

ನವದೆಹಲಿ:13,500 ಕೋಟಿ ರೂ.ಗಳ ಸಾಲ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ವಿರುದ್ಧ ಸಿಬಿಐ ಹೊಸ ಮೊಕದ್ದಮೆ ದಾಖಲಿಸಿದೆ. ಇಂಡಸ್ಟ್ರಿಯಲ್ ಫೈನಾನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಿಂದ 25 ಕೋಟಿ ರೂ.ಗಳ ಸಾಲ ಪಡೆಯಲು ವಜ್ರ ಮತ್ತು ಆಭರಣಗಳ ಮೌಲ್ಯವನ್ನು ಹೆಚ್ಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ … Continued

ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು, ಅವರ ಆರೋಗ್ಯ ಸ್ಥಿತಿ ಗಂಭೀರ: ನ್ಯಾಯಾಲಯಕ್ಕೆ ತಿಳಿಸಿದ ವಕೀಲರು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED)ದಿಂದ ಬಂಧಿತರಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಜ್ವರ ಮತ್ತು ಅತಿಸಾರದಿಂದ ಬಳಲುತ್ತಿದ್ದು, ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ವಕೀಲರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಮತ್ತು ಮಲಿಕ್ ಅವರ ಆರೋಗ್ಯವು ಹದಗೆಟ್ಟಿದೆ ಮತ್ತು ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವಾರ, … Continued

ಕುಡಿದ ಅಮಲಿನಲ್ಲಿ ಪೊಲೀಸರ ಜೊತೆ ಮಹಿಳಾ ಅಧಿಕಾರಿ ಅನುಚಿತ ವರ್ತನೆ, ವೀಡಿಯೋ ವೈರಲ್ ನಂತರ ತನಿಖೆಗೆ ಆದೇಶ….ವೀಕ್ಷಿಸಿ

ಬಹ್ರೈಚ್: ಕುಡಿದ ಅಮಲಿನಲ್ಲಿ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ ಮಹಿಳಾ ಅಧಿಕಾರಿಯ ವಿರುದ್ಧ ಉತ್ತರ ಪ್ರದೇಶದ ಆಡಳಿತವು ತನಿಖೆಗೆ ಆದೇಶಿಸಿದೆ. ದೇವಿಪತನ್ ಮಂಡಲದ ಉಪ ಕಾರ್ಮಿಕ ಆಯುಕ್ತೆ ರಚನಾ ಕೇಸರ್ವಾನಿ ಎಂದು ಗುರುತಿಸಲಾದ ಅಧಿಕಾರಿಯು ಕುಡಿದು ಬಹ್ರೈಚ್ ಪೊಲೀಸರಿಗೆ ‘ಬೆದರಿಕೆ’ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಹ್ರೈಚ್ ಜಿಲ್ಲೆಯ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನನ್ನ ವಿರುದ್ಧದ ಆರೋಪ ನಿರಾಧಾರ, ಇದರ ಹಿಂದೆ ಷಡ್ಯಂತ್ರ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ ನನ್ನ ರಾಜಕೀಯ ಬೆಳವಣಿಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಭಯವಾಗತ್ತಿದೆ. ನನ್ನ ಹೆಸರಿಗೆ ಮಸಿ … Continued

ಈ 30 ವರ್ಷದ ವ್ಯಕ್ತಿ 47 ಮಕ್ಕಳಿಗೆ ತಂದೆ, ಶೀಘ್ರವೇ 10 ಮಕ್ಕಳಿಗೆ ತಂದೆಯಾಗ್ತಿದ್ದಾರಂತೆ, ಆದ್ರೂ ಇವ್ರಿಗೆ ಸಿಗ್ತಿಲ್ವಂತೆ ಸಂಗಾತಿ…!

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ 30 ವರ್ಷದ ಕೈಲ್ ಕಾರ್ಡಿ ಅವರು ವೀರ್ಯ ದಾನಿ ಮತ್ತು ಪ್ರಪಂಚದಾದ್ಯಂತ 47ಕ್ಕೂ ಹೆಚ್ಚು ಮಕ್ಕಳಿಗೆ ಜೈವಿಕ ತಂದೆಯಾಗಿದ್ದಾರೆ, ಈಗ 10 ಮಕ್ಕಳ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಈ ವ್ಯಕ್ತಿ ಜೊತೆ ಡೇಟಿಂಗ್ ಮಾಡಲು ಮಾತ್ರ ಯಾವುದೇ ಮಹಿಳೆಯರು ಮುಂದಾಗುತ್ತಿಲ್ವಂತೆ. ತಾನು ಇನ್ನೂ 10 ಮಕ್ಕಳ ನಿರೀಕ್ಷೆಯಲ್ಲಿದ್ದೇನೆ ಮತ್ತು ವೀರ್ಯ ದಾನಿಯಾಗುವುದನ್ನು … Continued

ತನ್ನ ವಿಚ್ಛೇದಿತ ಪತ್ನಿ ಮೆಲಿಂಡಾ ಅವರನ್ನೇ ಮತ್ತೆ ಮದುವೆಯಾಗಲು ಬಯಸುವೆ ಎಂದ ಬಿಸಿನೆಸ್‌ ಮ್ಯಾಗ್ನೆಟ್‌ ಬಿಲ್ ಗೇಟ್ಸ್…!

ಬಿಲ್ ಗೇಟ್ಸ್ ಅವರು ಮಾಜಿ ಪತ್ನಿ ಮೆಲಿಂಡಾ ಅವರನ್ನೇ ಮತ್ತೆ ಮತ್ತೆ ಮದುವೆ (All Over Again’) ಆಗಲು ಬಯಸುವುದಾಗಿ ಹೇಳಿದ್ದಾರೆ. ಬಿಲ್ ಗೇಟ್ಸ್ ಮತ್ತು ಅವರ ಮಾಜಿ ಪತ್ನಿ ಮಿಲಿಂಡಾ ಇಬ್ಬರೂ ವಿಚ್ಛೇದನದ ನೋವಿನಿಂದ ಹೊರಬರುತ್ತಿದ್ದಾರೆ. ಮಾಜಿ ಪತ್ನಿ ಮೆಲಿಂಡಾ ಫ್ರೆಂಚ್ ಗೇಟ್ಸ್ ಅವರೊಂದಿಗಿನ ತನ್ನ ವಿವಾಹವು “ಅದ್ಭುತ ಎಂದು ಹೇಳಿರುವ ಬಿಲ್ ಗೇಟ್ಸ್ … Continued

ಅಮೆರಿಕದ ಕನ್ಸಾಸ್ ಮೂಲಕ ಹಾದುಹೋದ ಗಂಟೆಗೆ 165 ಮೈಲು ವೇಗದಲ್ಲಿ ಸಾಗಿದ ಪ್ರಬಲ ಸುಂಟರಗಾಳಿ, ನೂರಾರು ಮನೆಗಳಿಗೆ ಹಾನಿ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶುಕ್ರವಾರದಂದು ಅಮೆರಿಕ ರಾಜ್ಯದ ಕಾನ್ಸಾಸ್‌ನ ಕೆಲವು ಭಾಗಗಳಲ್ಲಿ ಸುಂಟರಗಾಳಿಗೆ ನಗರ ಸಿಲುಕಿದ್ದು, ನೂರಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ಹವಾಮಾನಶಾಸ್ತ್ರಜ್ಞ ರೀಡ್ ಟಿಮ್ಮರ್ ಅವರು ಹಂಚಿಕೊಂಡಿರುವ ನಿಕಟ-ಶ್ರೇಣಿಯ ವೀಡಿಯೊವೊಂದರಲ್ಲಿ ಆಂಡೋವರ್ ಮೂಲಕ ಭಾರೀ ಸುಂಟರಗಾಳಿ ನಗರದಲ್ಲಿ ವಿನಾಶ ಮಾಡುತ್ತ ಹಾದು ಹೋಗುವುದನ್ನು ತೋರಿಸುತ್ತದೆ, ಅವಶೇಷಗಳು ಗಾಳಿಯಲ್ಲಿ ಹಾರುತ್ತಿವೆ. ಶೀರ್ಷಿಕೆಯಲ್ಲಿ, ಆಂಡೋವರ್‌ನ ವಿಚಿತಾ ಉಪನಗರದಲ್ಲಿ ವ್ಯಾಪಕವಾದ ಹಾನಿಯನ್ನುಂಟುಮಾಡಿದ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದುಹೋದ ಅಧ್ಯಾಯ, ರಾಜಕೀಯ ಅಸ್ತಿತ್ವಕ್ಕಾಗಿ ಮಹಾರಾಷ್ಟ್ರದಿಂದ ಪದೇಪದೇ ಗಡಿ ತಗಾದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಯಾವುದೇ ಕಾರಣಕ್ಕೂ ಕರ್ನಾಟಕದ ಒಂದೇ ಒಂದು ಇಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಅನೇಕ ಪ್ರದೇಶಗಳಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲಿದೆ. ಹಾಗೂ ಅದು ಮಹಾರಾಷ್ಟ್ರಕ್ಕೆ ಸೇರುವ ವರೆಗೂ … Continued

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‌ವೈ

ಶಿಕಾರಿಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. … Continued

ಮೇ 5ರಂದು ಜೆಡಿಎಸ್ ಕೋರ್ ಕಮಿಟಿ ಸಭೆ

ಬೆಂಗಳೂರು: ಜನತಾ ಜಲಧಾರೆಯ ಬೃಹತ್ ಸಮಾವೇಶ ಹಾಗೂ ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಕುರಿತು ಚರ್ಚಿಸಲು ಜೆಡಿಎಸ್ ಕೋರ್ ಕಮಿಟಿ ಸಭೆ ಮೇ 5ರಂದು ನಡೆಯಲಿದೆ. ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶಂಪುರ್ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾ … Continued