ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರೊ. ಎಚ್.ನಾಗರಾಜು ಅಮಾನತು

ಮೈಸೂರು: ಇತ್ತೀಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆದಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವ ವಿದ್ಯಾಲಯದ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ಪ್ರೊ. ಎಚ್.ನಾಗರಾಜ ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಅವರನ್ನು ಮೈಸೂರು ವಿವಿ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವರು … Continued

ಎಲ್ಲ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕುವವರೆಗೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಪ್ಲೇ ಮಾಡುವುದು ಮುಂದುವರಿಸ್ತೇವೆ: ರಾಜ್ ಠಾಕ್ರೆ

ಮುಂಬೈ: ಧ್ವನಿವರ್ಧಕಗಳ ಕುರಿತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುವವರೆಗೆ ಮತ್ತು ಸಮಸ್ಯೆಯನ್ನು ಪರಿಹರಿಸುವವರೆಗೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸುವುದು ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಹೇಳಿದ್ದಾರೆ. ನನಗೆ ತಿಳಿದಿರುವಂತೆ, ಮುಂಬೈನಲ್ಲಿ 1,140 ಕ್ಕೂ ಹೆಚ್ಚು ಮಸೀದಿಗಳಿವೆ. ಇವುಗಳಲ್ಲಿ 135 ಮಸೀದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ … Continued

ಅಪರೂಪದ ಕಾದಾಟ…ತನ್ನ ಪ್ರದೇಶಕ್ಕೆ ಬಂದ ಕಾಳಿಂಗ ಸರ್ಪವನ್ನೇ ಹೆದರಿಸಿ ಓಡಿಸಿದ ಮುಂಗುಸಿ..! ವೀಕ್ಷಿಸಿ

ಮುಂಗುಸಿಯು ಸಣ್ಣ ಕಾಲುಗಳನ್ನು ಹೊಂದಿರುವ ಸಣ್ಣ ಪ್ರಾಣಿ. ಆದರೆ ಇದನ್ನು ಉಗ್ರ ಹಾವಿನ ವಿರುದ್ಧದ ಅಪ್ರತಿಮ ಹೋರಾಟಗಾರ ಎಂದು ಕರೆಯಲಾಗುತ್ತದೆ. ಕಾಳಿಂಗ ಸರ್ಪ ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿದೆ ಮತ್ತು 20 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಮನುಷ್ಯರನ್ನು ಕೊಲ್ಲುತ್ತದೆ. ಆದರೆ, ಆದರೆ ಬೃಹತ್‌ ಕಾಳಿಂಗ ಸರ್ಪ ಮುಂಗುಸಿಗೆ ಭಯಪಡುತ್ತದೆ ಎಂದರೆ ನಂಬುಗೆ ಬರುವುದಿಲ್ಲ, ಆದರೆ … Continued

ತ್ರಿವಳಿ ತಲಾಖ್ ಪ್ರಕರಣ: ಸರ್ಕಾರಿ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ಕೋರ್ಟ್

ಪಾಲನ್‌ಪುರ (ಗುಜರಾತ್‌) : ತ್ರಿವಳಿ ತಲಾಖ್‌ ಮೂಲಕ ಪತ್ನಿಗೆ ವಿಚ್ಛೇದನ ನೀಡಲು ಯತ್ನಿಸಿದ್ದಕ್ಕಾಗಿ ಗುಜರಾತ್‌ನ ಬಂಕಸ್ಕಾಂತ ಜಿಲ್ಲೆಯ ಪಾಲನ್‌ಪುರದ 45 ವರ್ಷದ ಸರ್ಕಾರಿ ನೌಕರನಿಗೆ ನ್ಯಾಯಾಲಯವು ಬುಧವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದು ಬಹುಶಃ ಗುಜರಾತ್‌ನಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ಮೊದಲ ಶಿಕ್ಷೆಯಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂಜಯ್ ಜೋಶಿ ಹೇಳಿದ್ದಾರೆ. ಹೆಚ್ಚುವರಿ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಶಾಸಕ ಪ್ರಿಯಾಂಕ್‌ ಖರ್ಗೆಗೆ ಮತ್ತೊಂದು ನೋಟಿಸ್‌ ನೀಡಿದ ಸಿಐಡಿ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ಮತ್ತೊಂದು ನೋಟಿಸ್‌ ನೀಡಿದೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್ಪಿಂಗ್‌ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸಿಐಡಿ ನೋಟಿಸ್‌ನಲ್ಲಿ ತಿಳಿಸಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್‌ ಖರ್ಗೆ ಆಡಿಯೋ ಕ್ಲಿಪ್‌ ಒಂದನ್ನು … Continued

ಕೋರ್ಟ್‌ನಲ್ಲಿ ಬಂಗಾಳ ಸರ್ಕಾರದ ಕ್ರಮ ಸಮರ್ಥಿಸಿಕೊಂಡ ನಂತರ ಸ್ವಪಕ್ಷೀಯರು-ವಕೀಲರಿಂದ ಪ್ರತಿಭಟನೆ ಎದುರಿಸಿದ ಪಿ ಚಿದಂಬರಂ | ವೀಕ್ಷಿಸಿ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಕೀಲ ಪಿ ಚಿದಂಬರಂ ಅವರು ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ನಂತರ ಇಂದು, ಬುಧವಾರ ವಕೀಲರು ಮತ್ತು ತಮ್ಮದೇ ಪಕ್ಷವಾದ ಕಾಂಗ್ರೆಸ್‌ ಬೆಂಬಲಿಗರಿಂದ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಈ ಪ್ರಶ್ನಾರ್ಹ ಪ್ರಕರಣವನ್ನು ಮುನ್ನೆಲೆಗೆ ತಂದವರು ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು. … Continued

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಮಗಳಿಗೆ ಕೊಲೆ ಬೆದರಿಕೆ; ಪ್ರಕರಣ ದಾಖಲು

ಸಾಗರ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ. ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಈ ಘಟನೆಯ ಕುರಿತು ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಮಾರಿಗುಡಿಯ ಸಮೀಪದಲ್ಲಿ ಕಾಗೋಡು ತಿಮ್ಮಪ್ಪನವರ ಮಗಳು ಡಾ. ರಾಜನಂದಿನಿ ಅವರ ಕಾರನ್ನು ಅಡ್ಡಗಟ್ಟಿಕೊಲೆ … Continued

YouTube Go ಅಪ್ಲಿಕೇಶನ್ ಆಗಸ್ಟ್‌ನಿಂದ ಲಭ್ಯವಿರುವುದಿಲ್ಲ: ಕಂಪನಿಯಿಂದ ದೊಡ್ಡ ಘೋಷಣೆ..ಇದರ ಅರ್ಥವೇನು…?

ನವದೆಹಲಿ: ಅಂಡ್ರಾಯ್ಡ್‌ (Android) ಸ್ಮಾರ್ಟ್‌ಫೋನ್‌ಗಳಿಗಾಗಿ ಯು ಟ್ಯೂಬ್‌ ಗೋ (YouTube Go) ಅಪ್ಲಿಕೇಶನ್ ಅನ್ನು ಈಗ ಸ್ಥಗಿತಗೊಳಿಸಲಾಗುತ್ತಿದೆ. ಯು ಟ್ಯೂಬ್‌ ಬುಧವಾರ ಇದನ್ನು ಘೋಷಿಸಿದ್ದು, ಎಲ್ಲಾ YouTube Go ಬಳಕೆದಾರರಿಗೆ ತಮ್ಮ ಸಾಧನಗಳಲ್ಲಿ ಸಾಮಾನ್ಯ YouTube ಅಪ್ಲಿಕೇಶನ್ ಅನ್ನು ಬಳಸಲು ಸಲಹೆ ನೀಡಿದೆ. ಇತ್ತೀಚಿನ ಪೋಸ್ಟ್ ಪ್ರಕಾರ, YouTube Go ಈ ವರ್ಷದ ಆಗಸ್ಟ್‌ ವರೆಗೆ … Continued

ವೃದ್ಧಿಮಾನ್ ಸಹಾ ಬೆದರಿಸಿದ ಪ್ರಕರಣ: ಪತ್ರಕರ್ತ ಬೋರಿಯಾ ಮಜುಂದಾರ್‌ಗೆ 2 ವರ್ಷಗಳ ನಿಷೇಧ ಹೇರಿದ ಬಿಸಿಸಿಐ

ಮುಂಬೈ: ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರನ್ನು ಬೆದರಿಸಿರುವ ಪತ್ರಕರ್ತ ಬೋರಿಯಾ ಮಜುಂದಾರ್‌ಗೆ ಬಿಸಿಸಿಐ ಎರಡು ವರ್ಷಗಳ ನಿಷೇಧ ಹೇರಿದ್ದು, ದೇಶದ ಕ್ರೀಡಾಂಗಣಗಳಿಗೆ ಪ್ರವೇಶಿಸದಂತೆ ಅವರನ್ನು ನಿರ್ಬಂಧಿಸಿದೆ. ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಅನುಮೋದಿಸಿದ ನಿರ್ಬಂಧಗಳ ಭಾಗವಾಗಿ ಮಜುಂದಾರ್ ಅವರಿಗೆ ಎರಡು ವರ್ಷಗಳವರೆಗೆ ಮಾಧ್ಯಮ ಮಾನ್ಯತೆ ನೀಡಲಾಗುವುದಿಲ್ಲ. ಫೆಬ್ರವರಿ 25 ರಂದು, ಸಂದರ್ಶನದ ಕೋರಿಕೆಯನ್ನು ನಿರಾಕರಿಸಿದ್ದಕ್ಕಾಗಿ ಸಹಾ … Continued

ಆರ್‌ಬಿಐ ರೆಪೋ ದರ ಹೆಚ್ಚಳ: ಗೃಹ-ಕಾರು ಸಾಲದ ಇಎಂಐ ಹೆಚ್ಚಾಗುವ ಸಾಧ್ಯತೆ, ಎಫ್‌ಡಿ ಹೂಡಿಕೆದಾರರಿಗೆ ಅಚ್ಛೆ ದಿನ್

ನವದೆಹಲಿ: ಆಗಸ್ಟ್ 2018 ರಿಂದ ಮೊದಲ ಬಾರಿಗೆ ದರದ ಹೆಚ್ಚಳದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ಬೆಂಚ್‌ಮಾರ್ಕ್ ಸಾಲ ದರ ಅಥವಾ ರೆಪೊ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ (ಬಿಪಿಎಸ್) 4.40 ಪ್ರತಿಶತಕ್ಕೆ ಏರಿಸಿದೆ. ವಿತ್ತೀಯ ನೀತಿ ಸಮಿತಿಯು (MPC) ರೆಪೊ ದರದಲ್ಲಿ ಅನಿರೀಕ್ಷಿತ ಹೆಚ್ಚಳ ಮಾಡಿದ ಮೊದಲ ನಿದರ್ಶನವಾಗಿದೆ. ಕಳೆದ ಮೂರು ತಿಂಗಳಿಂದ … Continued