ಧ್ವನಿವರ್ಧಕದಲ್ಲಿ ಆಜಾನ್ ಕೂಗುತ್ತಿದ್ದ ಮುಂಬೈನ ಮಸೀದಿ ಬಳಿ ಧ್ವನಿವರ್ಧಕದಲ್ಲಿ ಹನುಮಾನ ಚಾಲೀಸಾ ಪ್ಲೇ ಮಾಡಿದ ಎಂಎನ್ಎಸ್ ಕಾರ್ಯಕರ್ತರು | ವೀಕ್ಷಿಸಿ
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯ ಬಳಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದಲ್ಲಿ ನುಡಿಸಿದ್ದಾರೆ. ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಅವರು ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದರ ವಿರುದ್ಧ ಪ್ರತಿಭಟಿಸಲು ಧಾರ್ಮಿಕ ಸ್ತೋತ್ರವನ್ನು ಪಠಿಸಲು ಕರೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ವೀಡಿಯೋವೊಂದರಲ್ಲಿ, ಎಂಎನ್ಎಸ್ … Continued