ಮೇ 16ರಿಂದ ಶಾಲೆ ಆರಂಭ ಬೇಡ, ಮುಂದೂಡಿ : ಸಿಎಂಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ: ಹಿಂದೆಂದೂ ಕಂಡರಿಯದ ಬಿರು ಬಿಸಿಲಿನ ಬೇಗೆ ಈ ವರ್ಷ ದೇಶದಾದ್ಯಂತ ಇದ್ದು, ಹೀಗಾಗಿ ಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಉದ್ದೇಶಿಸಿರುವುದನ್ನು ಮುಂದೂಡಬೇಕು. ಜೂನ್ 1 ರಿಂದ ಪ್ರಾರಂಭಿಸಲು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲೂ ಕೂಡಾ ಬಿಸಿಲಿನ … Continued