ಹಾವೇರಿ: ಕೃಷ್ಣಮೃಗಗಳ ಬೇಟೆ, ಐವರು ಆರೋಪಿಗಳ ಬಂಧನ
ಹಾವೇರಿ: ಎರಡು ಹೆಣ್ಣು ಕೃಷ್ಣಮೃಗಗಳನ್ನು ಬೇಟೆಯಾಡಿದ್ದ ಐವರು ಆರೋಪಿಗಳನ್ನು ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಸತ್ತಿರುವ ಕೃಷ್ಣಮೃಗಗಳ ಮೇಲೆ ಬಂದೂಕಿನಿಂದ ಸಿಡಿದ ಗುಂಡಿನ ಕಲೆಗಳಿವೆ. ಭಾನುವಾರ ಮುಂಜಾನೆ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ರಾತ್ರಿ ಕರ್ತವ್ಯ ನಿರತರಾಗಿದ್ದ ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ (ಇಆರ್ಎಸ್ಎಸ್) ಸಿಬ್ಬಂದಿ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ಪಿಕಪ್ ವಾಹನವೊಂದು ನಿಲ್ಲದೆ ತಪಾಸಣಾ … Continued