ಕಾರು-ಟಿಟಿ ವಾಹನದ ನಡುವೆ ಡಿಕ್ಕಿ : ಇಬ್ಬರ ಸಾವು

ತುಮಕೂರು: ಇಂದು, ಮಂಗಳವಾರ ನಸುಕಿನದಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ಭೀಕರ ಅಪಘಾತ ನಡೆದಿ ಇಬ್ಬರು ಸಾವಿಗೀಡಾಗಿದ್ದಾರೆ. ಕಾರು ಮತ್ತು ಟಿಟಿ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ರಘು (27) ಮತ್ತು ಸಂತೋಷ (21) ಎಂದು ಗುರುತಿಸಲಾಗಿದೆ. ಟಿ.ಟಿ.ವಾಹನದಲ್ಲಿದ್ದ … Continued

ಅಸಾನಿ ಚಂಡಮಾರುತ: ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದ ಹಿನ್ನೆಲೆ ರಾಜ್ಯದ ಹಲವೆಡೆ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಅಸಾನಿ ಚಂಡಮಾರುವು ಆಂಧ್ರ ಹಾಗೂ ಒಡಿಶಾದ ಕರಾವಳಿಯತ್ತ ಸಾಗಿದ್ದು, ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ … Continued

ಪಂಜಾಬ್‌ನ ಗುಪ್ತಚರ ಕೇಂದ್ರ ಕಚೇರಿಯಲ್ಲಿ ಸ್ಫೋಟ-ಭಯೋತ್ಪಾದನೆ ಕೋನ ತಳ್ಳಿಹಾಕಿದ ಪೊಲೀಸ್‌: ಮೂಲಗಳು

ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್‌ನ ಗುಪ್ತಚರ ಕಚೇರಿಯ ಮೂರನೇ ಮಹಡಿಯಲ್ಲಿ ಸೋಮವಾರ ರಾತ್ರಿ ಸಣ್ಣ ಸ್ಫೋಟ ಸಂಭವಿಸಿದ್ದು, ಕಿಟಕಿಗಳು ಒಡೆದು ಆಸ್ತಿಗೆ ಹಾನಿಯಾಗಿದೆ. ರಾಕೆಟ್ ಲಾಂಚರ್ ಬಳಸಿ ಕಟ್ಟಡದ ಮೇಲೆ ರಾಕೆಟ್ ಚಾಲಿತ ಗ್ರೆನೇಡ್ (ಆರ್‌ಪಿಜಿ) ಎಸೆಯಲಾಯಿತು ಎಂದು ಆರಂಭದಲ್ಲಿ ವರದಿಯಾಗಿತ್ತು. ಆದರೆ, ಪೊಲೀಸ್ ಮೂಲಗಳು ಸ್ಫೋಟವು ಭಯೋತ್ಪಾದಕ ದಾಳಿಯಲ್ಲ ಮತ್ತು ಕಚೇರಿಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳಿಂದ ಸಂಭವಿಸಿದೆ … Continued