ಒಂದು ವರ್ಷದೊಳಗೆ ಮೊಮ್ಮಗು ಕೊಡಿ ಅಥವಾ 5 ಕೋಟಿ ಪರಿಹಾರ ನೀಡಿ: ತಮ್ಮ ಮಗ-ಸೊಸೆ ವಿರುದ್ಧವೇ ಮೊಕದ್ದಮೆ ಹೂಡಿದ ದಂಪತಿ..!

ನವದೆಹಲಿ: ತಮಗೆ ಮೊಮ್ಮಗಬೇಕೆಂದು ದಂಪತಿ ತಮ್ಮ ಮಗನ ವಿರುದ್ಧವೇ ಮೊಕದ್ದಮೆ ಹೂಡಿರುವ ವಿಲಕ್ಷಣ ಪ್ರಕರಣ ಹರಿದ್ವಾರದಿಂದ ವರದಿಯಾಗಿದೆ..! ನಮಗೆ ಮೊಮ್ಮಗು ಬೇಕು ಎಂದು ಎಸ್‌ಆರ್‌ ಪ್ರಸಾದ ಎಂಬವರು ಬುಧವಾರ ಉತ್ತರಾಖಂಡದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾಸ್ತವವಾಗಿ, ಅವರು ತಮ್ಮ ಮಗ ಮತ್ತು ಸೊಸೆಯ ವಿರುದ್ಧವೇ ಮೊಕದ್ದಮೆ ಹೂಡುತ್ತಿದ್ದಾರೆ. ತಮ್ಮ ಮಗ ಮತ್ತು ಸೊಸೆ ಒಂದು ವರ್ಷದೊಳಗೆ” ಮೊಮ್ಮಗುವನ್ನು … Continued

145.44 ಕೋಟಿ ರೂ.ಗಳಿಗೆ ಹರಾಜಾದ ಅತಿದೊಡ್ಡ ವೈಟ್ ಡೈಮಂಡ್ ದಿ ರಾಕ್..!

ಜಿನೀವಾ: ಇದುವರೆಗೆ ಹರಾಜಾದ ಅತ್ಯಂತ ದೊಡ್ಡ ಬಿಳಿ ವಜ್ರವಾದ ದಿ ರಾಕ್, ಬುಧವಾರದಂದು 18.6 ಮಿಲಿಯನ್ ಸ್ವಿಸ್ ಫ್ರಾಂಕ್‌ಗಳಿಗೆ ($ 18.8 ಮಿಲಿಯನ್) ಮಾರಾಟವಾಗಿದೆ. ಇದು 228.31-ಕ್ಯಾರೆಟ್ ಕಲ್ಲು, ಗಾಲ್ಫ್ ಚೆಂಡಿಗಿಂತ ದೊಡ್ಡದಾಗಿದೆ, ಇದನ್ನು ಜಿನೀವಾದಲ್ಲಿ ಕ್ರಿಸ್ಟಿಯ ಹರಾಜು ಮನೆ ಮಾರಾಟ ಮಾಡಿತು. 2017 ರಲ್ಲಿ ಸ್ವಿಸ್ ನಗರದಲ್ಲಿ 163.41-ಕ್ಯಾರೆಟ್ ರತ್ನಕ್ಕಾಗಿ 33.7 ಮಿಲಿಯನ್ ಡಾಲರ್ … Continued

ದೆಹಲಿ ವಿಮಾನ ನಿಲ್ದಾಣದಲ್ಲಿ 434 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನವದೆಹಲಿ: ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ಏರ್‌ಪೋರ್ಟ್ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ 434 ಕೋಟಿ ರೂ.ಮೌಲ್ಯದ 62 ಕೆಜಿ ಹೆರಾಯಿನ್ ಅನ್ನು ಕಂದಾಯ ಗುಪ್ತಚರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದು ಇಲ್ಲಿಯವರೆಗಿನ ಅತಿದೊಡ್ಡ ವಶಪಡಿಸಿಕೊಳ್ಳುವಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ. ‘ಕಪ್ಪು ಮತ್ತು ಬಿಳಿ’ ಎಂಬ ಕೋಡ್ ಹೆಸರಿನ ಕಾರ್ಯಾಚರಣೆಯಲ್ಲಿ, ಕಂದಾಯ ಗುಪ್ತಚರ ನಿರ್ದೇಶನಾಲಯವು ಆಮದು ಮಾಡಿದ … Continued

“ಕೆಲಸದತ್ತ ನಿರ್ಲಕ್ಷ್ಯ: ಡಿಜಿಪಿ ಸ್ಥಾನದಿಂದ ತೆರವುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ತಮ್ಮ ಕೆಲಸವನ್ನು ನಿರ್ಲಕ್ಷಿಸಿದ ಕಾರಣಕ್ಕಾಗಿ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಮುಕುಲ್ ಗೋಯೆಲ್ ಅವರನ್ನು ಬುಧವಾರ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ(ಡಿಜಿ)ರನ್ನಾಗಿ ಮಾಡಲಾಗಿದೆ ಎಂದು ಅದು ಹೇಳಿದೆ. ಅಧಿಕೃತ ಕೆಲಸವನ್ನು ನಿರ್ಲಕ್ಷಿಸಿದ ಮತ್ತು ಇಲಾಖಾ ಕಾರ್ಯಗಳಲ್ಲಿ ಆಸಕ್ತಿ ವಹಿಸದ ಕಾರಣಕ್ಕಾಗಿ ಗೋಯೆಲ್ ಅವರನ್ನು ಡಿಜಿಪಿ … Continued

ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ … Continued

ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ಜೈಪುರದ ದೊರೆ ಜೈ ಸಿಂಗ್ ಅವರಿಗೆ ಸೇರಿದ್ದು ಎಂದು ಪ್ರತಿಪಾದಿಸಿದ ರಾಜಮನೆತನದ ದಿಯಾಕುಮಾರಿ

ಜೈಪುರ: ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ಜೈಪುರದ ಮಾಜಿ ರಾಜಕುಮಾರಿ ದಿಯಾಕುಮಾರಿ ಅವರು ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ತಮ್ಮ ಕುಟುಂಬಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ. ತಾಜ್ ಮಹಲ್ ಅನ್ನು ನಿರ್ಮಿಸಿದ ಭೂಮಿ ಮೂಲತಃ ಜೈಪುರದ ದೊರೆ ಜೈ ಸಿಂಗ್ ಅವರಿಗೆ ಸೇರಿದ್ದು ಮತ್ತು ಇದನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ಸ್ವಾಧೀನಪಡಿಸಿಕೊಂಡಿದ್ದಾನೆ ಎಂದು … Continued

ಮೇ 14 ರಂದು ಸ್ವರ್ಣವಲ್ಲಿಯಲ್ಲಿ ಕೃಷಿ ಜಯಂತಿ-2022 , ಕೃಷಿ ಸಾಧಕರಿಗೆ ಪ್ರಶಸ್ತಿ ಪ್ರದಾನ

ಶಿರಸಿ: ಬೆಳೆಗಳಿಗೆ ರೋಗ ಬಾಧೆ, ಅಸ್ಥಿರ ಬೆಲೆ, ಸಾಲಬಾಧೆ, ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿರುವ ಈ ಕಾಲಘಟ್ಟದಲ್ಲಿ ಕೃಷಿ ಕ್ಷೇತ್ರಕ್ಕೆ ಪುನಶ್ವೇತನ ಕೊಡುವ ನಿಟ್ಟಿನಲ್ಲಿ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ 14ನೇ ವರ್ಷದ ‘ಕೃಷಿ ಜಯಂತಿ’ಯನ್ನು ಮೇ 14ರಂದು ಶನಿವಾರ  ಸೋಂದಾ ಸ್ವರ್ಣವಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ವರ್ಷ ಕೃಷಿ ಜಯಂತಿ 2022 ಅನ್ನು ಸ್ವರ್ಣವಲ್ಲಿ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ. ಮನ್ರೆಗಾ (MGNREGA) ನಿಧಿಯ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗಣಿಗಾರಿಕೆ ಕಾರ್ಯದರ್ಶಿ ರಾಂಚಿಯಲ್ಲಿ ಹಿಂದಿನ ದಿನ ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು ಎಂದು ಸುದ್ದಿ ಸಂಸ್ಥೆ … Continued

ಬೆಳಗಾವಿ: ಶರದ್‌ ಪವಾರ್‌ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನವರು

ಬೆಳಗಾವಿ : ಎಂಇಎಸ್‌ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್‌ನ ಅಮೃತ್ … Continued

ಕೇರಳದಲ್ಲಿ 80 ಕ್ಕೂ ಹೆಚ್ಚು ಮಕ್ಕಳಿಗೆ ಟೊಮೆಟೊ ಜ್ವರದ ಸೋಂಕು..!

ನವದೆಹಲಿ: ಕೇರಳ ಮಕ್ಕಳಲ್ಲಿ ನಿಗೂಢವಾದ ಟೊಮೆಟೊ ಫ್ಲ್ಯೂ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ. ಈವರೆಗೂ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 82 ಪ್ರಕರಣಗಳು ವರದಿಯಾಗಿವೆ. ರಾಜ್ಯದ ದಕ್ಷಿಣ ಭಾಗವಾದ ಆರ್ಯಂಕಾವು, ಅಂಚಲ್ ಮತ್ತು ನೆಡುವತ್ತೂರ್ನಲ್ಲೂ ಪ್ರಕರಣಗಳು ವರದಿಯಾಗಿವೆ. ತಮಿಳುನಾಡು-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜ್ವರ, ದದ್ದುಗಳು ಮತ್ತು ಇತರ ಕಾಯಿಲೆಗಳೊಂದಿಗೆ ಕೊಯಮತ್ತೂರ ಪ್ರವೇಶಿಸುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಂತಾರಾಜ್ಯ ಪ್ರಯಾಣದ … Continued