ಹರ್ಷ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು: ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಕೊಲೆ ಪ್ರಕರಣಕ್ಕೆ ಸಂಂಧಿಸಿದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ … Continued