ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ರ ಪರೀಕ್ಷೆಗಳ ಫಲಿತಾಂಶಗಳನ್ನು ಮೇ 19ರಂದು ಪ್ರಕಟಿಸಲಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವು ಕೆಎಸ್‌ಇಇಬಿ ಬೋರ್ಡ್ ಅಧಿಕೃತ ಮಾಹಿತಿ ಲಭ್ಯವಾಗಲಿದೆ. ಅದೇ ದಿ‌ನ ಶಾಲೆಗಳಲ್ಲಿ ಮತ್ತು ಇಲಾಖೆಯ … Continued

ತಾಜ್‌ ಕೊಠಡಿ ತೆರೆಯಲು ಕೋರಿದ್ದ ಮನವಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ನವದೆಹಲಿ: ತಾಜ್‌ಮಹಲ್‌ನ ಕೆಲ ಕೊಠಡಿಗಳನನು ತೆರೆಯುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದ ಮನವಿಯನ್ನು ಅಲಾಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ. ಮಾಹಿತಿ ಸ್ವಾತಂತ್ರ್ಯದಡಿ ಸ್ಮಾರಕದ ಕೊಠಡಿಗಳನ್ನು ತೆರಯಲು ಅನುಮತಿಸಬೇಕು ಎಂಬ ಅರ್ಜಿದಾರರ ಕೋರಿಕೆಗೆ ನ್ಯಾಯಮೂರ್ತಿಗಳಾದ ಡಿ ಕೆ ಉಪಾಧ್ಯಾಯ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತು. “ನಾಳೆ ನೀವು ಬಂದು ನಮ್ಮನ್ನು ಗೌರವಾನ್ವಿತ ನ್ಯಾಯಮೂರ್ತಿಗಳ ಕೊಠಡಿಗೆ ಹೋಗುವಂತೆ … Continued