ಜನರೊಂದಿಗೆ ಸಂಪರ್ಕ ತಪ್ಪಿಹೋಗಿದೆ ಎಂದು ಒಪ್ಪಿಕೊಂಡ ರಾಹುಲ್‌ ಗಾಂಧಿ”: ಸಂಪರ್ಕ ಪುನರ್‌ ಸ್ಥಾಪನೆಗೆ ಅಕ್ಟೋಬರ್‌ನಿಂದ ಯಾತ್ರೆ ಘೋಷಣೆ

ಉದಯಪುರ (ರಾಜಸ್ತಾನ): ಕಾಂಗ್ರೆಸ್‌ ಪಕ್ಷಕ್ಕೆ ಜನರೊಂದಿಗಿನ ಸಂಪರ್ಕವು ತಪ್ಪಿಹೋಗಿದೆ ಎಂದು ಒಪ್ಪಿಕೊಂಡಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಅದನ್ನು ಪುನಃ ಸ್ಥಾಪಿಸಲು ಮತ್ತು ಬಲಪಡಿಸಲು ಅಕ್ಟೋಬರ್‌ನಲ್ಲಿ ಯಾತ್ರೆಯನ್ನು ಕೈಗೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ. ಪಕ್ಷವು ವಾಸ್ತವವನ್ನು ಒಪ್ಪಿಕೊಳ್ಳಬೇಕು ಮತ್ತು ಜನರ ನಡುವೆ ಮತ್ತೆ ಸಂಪರ್ಕ ಸಾಧಿಸಲು ಶ್ರಮಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದರು. ” ಜನಸಾಮಾನ್ಯರೊಂದಿಗೆ … Continued

ಶರದ್ ಪವಾರ್ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಮಹಾರಾಷ್ಟ್ರ ಬಿಜೆಪಿ ನಾಯಕನಿಗೆ ಕಪಾಳಮೋಕ್ಷ ಮಾಡಿದ ಎನ್‌ಸಿಪಿ ಕಾರ್ಯಕರ್ತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದಕ್ಕಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ಭಾನುವಾರ ಮಹಾರಾಷ್ಟ್ರ ಬಿಜೆಪಿ ನಾಯಕ ವಿನಾಯಕ ಅಂಬೇಕರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ವೀಡಿಯೊವನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ ಪೋಸ್ಟ್ ಮಾಡಿದ್ದು, ವೀಡಿಯೊದಲ್ಲಿ, ಕೆಲವು ಎನ್‌ಸಿಪಿ ಕಾರ್ಯಕರ್ತರು ಅಂಬೇಕರ … Continued

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಯತ್ತ ಈಗ ಬಿಜೆಪಿ ಗಮನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸದ್ಯ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಬಿಜೆಪಿ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಸದ್ಯ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ನಿನ್ನೆಯೇ ಈ ಸಂಬಂಧ … Continued

ಜಿಪಂ-ತಾಪಂ ಚುನಾವಣೆ: ಮೇ 17ರಂದು ರಾಜ್ಯ ಚುನಾವಣಾ ಆಯೋಗದ ಮನವಿ ಆಲಿಸಲಿರುವ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳನ್ನು ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. ಈ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ನ್ಯಾಯಮೂರ್ತಿಗಳಾದ ಬಿ.ಎಂ. ಶ್ಯಾಂಪ್ರಸಾದ್ … Continued

ಬ್ಯಾಡ್ಮಿಂಟನ್‌ನಲ್ಲಿ ಭಾರತದಿಂದ ಇತಿಹಾಸ ಸೃಷ್ಟಿ: 14 ಬಾರಿಯ ಚಾಂಪಿಯನ್ಸ್ ಇಂಡೋನೇಷ್ಯಾ ಸೋಲಿಸಿ ಚೊಚ್ಚಲ ಥಾಮಸ್ ಕಪ್ ಪ್ರಶಸ್ತಿ ಗೆದ್ದ ಭಾರತ

ಬ್ಯಾಂಕಾಕ್: ಮೇ 15 ರಂದು ಬ್ಯಾಂಕಾಕ್‌ನಲ್ಲಿ ನಡೆದ ಥಾಮಸ್ ಉಬರ್ ಕಪ್ 2022 ರಲ್ಲಿ ಭಾರತವು 14 ಬಾರಿಯ ಚಾಂಪಿಯನ್ಸ್ ಇಂಡೋನೇಷ್ಯಾವನ್ನು ಸೋಲಿಸಿ ಇತಿಹಾಸವನ್ನು ಬರೆದಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಇಂಡೋನೇಷ್ಯಾ ವಿರುದ್ಧ 3-0 ಜಯಗಳಿಸುವ ಮೂಲಕ ಭಾರತೀಯ ಪುರುಷರ ಬ್ಯಾಡ್ಮಿಂಟನ್‌ ತಂಡವು ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಥಾಮಸ್ ಕಪ್ ಪ್ರಶಸ್ತಿಯನ್ನು ಗೆದ್ದಿದೆ. … Continued

ಹೊನ್ನಾವರ: ಲಾರಿ ಡಿಕ್ಕಿ ಹೊಡೆದು ಪಾದಾಚಾರಿ ಸ್ಥಳದಲ್ಲೇ ಸಾವು

ಹೊನ್ನಾವರ:ಪಟ್ಟಣದ ಗೇರುಸೊಪ್ಪ ವೃತ್ತದ ಬಳಿ ಲಾರಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಕೂಲಿಕಾರ್ಮಿಕ ಪಟ್ಟಣದ ಚರ್ಚ್ ರೋಡ್ ನಿವಾಸಿಯಾದ ಸುಬ್ರಾಯ ಮಂಜು ಅಂಬಿಗ (45) ಎಂದು ಗುರುತಿಸಲಾಗಿದೆ. ಹೊನ್ನಾವರದಿಂದ ಕುಮಟಾ ಕಡೆಗೆ ಅ ಬರುತ್ತಿದ್ದ … Continued

ಸತ್ಯ ಬಹಿರಂಗಪಡಿಸಿದ 36 ವರ್ಷಗಳಿಂದ ಪುರುಷ ವೇಷದಲ್ಲಿದ್ದ ಈ ಮಹಿಳೆ…!

ತೂತುಕುಡಿ: ತಮಿಳುನಾಡಿನ ತೂತುಕುಡಿ ಜಿಲ್ಲೆಯ ವಿಧವೆ ಮಹಿಳೆಯೊಬ್ಬರು ತಮ್ಮ ಮಗಳನ್ನು ಬೆಳೆಸಲು 30 ವರ್ಷಗಳ ಕಾಲ ಪುರುಷ ವೇಷ ಧರಿಸಿ ಜೀವನ ಮಾಡಿದರು ಎಂಬ ಅಂಶ ಬೆಳಕಿಗೆ ಬಂದಿದೆ. ತೂತುಕುಡಿ ಪಟ್ಟಣದಿಂದ 30 ಕಿಮೀ ದೂರದಲ್ಲಿರುವ ಕಟ್ಟುನಾಯಕನಪಟ್ಟಿ ಗ್ರಾಮದ ಎಸ್ ಪೇಚಿಯಮ್ಮಾಳ್, ತನ್ನ ಪತಿಯ ಹಠಾತ್ ನಿಧನದ ನಂತರ ತಾನು ‘ಮುತ್ತು’ ಆಗಬೇಕಾಯಿತು ಎಂದು ಹೇಳಿದ್ದಾರೆ. … Continued

ಶರದ್‌ ಪವಾರ ಕುರಿತು ಆಕ್ಷೇಪಾರ್ಹ ಪೋಸ್ಟ್‌; ಮರಾಠಿ ನಟಿ ಬಂಧನ

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಥಾಣೆ ಪೊಲೀಸರು ಶನಿವಾರ ಅವರನ್ನು ಬಂಧಿಸಿದ್ದಾರೆ. ಅವರು ಶುಕ್ರವಾರ ಹಂಚಿಕೊಂಡ ಮರಾಠಿ ಪೋಸ್ಟ್ ಅನ್ನು ಬೇರೊಬ್ಬರು ಬರೆದಿದ್ದಾರೆ. ಅದರಲ್ಲಿ ಪವಾರ್ ಎಂಬ ಉಪನಾಮ ಮತ್ತು 80ರ … Continued

ಉತ್ತರ ಕೊರಿಯಾದಲ್ಲಿ ಕೋವಿಡ್ ಮಹಾ ಸ್ಫೋಟ: ಮೂರು ದಿನಗಳಲ್ಲಿ 8,20,620 ಪ್ರಕರಣಗಳು ದಾಖಲು

ಸಿಯೋಲ್: ದೇಶವು ಇತ್ತೀಚೆಗೆ ತನ್ನ ಮೊದಲ ಕೋವಿಡ್ -19 ಪ್ರಕರಣಗಳನ್ನು ಘೋಷಿಸಿದ ನಂತರ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗಳಿಗೆ ಆದೇಶಿಸಿದ ನಂತರ ಉತ್ತರ ಕೊರಿಯಾ ಭಾನುವಾರ “ಜ್ವರ” ದಿಂದ 15 ಹೆಚ್ಚುವರಿ ಸಾವುಗಳನ್ನು ವರದಿ ಮಾಡಿದೆ. ರಾಜ್ಯ ಮಾಧ್ಯಮ KCNA ಒಟ್ಟು 42 ಜನರು ಸಾವಿಗೀಡಾಗಿದ್ದಾರೆ. 8,20,620 ಪ್ರಕರಣಗಳು ವರದಿಯಾಗಿದೆ ಮತ್ತು ಕನಿಷ್ಠ 3,24,550 ಜನರು ವೈದ್ಯಕೀಯ … Continued

ಅತ್ಯಾಚಾರ ಪ್ರಕರಣ: ರಾಜಸ್ಥಾನ ಸಚಿವರ ಪುತ್ರನನ್ನು ಬಂಧಿಸಲು ಜೈಪುರಕ್ಕೆ ಬಂದ ದೆಹಲಿ ಪೊಲೀಸರು

ಜೈಪುರ: 23 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ರಾಜಸ್ಥಾನ ಸಚಿವ ಮಹೇಶ್ ಜೋಶಿ ಪುತ್ರ ರೋಹಿತ್ ನನ್ನು ಬಂಧಿಸಲು ದೆಹಲಿ ಪೊಲೀಸರ 15 ಅಧಿಕಾರಿಗಳ ತಂಡ ಇಂದು, ಭಾನುವಾರ ಬೆಳಗ್ಗೆ ಜೈಪುರಕ್ಕೆ ಆಗಮಿಸಿದೆ. ನಗರದಲ್ಲಿರುವ ಸಚಿವರ ಎರಡು ನಿವಾಸಗಳಿಗೆ ಪೊಲೀಸ್ ತಂಡ ಭೇಟಿ ನೀಡಿದ್ದು, ಆರೋಪಿ ಅಲ್ಲಿ ಸಿಗಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued