ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ ನಂತರ ಸಾವಿಗೀಡಾದ ಕನ್ನಡ ಕಿರುತೆರೆಯ ನಟಿ

ಬೆಂಗಳೂರು :ಕನ್ನಡದ ಗೀತಾ ಮತ್ತು ದೊರೆಸಾನಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕಿರುತರೆ ನಟಿ ಚೇತನಾ ರಾಜ್‌ (22)ಅಕಾಲಿಕವಾಗಿ ನಿಧನರಾಗಿದ್ದಾರೆ. ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಫ್ಯಾಟ್‌ ಸರ್ಜರಿಗೆ ಒಳಗಾಗಿದ್ದ ಕಿರುತರೆ ನಟಿ ಚೇತನಾ ರಾಜ್‌ ರವರು ಶಸ್ತ್ರಚಿಕಿತ್ಸೆಯ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 9:30 ಕ್ಕೆ ತಮ್ಮ … Continued

ಮೈಸೂರು: ರಾತ್ರಿ ಭಾರೀ ಮಳೆ, ಬೆಳ್ಳಂಬೆಳಿಗ್ಗೆ ಕೊಚ್ಚಿಹೋದ ಸೇತುವೆ

ಮೈಸೂರು: ಸೋಮವಾರ  ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ಕೊಚ್ಚಿಹೋಗಿದೆ. ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ನಗರದ ಬೋಗಾದಿ ನಾಗಲಿಂಗೇಶ್ವರ ದೇವಸ್ಥಾನದ ಸಮೀಪದ (ಅಮೃತನಂದಮಯಿ ಶಾಲೆಯ ಹಿಂಭಾಗ) ಇರುವ ಸೇತುವೆ ಕೊಚ್ಚಿ ಹೋಗಿದೆ.ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದ್ದು, … Continued

ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ ರಾಜ್ಯಸಭಾ ಟಿಕೆಟ್

ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ದಕ್ಷಿಣ ಕನ್ನಡ ಮೂಲದ ಅನಿಲ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ. ಮೂಲತಃ ಉಡುಪಿ ಜಿಲ್ಲೆಯವರಾದ  ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಹೇಂದ್ರ ಪ್ರಸಾದ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಗ ಜೆಡಿಯು ಅನಿಲ್ ಹೆಗ್ಡೆ … Continued

ನಾಳೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ನಾಳೆಯಿಂದ (ಮೇ 18) ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದು ಮೇ 18ರಿಂದ ಇನ್ನಷ್ಟು ಜೋರಾಗಲಿದೆ ಎಂದು ಹೇಳಿದೆ. ಮೇ 18ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ … Continued

ಹೊಸ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ವಿದೇಶಿ ಹಣ ರವಾನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಅವರ ನಿವಾಸ ಸೇರಿದಂತೆ ಏಳು ಕಡೆ ಶೋಧ ನಡೆಸಲಾಗುತ್ತಿದೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ಚೆನ್ನೈ ಮತ್ತು ಶಿವಗಂಗೈನಲ್ಲಿ ಸಿಬಿಐ ದಾಳಿ ಮಾಡಿದೆ. ಕಾರ್ತಿ … Continued

ಜ್ಞಾನವಾಪಿ ಮಸೀದಿ ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ನವದೆಹಲಿ: ವಾರಾಣಸಿಯ ಗ್ಯಾನವಾಪಿ ಮಸೀದಿಯ ಸರ್ವೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ವಾರಾಣಸಿ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಸೋಮವಾರ ಮುಂಜಾನೆ, ವಾರಾಣಸಿಯ ನ್ಯಾಯಾಲಯವು ‘ಶಿವಲಿಂಗ’ ಪತ್ತೆಯಾದ ಜಾಗವನ್ನು … Continued