ಗುಜರಾತ್: ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಸಾವು

ಮೊರ್ಬಿ: ಗುಜರಾತ್‌ನ ಸೌರಾಷ್ಟ್ರ ಪ್ರದೇಶದ ಮೊರ್ಬಿ ಜಿಲ್ಲೆಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆಯ ಕುಸಿದು ಕನಿಷ್ಠ ಹನ್ನೆರಡು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 15 ಮಂದಿ ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮೊರ್ಬಿ ಜಿಲ್ಲಾಡಳಿತ ಹೇಳಿದೆ. ದುರಂತ ಘಟನೆಯ ಬಗ್ಗೆ ಗಾಂಧಿನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಬ್ರಿಜೇಶ್ … Continued

ತೀವ್ರ ನೋವು, ನಿರಾಸೆಯಾಗಿದೆ: ರಾಜೀವ್ ಗಾಂಧಿ ಹಂತಕನ ಬಿಡುಗಡೆಗೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೆರಾರಿವಾಲನ್ ಬಿಡುಗಡೆಗೆ ಕಾಂಗ್ರೆಸ್ ಬುಧವಾರ ನೋವು ಮತ್ತು ನಿರಾಶೆ ವ್ಯಕ್ತಪಡಿಸಿದೆ ಮತ್ತು ಮಾಜಿ ಪ್ರಧಾನಿಯ ಹಂತಕನನ್ನು ತಮ್ಮ “ಕ್ಷುಲ್ಲಕತೆಗೆ ಹಾಗೂ ಮತ್ತು ಅಗ್ಗದ ರಾಜಕೀಯಕ್ಕಾಗಿ ಬಿಡುಗಡೆ ಮಾಡಲು ನ್ಯಾಯಾಲಯದಲ್ಲಿ ಅ ತರಹದ “ಪರಿಸ್ಥಿತಿ” ಸೃಷ್ಟಿಸಿ ಮಾಡಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “. ಮಾಧ್ಯಮದ ಜೊತೆ … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

50 ಲಕ್ಷ ರೂ. ಲಂಚ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಆಪ್ತನ ಬಂಧಿಸಿದ ಸಿಬಿಐ

ನವದೆಹಲಿ: 263 ಚೀನಿ ಪ್ರಜೆಗಳ ವೀಸಾವನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ನಿಕಟವರ್ತಿ ಎಸ್. ಭಾಸ್ಕರರಾಮನ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ, ಮೇ 18 ರಂದು ಬಂಧಿಸಿದೆ. ಚೀನಿ ಪ್ರಜೆಗಳು ಪಂಜಾಬ್‌ನ … Continued

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯರ ಬೀದಿ ಕಾಳಗ..! ರಸ್ತೆಯಲ್ಲೇ ಶಾಲಾ ಸಮವಸ್ತ್ರದಲ್ಲೇ ಹೊಡೆದಾಟ, ಕೂದಲು ಜಗ್ಗಾಟದ ದೃಶ್ಯ ವೀಡಿಯೊದಲ್ಲಿ ಸೆರೆ

ಬೆಂಗಳೂರಿನ ಶಾಲಾ ವಿದ್ಯಾರ್ಥಿನಿಯರ ಎರಡು ಗುಂಪುಗಳ ನಡುವಿನ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಒಬ್ಬರನ್ನೊಬ್ಬರು ಒದೆಯುವುದು, ಕೂದಲು ಹಿಡಿದು ಜಗ್ಗಾಡುವುದು, ನೂಕಾಡುವುದು, ಹೊಡೆಯುವುದು ಕಂಡುಬಂದಿದೆ. ಘಟನೆ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೊಡೆದಾಟದ ಕಾರಣವೂ ಅಧಿಕೃತವಾಗಿ ತಿಳಿದುಬಂದಿಲ್ಲ. ಗಮನಾರ್ಹ ವಿಷಯವೆಂದರೆ ಎಲ್ಲಾ ಹುಡುಗಿಯರು ಶಾಲೆಯ ಸಮವಸ್ತ್ರದಲ್ಲಿ … Continued

ಹೆಬ್ಬಾವು ಮೊಟ್ಟೆಗಳನ್ನು ಮರಿ ಮಾಡಲು 54 ದಿನ ಹೈವೇ ಕೆಲಸವನ್ನೇ ಸ್ಥಗಿತಗೊಳಿಸಿದ ಕಂಪನಿ | ವೀಕ್ಷಿಸಿ

ಕಾಸರಗೋಡು; ಕೇರಳದ ಕಾಸರಗೋಡಿನಲ್ಲಿ ಹೆಬ್ಬಾವೊಂದು ಮರಿಗಳನ್ನು ಮಾಡಲು ಆ ಸ್ಥಳದಲ್ಲಿ ನಡೆಯುತ್ತಿದ್ದ ಹೆದ್ದಾರಿ ಕಾಮಗಾರಿಗಳನ್ನು 54 ದಿನಗಳ ಸ್ಥಗಿತಗೊಳಿಸಿದ ವಿದ್ಯಮಾನ ವರದಿಯಾಗಿದೆ..! ಹೆಬ್ಬಾವು ಮೊಟ್ಟೆಗಳನ್ನಿಟ್ಟು ಮರಿ ಮಾಡಲು ಅತ್ಯಂತ ಬೆಚ್ಚಿಗಿನ ಹಾಗೂ ಸುರಕ್ಷಿತ ಸ್ಥಳ ಹುಡುಕಿತ್ತು. ಆದರೆ ಅದೇ ಸ್ಥಳದಲ್ಲಿ ಹೈವೇ ಕಾಮಗಾರಿ ಕೆಲಸವೂ ನಡೆಯುತ್ತಿತ್ತು. ಕಾಸರಗೋಡಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಿಸುತ್ತಿರುವ ಉರಾಳುಂಗಲ್ ಲೇಬರ್ ಕಾಂಟ್ರಾಕ್ಟ್ … Continued

ರಾಜ್ಯದಲ್ಲಿ ವ್ಯಾಪಕ ಮಳೆ:ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ-ಸಚಿವ ಅಶೋಕ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೊಕ್ ಹೇಳಿದರು.. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹವಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಕೆಲವು ತುರ್ತುಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ … Continued

90ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು 90ನೆ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿದರು. ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಇಂದು, ಬುಧವಾರ ಬೆಳಿಗ್ಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿ … Continued

31 ವರ್ಷಗಳ ಜೈಲುವಾಸದ ನಂತರ ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: 31 ವರ್ಷಗಳ ಕಾಲ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು ಪೆರಾರಿವಾಲನ್‌ಗೆ ಪರಿಹಾರ ನೀಡಲು ಆರ್ಟಿಕಲ್ 142 ರ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಕೋರಿತು. “ಸಂಬಂಧಿತ ಪರಿಗಣನೆಗಳ ಆಧಾರದ ಮೇಲೆ ರಾಜ್ಯ ಸಚಿವ ಸಂಪುಟ … Continued

ಗುಜರಾತ್ ಚುನಾವಣೆಗೆ ಕೆಲವೇ ತಿಂಗಳಿರುವಾಗ ಕಾಂಗ್ರೆಸ್‌ಗೆ ಆಘಾತ, ಪಾಟಿದಾರ್‌ ನಾಯಕ ಹಾರ್ದಿಕ್ ಪಟೇಲ್ ರಾಜೀನಾಮೆ: ರಾಹುಲ್‌ ಗಾಂಧಿ ವಿರುದ್ಧ ಚಿಕನ್ ಸ್ಯಾಂಡ್‌ವಿಚ್ ವಾಗ್ದಾಳಿ

ನವದೆಹಲಿ: ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಿದೆ. ಪಾಟಿದಾರ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಸುದೀರ್ಘ ರಾಜೀನಾಮೆ ಪತ್ರದಲ್ಲಿ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಟ್ಟುಕೊಂಡು, “ನಮ್ಮ ನಾಯಕರು ನಿರ್ಣಾಯಕ ಸಮಯದಲ್ಲಿ ಭಾರತದಲ್ಲಿ ಅವರು ಅಗತ್ಯವಿದ್ದಾಗ ವಿದೇಶದಲ್ಲಿದ್ದರು” ಎಂದು ಹೇಳಿದ್ದಾರೆ. … Continued