ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ: ಗೃಹ ಬಳಕೆ -ವಾಣಿಜ್ಯ ಸಿಲಿಂಡರ್‌ ಎರಡರ ಬೆಲೆಯೂ ಹೆಚ್ಚಳ

ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂ.ಗಳಷ್ಟು ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾವಿರ ರೂ.ಗಳ ಗಡಿ ದಾಟಿದೆ.ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿ ಆಗಿತ್ತು. ವಾಣಿಜ್ಯ … Continued

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ

ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಮೂರು ತಿಂಗಳಿನಿಂದ ಉಸಿರಾಟದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬುಧವಾರ ತಡರಾತ್ರಿ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ನಾಗಭೂಷಣ​ ಅವರು ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದರು. 1952 … Continued

ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಲ್ಲಿನ ಜಿಲ್ಲಾಡಳಿತ ರಜೆ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲ … Continued

ತುಂಟ ಮಹಿಳೆಯರನ್ನು ಮನೆಯಲ್ಲಿ ಇರಿಸ್ತೇವೆ, ‘ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನೂ ಕೊಡ್ತೇವೆ ಎಂದು ಭರವಸೆ ನೀಡಿದ ತಾಲಿಬಾನ್‌

ಅಫ್ಘಾನಿಸ್ತಾನದ ಹಂಗಾಮಿ ಆಂತರಿಕ ಮಂತ್ರಿ ಮತ್ತು ತಾಲಿಬಾನ್‌ನ ಸಹ-ಉಪ ನಾಯಕ ಸಿರಾಜುದ್ದೀನ್ ಹಕ್ಕಾನಿ ಅವರು ಹುಡುಗಿಯರು ಪ್ರೌಢಶಾಲೆಗೆ ಹಿಂತಿರುಗಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ – ಇದು ಈ ಸಮಯದಲ್ಲಿ ಈಡೇರಿಲ್ಲ. “ಶೀಘ್ರದಲ್ಲೇ ಒಳ್ಳೆಯ ಸುದ್ದಿ ಬರಲಿದೆ” ಎಂದು ಅವರು ಹೇಳಿದ್ದಾರೆ, ಆದರೆ ಆಡಳಿತದ ವಿರುದ್ಧ ಪ್ರತಿಭಟಿಸಿದ ಮಹಿಳೆಯರು ಮನೆಯಲ್ಲೇ ಇರಬೇಕೆಂದು ಸಹ ಹೇಳಿದ್ದಾರೆ. ಅಫ್ಘಾನಿಸ್ತಾನದ … Continued

ಗ್ಯಾನವಾಪಿ ಮಸೀದಿಯಲ್ಲಿ ಪತ್ತೆಯಾದ ‘ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಗುಜರಾತ್ ಎಐಎಂಐಎಂ ನಾಯಕನ ಬಂಧನ

ಅಹಮದಾಬಾದ್ (ಗುಜರಾತ್): ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ. ‘ಶಿವಲಿಂಗ’ದ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ … Continued

ಸಂಭಾವ್ಯ ಮಸ್ಕ್‌ ಸ್ವಾಧೀನಕ್ಕೂ ಮೊದಲು ಟ್ವಿಟರ್‌ನ ಮೂವರು ಉನ್ನತ ಉದ್ಯೋಗಿಗಳ ರಾಜೀನಾಮೆ

ಟ್ವಿಟ್ಟರ್ ಸಿಇಒ ಪರಾಗ್ ಅಗರವಾಲ್ ಅವರ ಟೈಮ್‌ಲೈನ್‌ನಲ್ಲಿ ಎಲೋನ್ ಮಸ್ಕ್ ಅವರ ಪೂಪ್ ಎಮೋಜಿ ಇನ್ನೂ ಬಿಸಿ ವಿಷಯವಾಗಿದೆ, ಆದರೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಿಂದ $ 44 ಬಿಲಿಯನ್ ಸ್ವಾಧೀನಕ್ಕೆ ಮುಂದಾಗಿರುವ ಸಾಮಾಜಿಕ ಮಾಧ್ಯಮ ಕಂಪನಿಯಲ್ಲಿನ ತಾಜಾ ರಾಜೀನಾಮೆಗಳು ಈಗ ಮತ್ತಷ್ಟು ಬಿಸಿಯಾದ ವಿಷಯವಾಗಿದೆ. ಕಂಪನಿಯೊಳಗಿನ ಅನಿಶ್ಚಿತತೆಯನ್ನು ಪ್ರತಿಬಿಂಬಿಸುವ ಮೂರು ಹಿರಿಯ ಉದ್ಯೋಗಿಗಳು ಸ್ವಯಂಪ್ರೇರಣೆಯಿಂದ … Continued