ಮುಂದಿನ 15 ದಿನಗಳ ಕಾಲ ಅಧಿಕಾರಿಗಳು ರಜೆ ತೆಗೆದುಕೊಳ್ಳುವಂತಿಲ್ಲ:ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಮುಂಗಾರುಪೂರ್ವಮಳೆಯಿಂದಾಗಿ ಉಂಟಾದ ಹಾನಿ ಸಂಬಂಧ ಸೂಕ್ತ ಪರಿಹಾರ ಹಾಗೂ ನೆರವು ವಿತರಣಾ ಕಾರ್ಯ ನಡೆಸುವ ಸಲುವಾಗಿ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿಕ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾನ್ಸೂನ್ … Continued

ದೆಹಲಿ ವಿಮಾನ ನಿಲ್ದಾಣದಲ್ಲಿ ತ್ರಿವರ್ಣ ಧ್ವಜದ ಮೇಲೆ ನಿಂತು ನಮಾಜ್ ಮಾಡಿದ ವ್ಯಕ್ತಿಯ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ನವದೆಹಲಿ: ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ರಾಷ್ಟ್ರಧ್ವಜವನ್ನು ಬಳಸಿದ ಅಸ್ಸಾಂನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಈ ಘಟನೆಯು ಮೇ 8ರಂದು ನಡೆದಿದ್ದು, ಮೊಹಮ್ಮದ್ ತಾರಿಕ್ ಅಜೀಜ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅಸ್ಸಾಂನ ನಿವಾಸಿ ಎಂ.ಡಿ. ತಾರಿಕ್ ಅಜೀಜ್ ಅವರು ದುಬೈನಿಂದ 6E24 ಫ್ಲೈಟ್‌ನಲ್ಲಿ ಬಂದರು … Continued

ಹಿಜಾಬ್ ಪ್ರಕರಣ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಇತ್ತೀಚೆಗೆ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸಿ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ತಮಿಳುನಾಡಿನ ತಿರುನಲ್ವೇಲಿಯ ರಹಮತುಲ್ಲಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ರಹಮತುಲ್ಲಾ ಅವರ ಮನವಿಯನ್ನು ಶನಿವಾರ ತಿರಸ್ಕರಿಸಿತು. ತಮಿಳುನಾಡು ತೌಹೀದ್ ಜಮಾತ್ … Continued

ಫ್ರಾನ್ಸ್‌ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟ; ಬ್ಯಾಡ್ಮಿಂಟನ್’ ಫೈನಲ್‌ನಲ್ಲಿ ಜಯಿಸಿ ಬಂಗಾರದ ಪದಕ ಗೆದ್ದ ಶಿರಸಿಯ ಪ್ರೇರಣಾ ಶೇಟ್

ಶಿರಸಿ: ಫ್ರಾನ್ಸ್ ನಲ್ಲಿ ನಡೆಯುತ್ತಿರುವ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶಿರಸಿಯ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಂಡ್ಮಿಂಟನ್ ಕ್ರೀಡೆಯಲ್ಲಿ ಬಂಗಾರ ಪದಕ ಗೆಲ್ಲುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾಳೆ. ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಚಿನೀ ತೈಪೆ ಆಟಗಾರ್ತಿ ವಿರುದ್ಧ 3 ಸೆಟ್ ಗಳಲ್ಲಿ ನಡೆದ ರೋಚಕ ಹೋರಾಟದಲ್ಲಿ ಪ್ರೇರಣಾ ಶೇಟ್‌ ಅಂತಿಮವಾಗಿ 13/21, 21/12, … Continued

ಎನ್‌ಐಎ ಅಧಿಕಾರಿ-ಪತ್ನಿ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌

ಬಿಜ್ನೋರ್‌ : 2016ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿ ತೆಂಜಿಲ್‌ ಅಹ್ಮದ್ ಹಾಗೂ ಅವರ ಪತ್ನಿ ಹತ್ಯೆಯ ಅಪರಾಧಿಗಳಿಗೆ  ಉತ್ತರ ಪ್ರದೇಶದ ಬಿಜ್ನೋರ್‌ನ ಹೆಚ್ಚುವರಿ ಜಿಲ್ಲಾ ಮರಣದಂಡನೆ ವಿಧಿಸಿದೆ. 2016 ಏಪ್ರಿಲ್‌ 2ರ ಮಧ್ಯರಾತ್ರಿ ಈ ಹತ್ಯೆ ನಡೆದಿತ್ತು. ಇಂಡಿಯನ್ ಮುಜಾಹಿದೀನ್‌ಗೆ ಸಂಬಂಧಿಸಿದ ಭಯೋತ್ಪಾದನಾ ಪ್ರಕರಣಗಳ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿ ತಂಜಿಲ್ … Continued

ಈ ಯೋಜನೆಯ ಎಲ್​ಪಿಜಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ..!

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ (ಒಟ್ಟು 12 ಸಿಲಿಂಡರ್‌ಗಳ ವರೆಗೆ) 200 ರೂಪಾಯಿ ಸಬ್ಸಿಡಿಯನ್ನು (LPG Subsidy) ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಟ್ವೀಟ್ ಮಾಡಿದ್ದು, ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 … Continued

ಪೆಟ್ರೋಲ್ ಲೀಟರ್​ಗೆ 9.5 ರೂ.ಗಳು, ಡೀಸೆಲ್ 7 ರೂ.ಗಳಷ್ಟು ಇಳಿಕೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ:: ಸಾರ್ವಜನಿಕರ ಒತ್ತಡಕ್ಕೆ ಮಣಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆಯಿಂದ ಉಂಟಾಗಿರುವ ಇಂಧನ ಬೆಲೆಯಲ್ಲಿನ ಏರಿಕೆ ಕಡಿಮೆ ಮಾಡಲು ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕದಲ್ಲಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಶನಿವಾರ ಘೋಷಿಸಿದ್ದಾರೆ. . ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು … Continued

1955ರ ಮರ್ಸಿಡಿಸ್-ಬೆಂಜ್ 300 SLR ಕಾರು ಮಾರಾಟವಾದ ದುಬಾರಿ ಕಾರು…ಮೊತ್ತ ಕೇಳಿದರೆ ಬೆಚ್ಚಿ ಬೀಳ್ತೀರಾ..!

ವಿಶ್ವದ ಪ್ರತಿಷ್ಠಿತ ಕಾರ್‌ ಕಂಪನಿಗಳಲ್ಲಿ ಒಂದಾದ ಮರ್ಸಿಡಿಸ್‌ ಬೆಂಜ್ (Mercedes-Benz) ಜರ್ಮನ್ ಮೂಲದ ಐಷಾರಾಮಿ ವಾಹನ ಬ್ರಾಂಡ್ ಆಗಿದೆ. ಪ್ರಸ್ತುತ 1955ರ ಮರ್ಸಿಡಿಸ್ ಬೆಂಜ್ ಕಾರ್‌ ಈಗ ದಾಖಲೆಯ ಬೆಲೆಗೆ ಹರಾಜಿನಲ್ಲಿ ಮಾರಟವಾಗಿದ್ದು, ಈ ಮೂಲಕ ಇದುವರೆಗೆ ಮಾರಾಟವಾದ ವಿಶ್ವದ ಅತ್ಯಂತ ದುಬಾರಿ ಕಾರು ಇದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 1955ರ ಮರ್ಸಿಡಿಸ್-ಬೆಂಜ್ ಅನ್ನು ಈ … Continued

ಶಾಪಿಂಗ್‌ ಕಾಂಪ್ಲೆಕ್ಸ್‌ನ 60‌ ಅಡಿ ‌ಎತ್ತರದಿಂದ ಕೆಳಗೆ ಜಿಗಿದ ಯುವಕ-ಯುವತಿ-ಇಬ್ಬರ ಸ್ಥಿತಿಯೂ ಚಿಂತಾಜನಕ

ಬೆಂಗಳೂರು: ಬ್ರಿಗೇಡ್‌ ರಸ್ತೆಯಲ್ಲಿರುವ ಶಾಪಿಂಗ್‌ ಕಾಂಪ್ಲೆಕ್ಸ್‌ವೊಂದಕ್ಕೆ ವೀಕೆಂಡ್‌ ಶಾಪಿಂಗ್‌ಗೆಂದು ಆಗಮಿಸಿದ ಯುವಕ ಮತ್ತು ಯುವತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ನಡೆದಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ನಿಮ್ಹಾನ್ಸ್​ಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಮತ್ತು ಯುವತಿಯನ್ನು ಕ್ರಿಸ್‌ ಮತ್ತು ಲಿಯಾ ಎಂದು ಗುರುತಿಸಲಾಗಿದೆ. ಇಬ್ಬರೂ ವೀಕೆಂಡ್‌ ಶಾಪಿಂಗ್‌ಗೆಂದು ಇಂದು, ಶನಿವಾರ ಮಧ್ಯಾಹ್ನ ಬ್ರಿಗೇಡ್‌ … Continued

ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಾಗಿ ಬಂಧನ: ದೆಹಲಿ ವಿವಿ ಪ್ರಾಧ್ಯಾಪಕರಿಗೆ ಜಾಮೀನು

ನವದೆಹಲಿ; ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದ ಶಿವಲಿಂಗದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿಸಲಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 50,000 ರೂ.ಗಳ ಬಾಂಡ್ ಅನ್ನು ಒದಗಿಸಿದ ನಂತರ ಪ್ರಾಧ್ಯಾಪಕರು ಜಾಮೀನಿನ ಮೇಲೆ ಹೊರನಡೆಯಬಹುದು. ಪೊಲೀಸರ ಪ್ರಕಾರ, ಪ್ರಾಧ್ಯಾಪಕ ರತನ್ ಲಾಲ್ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ … Continued