ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ

ಬೆಂಗಳೂರು: ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ದಾವೋಸ್ ಪ್ರವಾಸಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಂಟು ವಲಯಗಳ ಜವಾಬ್ದಾರಿಯನ್ನು ಸಚಿವರಿಗೆ ಹಂಚಿಕೆ ಮಾಡಿದ್ದಾರೆ. ಭಾನುವಾರ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಈ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು … Continued

ನೋಯ್ಡಾ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ವಿಳಂಬಕ್ಕೆ ದಿನಕ್ಕೆ 10 ಲಕ್ಷ ರೂಪಾಯಿದಂಡ ವಿಧಿಸಲಿರುವ ಉತ್ತರ ಪ್ರದೇಶ ಸರ್ಕಾರ

ನೋಯ್ಡಾ: ಯೋಜನೆಯನ್ನು ಪೂರ್ಣಗೊಳಿಸಲು ವಿಳಂಬವಾದರೆ ಮುಂಬರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡೆವಲಪರ್‌ಗೆ ದಿನಕ್ಕೆ 10 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ಹೇಳಿದ್ದಾರೆ. ನೋಯ್ಡಾ ಮತ್ತು ಗ್ರೇಟರ್ ನೋಯ್ಡಾಕ್ಕೆ ಎರಡು ದಿನಗಳ ಭೇಟಿ ನೀಡಿದ ಸಚಿವರು, ಸ್ಥಳೀಯ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿದರು. ಅವರು … Continued

ಭಾರತದಲ್ಲಿ ಕೋವಿಡ್‌ನ BA.4 ಮತ್ತು BA.5 ರೂಪಾಂತರಗಳ ಉಪಸ್ಥಿತಿ ದೃಢೀಕರಿಸಿದ INSACOG

ನವದೆಹಲಿ: ಭಾರತದಲ್ಲಿ ಕೋವಿಡ್-19 ವೈರಸ್‌ನ BA.4 ಮತ್ತು BA.5 ರೂಪಾಂತರಗಳ ಪತ್ತೆಯಾಗಿವೆ ಎಂಬುದನ್ನು ಕೇಂದ್ರೀಯ ಸಂಸ್ಥೆ INSACOG ಭಾನುವಾರ ದೃಢಪಡಿಸಿದೆ. BA.4 ಮತ್ತು BA.5 ಈ ವರ್ಷದ ಜನವರಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಮೂರನೇ ಅಲೆಗೆ ಕಾರಣವಾಗಿದ್ದರ ಹಿಂದಿದ್ದ ಒಮಿಕ್ರಾನ್ ರೂಪಾಂತರದ ಉಪವಿಭಾಗಗಳಾಗಿವೆ. ವರದಿಗಳ ಪ್ರಕಾರ, ದಕ್ಷಿಣದ ರಾಜ್ಯಗಳಾದ ತಮಿಳುನಾಡು ಮತ್ತು ತೆಲಂಗಾಣದಲ್ಲಿ ಎರಡೂ ಉಪವಿಭಾಗಗಳು ಪತ್ತೆಯಾಗಿವೆ. … Continued

ಕ್ವಾಡ್ ಶೃಂಗಸಭೆ: ಜಪಾನ್‌ಗೆ ತೆರಳಿದ ಪ್ರಧಾನಿ ಮೋದಿ; ಜಪಾನಿನ 36 ಸಿಇಒಗಳೊಂದಿಗೆ ಸಭೆ

ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಜಪಾನ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಕ್ವಾಡ್ ಶೃಂಗಸಭೆಯು ಪ್ರಭಾವಿ ಗುಂಪಿನ ಸದಸ್ಯ ರಾಷ್ಟ್ರಗಳ ನಡುವೆ ಸಹಕಾರವನ್ನು ಹೆಚ್ಚಿಸುವ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳನ್ನು ಚರ್ಚಿಸುವ ಗುರಿಯನ್ನು ಈ ಸಭೆ ಹೊಂದಿದೆ. … Continued

ಕೇಂದ್ರದ ಬೆನ್ನಲ್ಲೇ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್‌ ಇಳಿಸಿದ ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ

ನವದೆಹಲಿ: ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಗ್ರಾಹಕರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ ನಂತರ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕೇರಳ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿವೆ. ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ … Continued

ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡಲು ಹೋಗಿ ಕೈ ಬೆರಳು ಕಳೆದುಕೊಂಡ ವ್ಯಕ್ತಿ…! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜಮೈಕಾ: ಬೋನ್‍ನಲ್ಲಿದ್ದ ಸಿಂಹದ ಜೊತೆಗೆ ಚೆಲ್ಲಾಟವಾಡುತ್ತಿದ್ದ ವ್ಯಕ್ತಿಯೊಬ್ಬನ ಬೆರಳನ್ನು ಸಿಂಹವೊಂದು ಕಿತ್ತು ತಿಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜಮೈಕಾ ಮೃಗಾಲಯದ್ದು ಎಂದು ಹೇಳಲಾದ ಈ ವೀಡಿಯೊದಲ್ಲಿ ಪ್ರವಾಸಿಗನೊಬ್ಬ ಬೋನ್‍ನಲ್ಲಿದ್ದ ಸಿಂಹದ ಜೊತೆ ಆಟವಾಡಲು ಪ್ರಯತ್ನಿಸಿದ್ದಾನೆ. ಬೋನಿನ ಒಳಗೆ ಕೈ ಬೆರಳು ಹಾಕಿದ್ದಾನೆ. ಮೊದಮೊದಲು ಆರ್ಭಟಿಸುತ್ತಿದ್ದ ಸಿಂಹ ನಂತರ ಈ ವ್ಯಕ್ತಿ ಪದೇಪದೇ ಬೋನಿನೊಳಗೆ … Continued

2022-23ರಲ್ಲಿ ರೈತರ ರಸಗೊಬ್ಬರಕ್ಕೆ ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿ ಸಬ್ಸಿಡಿ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ರಸಗೊಬ್ಬರ ದರದಲ್ಲಿ ಭಾರಿ ಏರಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ₹ 1.10 ಲಕ್ಷ ಕೋಟಿ ಮೊತ್ತವನ್ನು ರಸಗೊಬ್ಬರ ಸಬ್ಸಿಡಿಗೆ ನೀಡುವುದಾಗಿ ಹೇಳಿದೆ. ಜಾಗತಿಕ ಮಟ್ಟದಲ್ಲಿ ಆಗಿರುವ ಬೆಲೆ ಏರಿಕೆಯ ಪರಿಣಾಮವನ್ನು ರಸಗೊಬ್ಬರ ಸಬ್ಸಿಡಿ ದರ ಏರಿಕೆಯ ಮೂಲಕ ರೈತರಿಗೆ ಹೊರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ 2022-23ನೇ ಹಣಕಾಸು ವರ್ಷಕ್ಕೆ ರಸಗೊಬ್ಬರಕ್ಕೆ … Continued

ಗಾಂಜಾ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ತಾನೇ ಕತ್ತರಿಸಿಕೊಂಡ..! ಧರ್ಮದ ಭಯಕ್ಕೆ ಈ ಕೃತ್ಯ…!

ಅಸ್ಸಾಂನಲ್ಲಿ ಮೇ 19 ರಂದು ಬೆಳಕಿಗೆ ಬಂದ ಈ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಡ್ರಗ್ಸ್‌ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ. ಎಂಡಿ ಸಹಜುಲ್ ಅಲಿ ಎಂಬ ವ್ಯಕ್ತಿ ಗಾಂಜಾ ಸೇದಿದ ನಂತರ ತನ್ನ ಮರ್ಮಾಂಗ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸೋನಿತ್‌ಪುರ ಜಿಲ್ಲೆಯ ದೇಕರ್ ​​ಗ್ರಾಮದವರಾದ ಅಲಿ ಮಾನಸಿಕವಾಗಿ ತೊಂದರೆಗೊಳಗಾಗಿದ್ದಾನೆ ಎಂದು ವರದಿಯಾಗಿದೆ. ಆತ … Continued

ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ

ಬೆಂಗಳೂರು: ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಕಂಪನಿ ಇನ್ಫೋಸಿಸ್ ಕಂಪನಿಯ ಮಾರ್ಚ್ 2027 ಕ್ಕೆ ಕೊನೆಗೊಳ್ಳುವ ಐದು ವರ್ಷಗಳ ಅವಧಿಗೆ ಸಲೀಲ್ ಪರೇಖ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಮರುನೇಮಕಗೊಳಿಸಲಾಗಿದೆ ಎಂದು ಕಂಪನಿ ಭಾನುವಾರ ತಿಳಿಸಿದೆ. ಮೇ 21, 2022 ರಂದು ನಡೆದ ಕಂಪನಿಯ ನಿರ್ದೇಶಕರ … Continued

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯಾವಳಿ, ಇಂಗ್ಲೆಂಡ್ ವಿರುದ್ಧ ಟೆಸ್ಟ್‌ಗೆ ಭಾರತದ ತಂಡ ಪ್ರಕಟ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ಭಾನುವಾರ ತಂಡಗಳನ್ನು ಪ್ರಕಟಿಸಲಾಗಿದೆ. ಹಾಗೂ ಇಂಗ್ಲೆಂಡ್ ವಿರುದ್ಧದ ಮರುನಿಗದಿಪಡಿಸಲಾದ 5 ನೇ ಟೆಸ್ಟ್‌ಗೂ ತಂಡ ಪ್ರಕಟಿಸಲಾಗಿದೆ. ಚೇತೇಶ್ವರ ಪೂಜಾರ ಅವರು ಭಾರತದ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ಅವರಂತಹ ಯುವ ಆಟಗಾರರು ದಕ್ಷಿಣ ಆಫ್ರಿಕಾ … Continued