ಅಪರಿಚಿತ ಗ್ಯಾಂಗ್‌ನಿಂದ ಬಿಜೆಪಿಯ ಮುಖಂಡನ ಹತ್ಯೆ

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಬಿಜೆಪಿಯ ನಾಯಕನನ್ನು ಮೂವರು ದುಷ್ಕರ್ಮಿಗಳು ಮಂಗಳವಾರ (ಮೇ 24 ರಂದು) ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಿಂತಾದ್ರಿಪೇಟ್‌ನಲ್ಲಿ ಬಾಲಚಂದರ್ (30) ಅವರನ್ನು ಅಪರಿಚಿತ ಗ್ಯಾಂಗ್‌ ಹತ್ಯೆ ಮಾಡಿದೆ. ಬಾಲಚಂದರ್ ಅವರು ಬಿಜೆಪಿಯ ಪರಿಶಿಷ್ಟ ಜಾತಿ/ಪಂಗಡದ (SC/ST) ಸೆಂಟ್ರಲ್ ಚೆನ್ನೈ ಮುಖ್ಯಸ್ಥರಾಗಿದ್ದರು. ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದರಿಂದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ವೈಯಕ್ತಿಕ ಭದ್ರತಾ … Continued

ಜ್ಞಾನವಾಪಿ ಪ್ರಕರಣ: ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

ನವದೆಹಲಿ: ಜ್ಞಾನವಾಪಿ ಮಸೀದಿ ಮತ್ತು ಕುತುಬ್ ಮಿನಾರ್ ಒಳಗೊಂಡಿರುವ ವಿವಾದದ ನಡುವೆ ಜಾಮಿಯತ್-ಉಲಮಾ-ಇ-ಹಿಂದ್ ಎಂಬ ಮುಸ್ಲಿಂ ಸಂಘಟನೆಯು ಉತ್ತರ ಪ್ರದೇಶದ ದೇವಬಂದ್‌ನಲ್ಲಿ ಮೇ 28 ಮತ್ತು 29 ರಂದು ‘ಬೃಹತ್‌ ಸಭೆ’ ನಡೆಸಲಿದೆ. ಸುಮಾರು 5,000 ಮುಸ್ಲಿಂ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಮತ್ತು ಕುತುಬ್ ಮಿನಾರ್‌ನಂತಹ ಸ್ಮಾರಕಗಳ ಬಗ್ಗೆ … Continued

ಕುವೆಂಪು ಪಠ್ಯ ಪರಿಷ್ಕರಣೆ ಮಾಡಿಲ್ಲ, ಅವರಿಗೆ ಅವಮಾನ ಮಾಡಿಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಕುವೆಂಪು ಅವರ ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ. ಅವರ ಪಠ್ಯವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ … Continued

ನನ್ನ ಕಥನ ಭಾಗವನ್ನು ಪಠ್ಯದಿಂದ ಕೈಬಿಡಿ : ಸರ್ಕಾರಕ್ಕೆ ಪತ್ರ ಬರೆದ ದೇವನೂರು ಮಹದೇವ

ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಹಿತಿ ದೇವನೂರ ಮಹಾದೇವ ತಮ್ಮ ಕಥವನ್ನು ಪಠ್ಯಕ್ಕೆ ಸೇರ್ಪಡೆಗೆ ಮಾಡುವುದು ಬೇಡ ಎಂದು ಪತ್ರ ಬರೆದಿದ್ದಾರೆ. ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ … Continued

ಕುರ್ಚಿಗಾಗಿ ಮಕ್ಕಳೆದುರೇ ಇಬ್ಬರು ಶಿಕ್ಷಕಿಯರಿಂದ ಮಕ್ಕಳಂತೆ ಕಾದಾಟ.. ವಿದ್ಯಾರ್ಥಿಗಳೇ ಕಂಗಾಲು | ವೀಕ್ಷಿಸಿ

ಶಿಕ್ಷಕರು ದಾರಿ ತೋರಿಸಬೇಕಾದ ಭವಿಷ್ಯದ ಪ್ರಜ್ಞೆಗಳನ್ನು ರೂಪಿಸಬೇಕಾದ ಶಿಕ್ಷಕರೇ ಕುರ್ಚಿಗಾಗಿ ಮಕ್ಕಳೆದುರೇ ಚಿಕ್ಕ ಮಕ್ಕಳಂತೆ ಜಗಳವಾಡಿಕೊಂಡ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿರುವ ಚಿತ್ರಕೂಟ ಚಕೌಂಧದ ಸಂಯುಕ್ತ ಶಾಲೆಯಲ್ಲಿ. ಇಲ್ಲಿ ಶಾಲೆಯ ಮುಖ್ಯಾಧ್ಯಾಪಕಿ ಮತ್ತು ಸಹಾಯಕ ಶಿಕ್ಷಕಿ ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ…! … Continued

ಜಿಲ್ಲೆಯ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾಚಾರ : ಆಂಧ್ರಪ್ರದೇಶ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಹೈದರಾಬಾದ್: ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಮಲಾಪುರಂನಲ್ಲಿ ಮಂಗಳವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಮತ್ತು ಖಾಸಗಿ ಬಸ್‌ಗೆ ಬೆಂಕಿ ಹಚ್ಚಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. … Continued

ದುಬಾರಿ ವಾಚ್ ಮಾರಲು ಹೋದ ಭಾರತದ ತಂಡದ ವಿಕೆಟ್‌ ಕೀಪರ್‌ ರಿಷಭ್ ಪಂತಗೆ 1.63 ಕೋಟಿ ರೂ.ಪಂಗನಾಮ…!

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಹಾಗೂ ಭಾರತದ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ರಿಷಭ್ ಪಂತ್ ಅವರು ತಮ್ಮಲ್ಲಿದ್ದ ದುಬಾರಿ ಬೆಲೆಯ ವಾಚುಗಳು ಹಾಗೂ ಚಿನ್ನಾಭರಣಗಳನ್ನು ಮಾರಲು ಹೋಗಿ 1.63 ಕೋಟಿ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರಿಷಭ್ ಪಂತ್ ಅವರಿಗೆ ವಾಚ್‍ಗಳ ಮೋಹವಿದ್ದು ದುಬಾರಿ ಬೆಲೆಯ ವಾಚುಗಳನ್ನು ಕೊಂಡುಕೊಳ್ಳಲು ಸದಾ ಮುಂದಿರುತ್ತಾರೆ. ತಮ್ಮಲ್ಲಿರುವ ಹಳೆಯ … Continued

ಹುಬ್ಬಳ್ಳಿ ಭೀಕರ ಅಪಘಾತ: ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ಹುಬ್ಬಳ್ಳಿಯಲ್ಲಿ ಇಂದು, ಮಂಗಳವಾರ ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ 8 ಮಂದಿಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಕಚೇರಿ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಪಿಎಂಒ ಕಚೇರಿ ಟ್ವೀಟ್ ಮಾಡಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ … Continued

ಜಿಪಂ, ತಾಪಂ ಚುನಾವಣೆ ಮುಹೂರ್ತ ಫಿಕ್ಸ್‌ : 3 ತಿಂಗಳಲ್ಲಿ ಪುನರ್‌ವಿಂಗಡಣೆ, ಮೀಸಲು ನಿರ್ಧರಿಸಲು ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ವರ್ಗಗಳಿಗೂ ತ್ರಿವಳಿ ಪರೀಕ್ಷೆಯ ಅನ್ವಯ ಮೂರು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗಡುವು ವಿಧಿಸಿದೆ. ಅದರ ನಂತರ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ … Continued

ಪಠ್ಯದಲ್ಲಿ ಕುವೆಂಪು ಪಾಠ ಕೈಬಿಟ್ಟಿಲ್ಲ, ಮಹಾತ್ಮ ಗಾಂಧಿ-ಡಾ.ಅಂಬೇಡ್ಕರ ಬಗ್ಗೆಯೂ ಸಾಕಷ್ಟು ವಿವರಗಳಿವೆ-ಸಚಿವರ ಹೇಳಿಕೆ ಅಪ್ಪಟ ಸುಳ್ಳು; ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಹೇಳಿಕೆಗೆ ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಪತ್ರದ ಮೂಲಕ ಉತ್ತರ ನೀಡಿದ್ದಾರೆ. ನನ್ನ ಸಭಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, … Continued