ಕುತುಬ್ ಮಿನಾರ್ ವಿವಾದ: ಕೆಡವಿದ ಕಟ್ಟಡದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ-ಕೋರ್ಟ್‌ನಲ್ಲಿ ಎಎಸ್ಐ ಹೇಳಿಕೆ

ನವದೆಹಲಿ: ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಕುತುಬ್ ಮಿನಾರ್ ಪ್ರಕರಣದ ವಿಚಾರಣೆ ಇಂದು, (ಮೇ ೨೪) ಪೂರ್ಣಗೊಂಡಿದೆ. ಈ ಕುರಿತು ಜೂನ್ 9 ರಂದು ನಿರ್ಧಾರ ಬರಲಿದೆ. ಇಂದು, ಮಂಗಳವಾರ ಭಾರತೀಯ ಪುರಾತತ್ವ ಇಲಾಖೆ (ASI) ಮತ್ತು ಹಿಂದೂ ಪಕ್ಷದವರು ತಮ್ಮ ವಾದ ಮಂಡಿಸಿದರು. 27 ದೇವಸ್ಥಾನಗಳನ್ನು ಕೆಡವಿ ಕುವ್ವಾತ್ ಉಲ್ ಇಸ್ಲಾಂ (Quwwat ul Islam) … Continued

ಧಾರವಾಡ: ಲಕ್ಕಿ ಕಾರಿನಲ್ಲಿ ಬಂದು ಹೊರಟ್ಟಿ ನಾಮಪತ್ರ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಇಂದು, ಮಂಗಳವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪತ್ನಿ ಹೇಮಲತಾ ಜೊತೆ ತಮ್ಮ ಲಕ್ಕಿ ಅಂಬಾಸಿಡರ್‌ ಕಾರಿನಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಒಂದು ಸೆಟ್ ನಾಮಪತ್ರ ಪತ್ನಿ ಜೊತೆ ಹಾಗೂ ಮತ್ತೊಂದು ಸೆಟ್ ನಾಮಪತ್ರ … Continued

ಭ್ರಷ್ಟಾಚಾರ ಆರೋಪದ ಮೇಲೆ ಪಂಜಾಬ್ ಸಚಿವನ ವಜಾಗೊಳಿಸಿದ ನಂತರ ಬಂಧನ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾ ಮಾಡಿರುವುದಾಗಿ ಮಂಗಳವಾರ ಹೇಳಿದ್ದಾರೆ. ಅವರನ್ನು ಪದಚ್ಯುತಗೊಳಿಸಿದ ನಂತರ, ಸಿಂಗ್ಲಾ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ ಬಂಧಿಸಿತು. ನಾನು ಆ ಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇನೆ, ಎಎಪಿ ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು … Continued

ಜಾಗತಿಕ ತಾಪಮಾನ ಏರಿಕೆ 2022ರಲ್ಲಿ ಭಾರತದಲ್ಲಿ ಅನೇಕರ ಸಾವಿಗೆ ಕಾರಣವಾದ ಶಾಖದ ಅಲೆಯನ್ನು ಸಾಮಾನ್ಯಕ್ಕಿಂತ 30 ಪಟ್ಟು ಹೆಚ್ಚಿಸಿದೆ: ವರದಿ

ನವದೆಹಲಿ: ಈ ವರ್ಷದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ, ದಕ್ಷಿಣ ಏಷ್ಯಾದಲ್ಲಿ 90 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಶಾಖದ ಅಲೆಗೆ ಸಾಕ್ಷಿಯಾಯಿತು. ವರದಿಯ ಪ್ರಕಾರ, ಹವಾಮಾನ ಬದಲಾವಣೆಯಿಂದ ಈ ಶಾಖದ ಅಲೆಯು ಸಾಮಾನ್ಯಕ್ಕಿಂತ 30 ಪಟ್ಟು ಹೆಚ್ಚಾಗಿತ್ತು…! ಮಾನವ ಉಂಟುಮಾಡುವ ಹವಾಮಾನ ಬದಲಾವಣೆಯ ಪ್ರಾರಂಭದ ಮೊದಲು, ಅಂತಹ ಘಟನೆ ಸಂಭವಿಸುವ ಸಾಧ್ಯತೆಗಳು ಸರಿಸುಮಾರು 3,000 … Continued

ಮಹಿಳೆಯನ್ನು ಕೊಂದ ಕುರಿಗೆ ಮೂರು ವರ್ಷಗಳ ಜೈಲು ಶಿಕ್ಷೆ…!

ವಿಲಕ್ಷಣ ಪ್ರಕರಣವೊಂದರಲ್ಲಿ, ದಕ್ಷಿಣ ಸುಡಾನ್‌ನಲ್ಲಿ ಕುರಿಯೊಂದು ಮಹಿಳೆಯನ್ನು ಕೊಂದ ಆರೋಪ ಸಾಬೀತಾದ ನಂತರ ಕುರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸುಡಾನ್‌ನ ಐ ರೇಡಿಯೊ ಪ್ರಕಾರ, ಈ ತಿಂಗಳ ಆರಂಭದಲ್ಲಿ ದಕ್ಷಿಣ ಸುಡಾನ್‌ನಲ್ಲಿ 45 ವರ್ಷದ ಅಧಿಯು ಚಾಪಿಂಗ್ ಎಂಬ ಮಹಿಳೆ ಮೇಲೆ ದಾಳಿ ಮಾಡಿದ ನಂತರ ಕುರಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ … Continued

ಕೋವಿಡ್‌ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ಯಶಸ್ಸಿನಿಂದ ಪ್ರಜಾಪ್ರಭುತ್ವಗಳು ಯಶಸ್ವಿಯಾಗಬಲ್ಲವು ಎಂಬುದು ಸಾಬೀತು:ಭಾರತದ ಕೋವಿಡ್ ಸಮರಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್‌ ಪ್ರಶಂಸೆ

ಟೋಕಿಯೊ: ಟೋಕಿಯೊದಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಅಧಿವೇಶನದಲ್ಲಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಭಾರತದ ಕೋವಿಡ್ ಸಾಂಕ್ರಾಮಿಕ ರೋಗವನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದಕ್ಕಾಗಿ ಪ್ರಧಾನಿ ಮೋದಿಯನ್ನು ಶ್ಲಾಘಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರ ಯಶಸ್ಸು ಪ್ರಜಾಪ್ರಭುತ್ವಗಳು ನೀಡಬಲ್ಲವು ಎಂಬುದನ್ನು ಜಗತ್ತಿಗೆ ತೋರಿಸಿದೆ ಮತ್ತು ಚೀನಾ ಮತ್ತು ರಷ್ಯಾದಂತಹ ನಿರಂಕುಶಾಧಿಕಾರಗಳು ವೇಗವಾಗಿ ಬದಲಾಗುತ್ತಿರುವ … Continued

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಎಂಟು ಜನರ ಸಾವು, ಹಲವರ ಸ್ಥಿತಿ ಚಿಂತಾಜನಕ

ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, ಅಪಘಾತದಲ್ಲಿ ಎಂಟು ಮಂದಿ ಅಸುನೀಗಿದ್ದಾರೆ ಹಾಗೂ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12:45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು, ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ … Continued

ಬಿಜೆಪಿ ಪರಿಷತ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ವಿಜಯೇಂದ್ರಗೆ ನಿರಾಸೆ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್‌ ಟಿಕೆಟ್‌ ದೊರೆತಿದೆ. ಹಾಲಿ ಪರಿಷತ್‌ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿರುವ ಹೈಕಮಾಂಡ್‌, ಹೇಮಲತಾ … Continued

ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಿದ ನವಜಾತ ಶಿಶು ಅಂತ್ಯಸಂಸ್ಕಾರ ಮಾಡುವ ಮೊದಲು ಜೀವಂತ…!

ಜಮ್ಮು: ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಳ್‌  ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ಮೃತಪಟ್ಟಿದೆ ಎಂದು ಘೋಷಿಸಲಾಯಿತು. ನಂತರ ಕುಟುಂಬ ಸದಸ್ಯರು ಸಮಾಧಿ ಮಾಡಲು ಕರೆದೊಯ್ಯುವಾಗ ಮಗು ಜೀವಂತವಾಗಿರುವುದು ಕಂಡುಬಂದಿದೆ. ನಿರ್ಲಕ್ಷ್ಯದ ವಿರುದ್ಧ ಕೋಪಗೊಂಡ ಮಗುವಿನ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಘಟನೆಯನ್ನು ಗಮನಿಸಿದ ಅಧಿಕಾರಿಗಳು ಶಿಶುವಿನ ಕುಟುಂಬದವರ … Continued

ಬಂದೂಕು ಹಿಡಿದು ಚುನಾವಣಾ ಪ್ರಚಾರ…! ದೃಶ್ಯ ಮೊಬೈಲ್‌ನಲ್ಲಿ ಸೆರೆ

ಸಾಹಿಬ್‌ಗಂಜ್(ಜಾರ್ಖಂಡ್​): ಜಾರ್ಖಂಡ್‌ನಲ್ಲಿ ಜಿಲ್ಲಾ ಪರಿಷತ್​ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ಪ್ರಚಾರದ ವೇಳೆ ಅವರ ಬೆಂಬಲಿಗರು ಕೈಯಲ್ಲಿ ಬಂದೂಕು ಹಿಡಿದು ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಇದು ಜಾರ್ಖಂಡ್​ನ ಸಾಹಿಬ್​ಗಂಜ್​ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲಾ ಪರಿಷತ್ ಅಭ್ಯರ್ಥಿ ಸುನಿಲ ಯಾದವ್ ಎಂಬುವವರು ಬಂದೂಕು ಸಮೇತ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಈ ವಿಡಿಯೋವನ್ನು ಬಿಜೆಪಿ … Continued