ನೇಪಾಳ ತಾರಾ ಏರ್ ವಿಮಾನ ಪತನ: ಎಲ್ಲಾ ಪ್ರಯಾಣಿಕರ ಸಾವು

ಕಠ್ಮಂಡು (ನೇಪಾಳ): ನೇಪಾಳ ತಾರಾ ಏರ್ ವಿಮಾನ ಪತನದಿಂದಾಗಿ ನಾಲ್ವರು ಭಾರತೀಯರು ಸೇರಿದಂತೆ ಎಲ್ಲಾ ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ದೃಢಪಡಿಸಲಾಗಿದೆ. ಭಾನುವಾರ ಪತನಗೊಂಡ ತಾರಾ ವಿಮಾನದಲ್ಲಿದ್ದ ನಾಲ್ವರು ಭಾರತೀಯರು ಸೇರಿದಂತೆ ಎಲ್ಲ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸೋಮವಾರ ಬಿಡುಗಡೆ ಮಾಡಿದ ಪ್ರಯಾಣಿಕರ ಪಟ್ಟಿಯಲ್ಲಿ ಏರ್‌ಲೈನ್ಸ್ ತಿಳಿಸಿದೆ. ವಿಮಾನದಲ್ಲಿ 13 ನೇಪಾಳಿಗಳು, ನಾಲ್ವರು ಭಾರತೀಯರು ಮತ್ತು ಇಬ್ಬರು … Continued

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ಬಿಜೆಪಿ ಸರ್ಕಾರವು ಕೋಮು ದ್ವೇಷವನ್ನು ಬಿತ್ತುತ್ತಿರುವವರ ಮೇಲೆ, ಆಟಾಟೋಪ ಮಾಡುವವರ ಮೇಲೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ʼ ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದಲ್ಲಿ ಅವರು ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಬರೆದಿದ್ದಾರೆ. ಎಸ್‌.ಜಿ.ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ … Continued

ಮರದ ಮೇಲೆಯೇ ಕೋತಿಯನ್ನು ಬೇಟೆಯಾಡಿದ ಕೊಂದ ಚಿರತೆ | ವೀಕ್ಷಿಸಿ

ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ ಮತ್ತು ಕಾಡಿನಲ್ಲಿರುವ ಪ್ರಾಣಿಗಳ ವೀಡಿಯೊಗಳು ವೀಕ್ಷಿಸಲು ಸಾಕಷ್ಟು ಕುತೂಹಲವಾಗಿರುತ್ತವೆ. ಚಿರತೆಯೊಂದು ಕೋತಿಯನ್ನು ಮರದ ಮೇಲೆಯೇ ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ, ಇದು ಹುಲಿ, ಕರಡಿ, ಭಾರತೀಯ ತೋಳ, ಪ್ಯಾಂಗೊಲಿನ್, ಚಿರತೆ, … Continued

ದೆಹಲಿ ಚಂಡಮಾರುತಕ್ಕೆ ಎರಡು ಸಾವು, ಭಾರಿ ಟ್ರಾಫಿಕ್ ಅವ್ಯವಸ್ಥೆ, ‘ಮರ ಬಿದ್ದ’ ಬಗ್ಗೆ 300 ಕರೆಗಳ ಸ್ವೀಕಾರ…ವೀಕ್ಷಿಸಿ

ನವದೆಹಲಿ: ಗುಡುಗು ಸಹಿತ ಮಳೆ ಮತ್ತು 100 ಕಿಮೀ ವೇಗದಲ್ಲಿ ಗಾಳಿ ಬೀಸಿದ ಪರಿಣಾಮ ಸೋಮವಾರ ಸಂಜೆ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ನೂರಾರು ಮರಗಳು ನೆಲಕ್ಕುರುಳಿವೆ ಮತ್ತು ಸಂಚಾರ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ನಿವಾಸದ ಹೊರಗೆ ನಿಂತಿದ್ದಾಗ ಬಲವಾದ ಗಾಳಿ … Continued

ಆರ್ಯನ್ ಖಾನ್ ಪ್ರಕರಣ: ಲೋಪದೋಷಗಳ ತನಿಖೆಗಾಗಿ ಸಮೀರ್‌ ವಾಂಖೆಡೆ ಚೆನ್ನೈಗೆ ವರ್ಗಾವಣೆ

ನವದೆಹಲಿ: ಮುಂಬೈ ಡ್ರಗ್ಸ್ ಆನ್ ಕ್ರೂಸ್ ಪ್ರಕರಣವನ್ನು ಲೋಪದೋಷಗಳಿಂದ ತೀವ್ರವಾಗಿ ಟೀಕೆಗೊಳಗಾಗಿರುವ ಮಾಜಿ ಮಾದಕ ದ್ರವ್ಯ ವಿರೋಧಿ ಅಧಿಕಾರಿ ಸಮೀರ್ ವಾಂಖೆಡೆ ಅವರನ್ನು ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ. ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ ನಂತರ, ವಾಂಖೆಡೆ ಅವರನ್ನು ಮುಂಬೈನಲ್ಲಿರುವ ಡೈರೆಕ್ಟರೇಟ್ ಜನರಲ್ … Continued

ಯುಪಿಎಸ್​ಸಿ ಪರೀಕ್ಷೆ: ಬೆಳಗಾವಿ ಇಬ್ಬರು ಅಭ್ಯರ್ಥಿಗಳ ಆಯ್ಕೆ

ಬೆಳಗಾವಿ: ಯುಪಿಎಸ್‌ಸಿ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಾಹಿತ್ಯ ಆಲದಕಟ್ಟಿ… ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ದೇಶಕ್ಕೆ 250ನೇ ರ್ಯಾಂಕ್‌ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್ ಪದವಿ ಮುಗಿಸಿರುವ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಜೈರಾಂ ರಮೇಶ, ಮನ್ಸೂರ್‌ ಅಲಿಖಾನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ೧೦ ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಅಚ್ಚರಿಯ ಬೆಳವಣಿಗೆಯಲ್ಲಿ ೨ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿಖಾನ್ ಇಬ್ಬರೂ ಸೋಮವಾರ ನಾಮಪತ್ರ ಸಲ್ಲಿಸಿದರು. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ … Continued

ಜಾರಕಿಹೊಳಿ ಪ್ರಕರಣ: ಜೂನ್‌ 27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಯನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಅವರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜೂನ್‌ 27ಕ್ಕೆ ಮುಂದೂಡಿದೆ. ಸಿ ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದರ ಸಿಂಧುತ್ವ ಮತ್ತು ಬೆಂಗಳೂರಿನ ಸದಾಶಿವನಗರದಲ್ಲಿ ಜಾರಕಿಹೊಳಿ … Continued

4.8 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಬಂಧಿಸಿದ ಇಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಎಎಪಿ ನಾಯಕನ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ದಾಖಲಿಸಲಾದ ಸಿಬಿಐ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿ ಈ ಪ್ರಕರಣವು ಅವರೊಂದಿಗೆ ಸಂಪರ್ಕ ಹೊಂದಿದ ನಾಲ್ಕು ಕಂಪನಿಗಳ ಮೂಲಕ ಹಣವನ್ನು ಲಾಂಡರಿಂಗ್ … Continued

ಮದುವೆಗೆ ಫೋಟೋಗ್ರಾಫರ್-ವಿಡಿಯೋಗ್ರಾಫರ್ ಕರೆಸಲಿಲ್ಲವೆಂದು ಮಂಟಪದಲ್ಲೇ ಮದುವೆ ಮುರಿದುಬಿತ್ತು….!

ಕಾನ್ಪುರ: ಉತ್ತರ ಪ್ರದೇಶದ ವಧುಗಳು ಧೈರ್ಯಶಾಲಿಯಾಗುತ್ತಿದ್ದಾರೆ ಮತ್ತು ಕಳೆದ ಕೆಲವು ವಾರಗಳಲ್ಲಿ ವಧುಗಳು ಬೇರೆಬೇರೆ ಕಾರಣಕ್ಕೆ ತಾವು ಮದುವೆಯಾಗುವ ಗಂಡುಗಳನ್ನು ದೂರ ಮಾಡಿದ್ದಾರೆ. ಬೋಳು ತಲೆಯಿರಬಹುದು ಅಥವಾ ಮತ್ತಿನ್ನೇನೋ ಕಾರಣಕ್ಕೆ ಇರಬಹುದು. ಈಗ ಇಂಥದ್ದೇ ಒಂದು ಕ್ಷುಲ್ಲಕ ಕಾರಣ ಉತ್ತರ ಪ್ರದೇಶದಲ್ಲಿ ಮದು ಮಗಳು ಮದುವೆ ಮಂಟಪದಲ್ಲೇ ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಇದಕ್ಕೆ ಕಾರಣ ವರನು … Continued