ಜೂನ್ 4ರಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರಲು ಹಿಂದೂಪರ ಸಂಘಟನೆಗಳು ಮುಂದಾಗಿವೆ. ಅಲ್ಲದೆ, ಜೂನ್ 4ರಂದು ಶ್ರೀರಂಗಪಟ್ಟಣ ಚಲೋಕ್ಕೆ ಕರೆ ನೀಡಿವೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ … Continued

ಇದೊಂದು ವಿಶಿಷ್ಟ ಮದುವೆ… ತನ್ನನ್ನು ತಾನೇ ಮದುವೆಯಾಗಲಿರುವ 24 ವರ್ಷದ ಗುಜರಾತ್‌ ಯುವತಿ…!

24 ವರ್ಷದ ಕ್ಷಮಾ ಬಿಂದು ಅವರ ಮದುವೆಗೆ ಸ್ಥಳವನ್ನು ನಿಗದಿಪಡಿಸಲಾಗಿದೆ ಮತ್ತು ದಿನಾಂಕವನ್ನು ನಿಗದಿಪಡಿಸಲಾಗಿದೆ. ಆ ಮಹಾದಿನದ ನಿರೀಕ್ಷೆಯಲ್ಲಿ ವಚನಗಳನ್ನು ಬರೆಯಲಾಗಿದೆ. ಇದರಲ್ಲಿ ಕಾಣೆಯಾದ ಏಕೈಕ ವಿಷಯವೆಂದರೆ ಅವಳ ಸಂಗಾತಿ, ಆದರೆ ಗುಜರಾತ್‌ನ ವಡೋದರಾದಿಂದ ಬಂದ ಬಿಂದು ತನ್ನನ್ನು ತಾನೇ ಮದುವೆಯಾಗಲು ಸಿದ್ಧವಾಗಿರುವುದರಿಂದ ಈ ಸಮಸ್ಯೆ ಅವರಿಗೆ ಬರುವುದಿಲ್ಲ…! ಜೂನ್ 11 ರಂದು ನಿಗದಿಯಾಗಿರುವ ವಿವಾಹವು … Continued

ಖ್ಯಾತ ಸಂತೂರ್ ವಾದಕ ಭಜನ್ ಸೊಪೋರಿ ಇನ್ನಿಲ್ಲ

ನವದೆಹಲಿ: ಖ್ಯಾತ ಸಂತೂರ್ ವಾದಕ ಮತ್ತು ಖ್ಯಾತ ಸಂಗೀತ ಸಂಯೋಜಕ ಪಂಡಿತ್ ಭಜನ್ ಸೊಪೋರಿ ಗುರುವಾರ ನಿಧನರಾದರು. ಅವರು ಗುರ್ಗಾಂವ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೊಪೊರಿಯವರು ಅವರ ಪತ್ನಿ ಮತ್ತು ಇಬ್ಬರು ಪುತ್ರರಾದ ಸೊರಭ್ ಮತ್ತು ಅಭಯ್ ಅವರನ್ನು ಅಗಲಿದ್ದಾರೆ. ಅಭಯ್ ಕೂಡಾ ಸಂತೂರ್ ವಾದಕರಾಗಿದ್ದಾರೆ. 1948 ರಲ್ಲಿ ಜನಿಸಿದ ಪಂಡಿತ್ ಭಜನ್ ಸೊಪೋರಿ … Continued

ಪ್ರಯಾಣಿಕರ ಸುರಕ್ಷತೆ ನಿಯಮ ಉಲ್ಲಂಘನೆ: ಏರ್​ ವಿಸ್ತಾರಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನವದೆಹಲಿ : ಪ್ರಯಾಣಿಕರ ಸುರಕ್ಷತೆ ಕುರಿತು ನಿಯಮ ಉಲ್ಲಂಘನೆ ಮಾಡಿದ ಏರ್‌ ವಿಸ್ತಾರಾಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) 10 ಲಕ್ಷ ರೂ.ಗಳ ದಂಡ ಹಾಕಿದೆ. ಮಧ್ಯಪ್ರದೇಶದ ಇಂದೂರ್‌ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿದ್ದ ವಿಮಾನವನ್ನು ತರಬೇತಿಯಿಲ್ಲದೆ ಪೈಲಟ್‌ನಿಂದ ಲ್ಯಾಂಡಿಂಗ್‌ ಮಾಡಿಸಿದ್ದಕ್ಕಾಗಿ ದಂಡ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಗಳ ಪ್ರಕಾರ ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ … Continued

ಪಠ್ಯದಲ್ಲಿ ಸತ್ಯವಿರಬೇಕು, ನಿಮ್ಮ ಐಡಿಯಾಲಜಿಗಳಲ್ಲ : ಸಾಹಿತಿ ಎಸ್. ಎಲ್.ಭೈರಪ್ಪ

ಮೈಸೂರು: ಪಠ್ಯದಲ್ಲಿ ಸತ್ಯ ಇರಬೇಕು. ನಿಮ್ಮ ಐಡಿಯಾಲಜಿಗಳು ಇರಬಾರದು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್. ಎಲ್.ಭೈರಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು, ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ನನ್ನದು ಯಾವುದೇ ನಿಲುವನ್ನು ಪ್ರಕಟಿಸುತ್ತಿಲ್ಲ. ಇಂದಿರಾಗಾಂಧಿ ಕಾಲದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆ ಆಗಿತ್ತು. ಆಗ ನನ್ನನ್ನು ಪರಿಷ್ಕರಣೆ ಸಮಿತಿಯಿಂದ … Continued

ದೈವಜ್ಞ ಸಮಾಜದ ಪ್ರಮುಖ, ನಿವೃತ್ತ ಪ್ರಾಂಶುಪಾಲ, ಕರ್ನಾಟಕ ವಿವಿ ಮಾಜಿ ಸಿನೆಟ್‌ ಸದಸ್ಯ ಪ್ರೊ. ಎಸ್‌.ಎಸ್‌. ವೆರ್ಣೇಕರ ನಿಧನ

ಶಿರಸಿ: ದೈವಜ್ಞ ಸಮಾಜದ ಪ್ರಮುಖರು ಹಾಗೂ ಶಿರಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಕರ್ನಾಟಕ ವಿಶ್ವ ವಿದ್ಯಾಲಯದ ಕೌನ್ಸೆಲ್‌ ಹಾಗೂ ಸೆನೆಟ್‌ ಸದಸ್ಯರಾಗಿದ್ದ ಪ್ರೊ. ಶ್ರೀಧರ ಎಸ್‌.ವೆರ್ಣೇಕರ (94) ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಮೃತರು ಧುರೀಣೆ ಸಂಧ್ಯಾ ಕುರುಡೇಕರ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶ್ರೀಧರ ವರ್ಣೆಕರ ಅವರು ಮೂಲತಃ ಕುಮಟಾದ … Continued

ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವ ಕೆಲವೇ ದಿನಗಳ ಮೊದಲು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಅವರು ಜೂನ್ 8 ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕು. ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಕಳೆದ ವಾರದಲ್ಲಿ ಸೋನಿಯಾ ಗಾಂಧಿ ಅವರು … Continued

ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಪ್ರಾಂಶುಪಾಲರು ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್‌ ತೀರ್ಪನ್ನು … Continued

ಕಾಶ್ಮೀರದಲ್ಲಿ ಗುಂಡಿಕ್ಕಿ ಬ್ಯಾಂಕ್ ಮ್ಯಾನೇಜರ್ ಹತ್ಯೆ: ಮುಂದಿವರಿದ ಹಿಂದೂಗಳ ಮೇಲಿನ ಉದ್ದೇಶಿತ ಹಿಂಸಾಚಾರ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರೆ, ಮೋಹನ್ ಪೋರಾದಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಆಗಿದ್ದ ವಿಜಯಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ರಾಜಸ್ಥಾನದ … Continued