ಕಾರಿನಲ್ಲಿ ಆಡುತ್ತಿದ್ದಾಗ ಡೋರ್ ಲಾಕ್ ಆಗಿ ಉಸಿರುಗಟ್ಟಿ ಮೂವರು ಮಕ್ಕಳು ಸಾವು

ತಿರುನಲ್ವೇಲಿ (ತಮಿಳುನಾಡು): ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್‍ ಲಾಕ್ ಆದ ಪರಿಣಾಮ ಮೂವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಶನಿವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಕ್ಕಳನ್ನು ನಿತೀಶ್ (7), ಆತನ ಸಹೋದರಿ ನಿತೀಶಾ (5) ಮತ್ತು ಕಪಿಚಂದ್ (4) ಎಂದು ಗುರುತಿಸಲಾಗಿದೆ. ನಿತೀಶ್ ಮತ್ತು ನಿತೀಶಾ ಇಬ್ಬರೂ ನಾಗರಾಜ ಎಂಬುವರ … Continued

ಪರಿಸರ ಸ್ನೇಹಿತ ಬಾಲಚಂದ್ರ ಡಂಗನವರ…ಉಡುಗೊರೆ ನೀಡಲು ಇವರ ಬೈಕ್‌ನಲ್ಲಿ ಯಾವಾಗಲೂ ಇರುತ್ತದೆ ಸಸಿಗಳು..!

ಇಂದು (೫.೦೬.೨೦೨೨) ಪರಿಸರ ದಿನವಾಗಿದ್ದು, ಪರಿಸರ ಸಂರಕ್ಷಣೆಗೆ ಕಾರ‍್ಯಮಾಡುತ್ತಿರುವ ವ್ಯಕ್ತಿಯ ಪರಿಚಯಾತ್ಮಕ ಲೇಖನ) ದೇಶದಲ್ಲಿ, ರಾಜ್ಯದಲ್ಲಿ, ತಾವಿರುವ ಪ್ರದೇಶದಲ್ಲಿ ಹಲವಾರು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪರಿಸರ ಸಂರಕ್ಷಣೆಗೆ ನಿರಂತರ ಕಾರ‍್ಯಮಾಡುತ್ತಿದ್ದಾರೆ. ಅವರಲ್ಲಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತಮ್ಮ ವೃತ್ತಿಯೊಂದಿಗೆ ಕಾರ‍್ಯಮಾಡುತ್ತಿದ್ದಾರೆ. ಅವರೇ ವಿದ್ಯಾನಗರದ ನಿವಾಸಿ ಬಾಲಚಂದ್ರ ವೀರಭದ್ರಪ್ಪ ಡಂಗನವರ. ಗ್ರೋ ಗ್ರೀನ್ ಪಡೆಲರ್ಸ ಸಂಸ್ಥೆಯ ಮೂಲಕ ೨೦೧೫ … Continued

ರಾಜ್ಯಸಭೆಗೆ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ | ಸಂಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: 11 ರಾಜ್ಯಗಳಿಂದ ರಾಜ್ಯಸಭೆಗೆ ನಲವತ್ತೊಂದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಇತ್ತೀಚಿಗಷ್ಟೇ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಕಪಿಲ್ ಸಿಬಲ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಶುಕ್ರವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ವಿಜೇತರಲ್ಲಿ ಸೇರಿದ್ದಾರೆ.ಉತ್ತರ ಪ್ರದೇಶದಲ್ಲಿ ಎಲ್ಲಾ 11 ಅಭ್ಯರ್ಥಿಗಳು, ತಮಿಳುನಾಡಿನ 6, ಬಿಹಾರದಲ್ಲಿ 5, … Continued