ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ, ಪ್ರಕರಣದ ತನಿಖೆ – ಸಿಎಂ ಬೊಮ್ಮಾಯಿ

 ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಹದಗೆಟ್ಟಿದೆ. ಕೆಲವರ ಕಿಡ್ನಿಗೂ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ … Continued

ನೈಜೀರಿಯಾ: ಕ್ಯಾಥೋಲಿಕ್ ಚರ್ಚ್‌ ಮೇಲೆ ಬಂದೂಕುಧಾರಿಗಳಿಂದ ಗುಂಡಿನ ದಾಳಿ ; ಕನಿಷ್ಠ 50 ಮಂದಿ ಸಾವು

ಭಾನುವಾರ, ಜೂನ್ 5 ರಂದು ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್ ಚರ್ಚ್‌ನಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಐವತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಹತ್ಯಾಕಾಂಡದ ನಿಖರವಾದ ಸಾವಿನ ಸಂಖ್ಯೆ ಇನ್ನೂ ಪತ್ತೆಯಾಗಿಲ್ಲ. ಆದಾಗ್ಯೂ, ಒಂಡೋ ರಾಜ್ಯದ ಪೊಲೀಸ್ ವಕ್ತಾರ ಫನ್ಮಿಲಾಯೊ ಇಬುಕುನ್ ಒಡುನ್ಲಾಮಿ, ದಾಳಿಕೋರರು … Continued

ಪ್ರವಾದಿ ಮಹಮ್ಮದ್‌ ಕುರಿತ ವಿವಾದಾತ್ಮಕ ಹೇಳಿಕೆಗಳಿಗೆ ಅರಬ್ ರಾಷ್ಟ್ರಗಳ ಆಕ್ಷೇಪ, ಬಿಜೆಪಿ ವಕ್ತಾರರ ಅಮಾನತು ಕ್ರಮಕ್ಕೆ ಸ್ವಾಗತ

ನವದೆಹಲಿ: ಅಮಾನತುಗೊಂಡಿರುವ ಇಬ್ಬರು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಯನ್ನು ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳು ಖಂಡಿಸಿವೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಕತಾರ್ ಪ್ರವಾಸದ ನಡುವೆಯೇ ಈ ವಿವಾದ ಭುಗಿಲೆದ್ದಿದೆ. ಸೌದಿ ಅರೇಬಿಯಾವು ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರ ಕಾಮೆಂಟ್‌ಗಳನ್ನು “ಅವಮಾನಕರ” ಎಂದು ಬಣ್ಣಿಸಿದೆ ಮತ್ತು “ನಂಬಿಕೆಗಳು ಮತ್ತು … Continued

25,000 ದಾಟಿದ ಭಾರತದ ಸಾಪ್ತಾಹಿಕ ಕೋವಿಡ್ ಪ್ರಕರಣಗಳು, ಇದು 3 ತಿಂಗಳಲ್ಲಿ ಅತಿ ಹೆಚ್ಚು

ನವದೆಹಲಿ: ಭಾರತವು 4,518 ಹೊಸ ಕೊರೊನಾ ವೈರಸ್ ಸೋಂಕನ್ನು ದಾಖಲಿಸಿದ್ದು, ಕೋವಿಡ್‌-19 ಪ್ರಕರಣಗಳ ಸಂಖ್ಯೆಯನ್ನು 4,31,81,335 ಕ್ಕೆ ಒಯ್ದಿದೆ. ಸಕ್ರಿಯ ಪ್ರಕರಣಗಳು 25,782 ಕ್ಕೆ ಏರಿದೆ ಎಂದು ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಒಂಬತ್ತು ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,24,701 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ … Continued