ನೂಪುರ್ ಶರ್ಮಾ ಶಿರಚ್ಛೇದ ಚಿತ್ರಿಸಿದ ವೀಡಿಯೊ ಅಪ್‌ಲೋಡ್: ಶ್ರೀನಗರದಲ್ಲಿ ಯೂ ಟ್ಯೂಬರ್ ಬಂಧನ

ಶ್ರೀನಗರ: ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ಶಿರಚ್ಛೇದವನ್ನು ಚಿತ್ರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಕಾಶ್ಮೀರಿ ಯೂಟ್ಯೂಬರ್‌ನನ್ನು ಶನಿವಾರ ಇಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಉಲ್ಲಂಘಿಸಿದ ಮತ್ತು ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡಿದ ಕಾರಣಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾನಿ ಎಂಬವರು ವೀಡಿಯೊವನ್ನು ಡಿಲೀಟ್ ಮಾಡಿದ್ದು, ಅದಕ್ಕಾಗಿ ಕ್ಷಮೆಯನ್ನೂ … Continued

ಬೆಂಗಳೂರು: ಮುಸ್ಲಿಂ ನೌಕರರು ಸ್ಕಲ್ ಕ್ಯಾಪ್ ಹಾಕುವುದನ್ನು ವಿರೋಧಿಸಿ ಹಿಂದೂ ಬಿಎಂಟಿಸಿ ನೌಕರರಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ಬಿಕ್ಕಟ್ಟಿನ ಮಧ್ಯೆ ರಾಜ್ಯದಲ್ಲಿ ಈಗ ಸ್ಕಲ್ ಕ್ಯಾಪ್ ವರ್ಸಸ್ ಕೇಸರಿ ಶಾಲು ಅರಂಭವಾಗಿದೆ. ಸರ್ಕಾರಿ ಸ್ವಾಮ್ಯದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹಿಂದೂ ನೌಕರರ ಒಂದು ವಿಭಾಗವು ಮುಸ್ಲಿಂ ಚಾಲಕರು, ಕಂಡಕ್ಟರ್‌ಗಳು ಮತ್ತು ಇತರರು ಸ್ಕಲ್ ಕ್ಯಾಪ್ ಧರಿಸಿರುವುದನ್ನು ವಿರೋಧಿಸಿ, ಈಗ ಕೇಸರಿ ಶಾಲು ಧರಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಹಿಜಾಬ್ … Continued

ಪ್ರತಿಸ್ಪರ್ಧಿ ಪಾಳಯದಿಂದ ಸ್ವತಂತ್ರ ಶಾಸಕರನ್ನು ದೂರವಿಡುವಲ್ಲಿ ಫಡ್ನವೀಸ್ ಪವಾಡಮಾಡಿದ್ದಾರೆ’: ರಾಜ್ಯಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ಪವಾರ್

ಪುಣೆ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ದ ಎಲ್ಲ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ, ಎನ್‌ಸಿಪಿ ಮುಖ್ಯಸ್ಥ ಶರದ ಪವಾರ್ ಶನಿವಾರ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ವಿಭಿನ್ನ ವಿಧಾನಗಳ ಮೂಲಕ ಸ್ವತಂತ್ರ ಶಾಸಕರನ್ನು ಪ್ರತಿಸ್ಪರ್ಧಿ ಪಾಳೆಯದಿಂದ ದೂರವಿಡುವಲ್ಲಿ “ಪವಾಡ” ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ಚುನಾವಣಾ ಫಲಿತಾಂಶದಲ್ಲಿ ಶಿವಸೇನೆಯ ಅಭ್ಯರ್ಥಿಯೊಬ್ಬರು ಸೋತಿರುವುದು ಆಘಾತಕಾರಿ ಏನೂ ಇಲ್ಲ … Continued

ಪ್ರಿಯಕರನ ಜೊತೆ ಸೇರಿ ತಾಯಿಗೆ ಚಾಕುವಿನಿಂದ ಇರಿದ ಅಪ್ರಾಪ್ತ ಮಗಳು!

ಧಾರವಾಡ: ಪ್ರಿಯಕರನ ಜೊತೆ ಸೇರಿ ತಾಯಿಗೆ ಚೂರಿ ಇರಿದ ಅಪ್ರಾಪ್ತ ವಯಸ್ಸಿನ ಮಗಳು ನಂತರ ಆತನ ಜತೆ ಪರಾರಿಯಾದ ಆಘಾತಕಾರಿ ಘಟನೆ ಧಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದ ಮಹಿಳೆಯನ್ನು ಜೀಜಾಬಾಯಿ ಎಂದು ಗುರುತಿಸಲಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಪರಶುರಾಮ ಹಾಗೂ ಅವರ ಮಗಳು ಕೆಲ ದಿನಗಳ … Continued

ಚಿಕಿತ್ಸೆ ನಂತರ ಕಾಡಿಗೆ ಬಿಟ್ಟ ಮಂಗನ ಮರಿಗೆ ಗುಂಪಿನಿಂದ ಅಪ್ಪುಗೆಯ ಸ್ವಾಗತ..ವೀಕ್ಷಿಸಿ

ಕೋತಿಗಳು ಸಾಮಾನ್ಯವಾಗಿ ತಮ್ಮ ಗುಂಪಿನಿಂದಿಗೆ ಒಟ್ಟಿಗೆ ವಾಸಿಸುವ ಸಾಮಾಜಿಕ ಜೀವಿಗಳಾಗಿವೆ. ಮರಿ ಕೋತಿ ತನ್ನ ತಾಯಿಯಿಂದ ಬೇರ್ಪಟ್ಟ ಮೇಲೆ ಖಿನ್ನತೆಗೆ ಒಳಗಾಗಬಹುದು. ತಾಯಿ ಕೋತಿ ತಮ್ಮ ಶಿಶುಗಳಿಗೆ ರಕ್ಷಣೆ ನೀಡುತ್ತವೆಮರಿ ಕೋತಿಗಳು ತಮ್ಮ ತಾಯಂದಿರ ತೋಳುಗಳನ್ನು ಬಿಡುವುದಿಲ್ಲ ಅಥವಾ ಇತರರೊಂದಿಗೆ ಸಂವಹನ ನಡೆಸುತ್ತಾರೆ. ಚಿಕಿತ್ಸೆಗಾಗಿ ಕುಟುಂಬದಿಂದ ಬೇರ್ಪಟ್ಟಿದ್ದ ಮರಿ ಕೋತಿಯನ್ನು ಇತ್ತೀಚೆಗೆ ವಾಪಸ್ ಕಳುಹಿಸಲಾಗಿದ್ದು, ತನ್ನ … Continued

ಕೆಎಟಿ ಸದಸ್ಯರಾಗಿ ರಾಘವೇಂದ್ರ ಔರಾದಕರ್‌ ನೇಮಕ

ಬೆಂಗಳೂರು: ನಿವೃತ್ತ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ‌ ಟ್ರಿಬ್ಯುನಲ್ ಸದಸ್ಯರನ್ನಾಗಿ ನೇಮಕ‌ ಮಾಡಲಾಗಿದೆ. ರಾಷ್ಟ್ರಪತಿಗಳು ಈ ನೇಮಕ ಮಾಡಿದ್ದು, ನಾಲ್ಕು ವರ್ಷಗಳ ಅವಧಿ ಅಥವಾ 67 ವರ್ಷದ ವರೆಗೆ ಯಾವುದು ಮುಂಚಿತವೋ ಅಲ್ಲಿಯವರೆಗೆ ಔರಾದ್ಕರ್ ಕೆಎಟಿ ಸದಸ್ಯರಾಗಿ ಸೇವೆಯಲ್ಲಿ ಮುಂದುವರಿಯಲಿದ್ದಾರೆ. ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಿ … Continued

ಕೊಡಗಿನಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಸಾವು

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ದಾಳಿಗೆ ಎಸ್ಟೇಟ್ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ತಿತಿಮತಿ ಸಮೀಪದ ಕೋಣನಕಟ್ಟೆ ಎಂಬಲ್ಲಿ ಶನಿವಾರ ಬೆಳಗಿನ ಜಾವ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಧನುಗಾಲ ಗ್ರಾಮದ ನಿವಾಸಿ ಯರವರ ಚಾಮ (48) ಸಾವಿಗೀಡಾದ ವ್ಯಕ್ತಿ. ಗ್ರಾಮಸ್ಥರು ಹಾಗೂ ರೈತ ಸಂಘದ ಸದಸ್ಯರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಆನೆಯನ್ನು ಕೂಡಲೇ ಹಿಡಿಯುವಂತೆ ಒತ್ತಾಯಿಸಿದರು. … Continued

ತಡರಾತ್ರಿ ಮೊಬೈಲ್‌ನಲ್ಲಿ ಮಾತಾಡಬೇಡ ಎಂದು ಹೇಳಿದ್ದಕ್ಕೆ ಅತ್ತೆಯನ್ನೇ ಕೊಂದ ಸೊಸೆ…!

ದಾಮೋಹ್ (ಮಧ್ಯಪ್ರದೇಶ) : ತನ್ನ ಅತ್ತೆ ತಡರಾತ್ರಿ ಮೊಬೈಲ್ ಫೋನ್‌ನಲ್ಲಿ ನಿರಂತರವಾಗಿ ಮಾತನಾಡುವುದನ್ನು ವಿರೋಧಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಅತ್ತೆಯನ್ನೇ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಮೃತನ ಮಗ ಅಜಯ್ ಬರ್ಮನ್ ತನ್ನ ತಾಯಿಯ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಗಾಯದ ಗುರುತುಗಳಿದ್ದ … Continued

ಮಂಗಳೂರು: ಕೊಲೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು

ಮಂಗಳೂರು: ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ ಮೂಡುಶೆಡ್ಡೆ ಮತ್ತು ಮನೋಜ ಅವರನ್ನು ಬಂಧಿಸಲು ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಲೇಔಟ್ ಬಳಿ ತೆರಳಿದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ, ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು … Continued

ಇಂದಿನಿಂದ ನಾಲ್ಕು ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ಇನ್ನೂ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇಂದಿನಿಂದ ಜೂನ್ 14ರ ವರೆಗೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ದಕ್ಷಿಣ … Continued