ಮೇಕೆದಾಟು ಯೋಜನೆ ಕುರಿತು ಪ್ರಧಾನಿಗೆ ತಮಿಳುನಾಡು ಪತ್ರ ಬರೆದಿರುವುದು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ಜೂನ್ 17 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸದಂತೆ ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಇದನ್ನು “ಕಾನೂನುಬಾಹಿರ” ಮತ್ತು “ಒಕ್ಕೂಟ ವ್ಯವಸ್ಥೆ ವಿರುದ್ಧ” ಎಂದು ಕರೆದ … Continued

ಧಾರವಾಡ: ಮುಂಬೈ ವ್ಯಕ್ತಿಗೆ ಕಿರುಕುಳ ನೀಡುತ್ತಿದ್ದ ಐವರು ಲೋನ್ ಆಪ್ ಏಜೆಂಟ್‌ಗಳನ್ನು ಬಂಧಿಸಿದ ಮಹಾರಾಷ್ಟ್ರ ಸೈಬರ್ ಸೆಲ್

ಮುಂಬೈ: ಸಾಲವನ್ನು ಮರುಪಾವತಿಸಲು ವಿಫಲವಾದರೆ ಅವರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಸಂತ್ರಸ್ತರಿಂದ ಹಣ ವಸೂಲಿ ಮಾಡುತ್ತಿದ್ದ ಐವರು ಸಾಲದ ಆ್ಯಪ್ ಆಪರೇಟರ್‌ಗಳು ಮತ್ತು ಏಜೆಂಟ್‌ಗಳ ಗ್ಯಾಂಗ್ ಅನ್ನು ಧಾರವಾಡದಲ್ಲಿ ಮಹಾರಾಷ್ಟ್ರ ಸೈಬರ್ ಸೆಲ್ ಸೋಮವಾರ ಬಂಧಿಸಿದೆ. ಆರೋಪಿಗಳೆಲ್ಲರೂ ಸುಶಿಕ್ಷಿತರು ಎಂದು ಹೇಳಿದರು. ಆರೋಪಿಗಳನ್ನು ಸುಹೇಲ್ ನಾಸಿರುದ್ದೀನ್ ಸಯ್ಯದ್ (24), … Continued

ಚಲಿಸುತ್ತಿದ್ದ ರಥ ಉರುಳಿ ಬಿದ್ದು ಇಬ್ಬರ ಸಾವು….ದೃಶ್ಯ ಸಿಸಿಟಿವಿಯಲ್ಲಿ ಸೆರೆ

ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ದೇವಸ್ಥಾನದ ರಥವೊಂದು ಕುಸಿದು ಬಿದ್ದ ಪರಿಣಾಮ  ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಪಾಪರಪಟ್ಟಿಯ ಮದೇಹಳ್ಳಿಯ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಕಾಸಿ ಹಬ್ಬದ ಅಂಗವಾಗಿ ಸಂಜೆ 6:30ರ ಸುಮಾರಿಗೆ ಕಾಳಿಯಮ್ಮನ ದೇವಸ್ಥಾನದ 30 ಅಡಿಯ ರಥವನ್ನು ಬೀದಿಗಳಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಾಗ … Continued

ವಿದೇಶ ಪ್ರವಾಸದಲ್ಲಿದ್ದಾಗ ರಷ್ಯಾ ಅಧ್ಯಕ್ಷ ಪುತಿನ್‌ರ ಮಲ, ಮೂತ್ರವನ್ನು ಸಂಗ್ರಹಿಸಿ ಅಂಗರಕ್ಷಕರು ಸೂಟ್‌ಕೇಸ್‌ನಲ್ಲಿ ಸಾಗಿಸ್ತಾರಂತೆ: ಕಾರಣ ಇಲ್ಲಿದೆ

ಮಾಸ್ಕೋ: ಉಕ್ರೇನ್‌ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅವರ ಆರೋಗ್ಯ ಈಗ ಜಾಗತಿಕವಾಗಿ ಪ್ರಮುಖ ಚರ್ಚಾ ವಿಷಯವಾಗಿದೆ. ಪುತಿನ್‌ ಆರೋಗ್ಯದ ವಿಚಾರವಾಗಿ ಹಲವು ಅಚ್ಚರಿ ಅಂಶಗಳನ್ನು ವಿದೇಶಿ ಮಾಧ್ಯಮಗಳು ವರದಿ ಮಾಡುತ್ತಿವೆ. ಪುತಿನ್‌ ಆರೋಗ್ಯದ ವಿಚಾರವಾಗಿ ಫಾಕ್ಸ್‌ ಸುದ್ದಿ ಸಂಸ್ಥೆ ಈಚೆಗೆ ಅಚ್ಚರಿ ವಿಚಾರವೊಂದನ್ನು ಬಹಿರಂಗಪಡಿಸಿದೆ. ಪುತಿನ್‌ ತಮ್ಮ ಆರೋಗ್ಯದ ಗುಟ್ಟು … Continued

ಎಂದೂ ಕೇಳಿಲ್ಲ…: ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನಕ್ಕೆ ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ

ಮುಂಬೈ: ಎನ್‌ಸಿಪಿ ನಾಯಕ ಶರದ್ ಪವಾರ್ ವಿರುದ್ಧ ಟ್ವೀಟ್ ಮಾಡಿದ 21 ವರ್ಷದ ವಿದ್ಯಾರ್ಥಿ ನಿಖಿಲ್ ಭಾಮ್ರೆಯನ್ನು ಬಂಧಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಿರಿಯ ರಾಜಕಾರಣಿಯನ್ನು ಗುರಿಯಾಗಿಸಿಕೊಂಡು ತನ್ನ ಖಾತೆಯಿಂದ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ನಂತರ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಭಾಮ್ರೆ ಸಲ್ಲಿಸಿದ … Continued

ಸೇನಾ ನೇಮಕಾತಿಯಲ್ಲಿ ಮಹತ್ತರ ಬದಲಾವಣೆ: ನಾಲ್ಕು ವರ್ಷಗಳ ಮಿಲಿಟರಿ ಸೇವಾವಧಿಯ ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಭಾರತೀಯ ಯುವಕರು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಹೊಸ ಅಲ್ಪಾವಧಿ ನೇಮಕಾತಿ ನೀತಿಯನ್ನು ಕೇಂದ್ರವು ಮಂಗಳವಾರ ಅನಾವರಣಗೊಳಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಈ ಯೋಜನೆಯು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಮೂರು ಸೇವೆಗಳಲ್ಲಿ ಯಾವುದಾದರೂ “ಅಗ್ನಿವೀರ್” ಆಗಿ ಸೇರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಅಗ್ನಿಪಥ್ ಯೋಜನೆಯನ್ನು ಈ … Continued

ಕಿಮ್ಸ್‌ನಲ್ಲಿ ನಾಪತ್ತೆಯಾಗಿದ್ದ 40 ದಿನದ ಮಗು ಆಸ್ಪತ್ರೆಯಲ್ಲಿ ಪ್ರತ್ಯಕ್ಷ…! ಅಪಹರಣ ಪ್ರಕರಣಕ್ಕೆ ಟ್ವಿಸ್ಟ್

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ತಾಯಿಯ ಕೈಯಿಂದ ಅಪಹರಣವಾಗಿದ್ದ 40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆಯಾಗಿದೆ…! ಸದ್ಯ ಮಗುವನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಳಿ ಅಂಗಿ ಧರಿಸಿದ್ದ ಕಪ್ಪು ಬಣ್ಣದ ವ್ಯಕ್ತಿ ತನ್ನ ಮಡಿಲಿನಲ್ಲಿದ್ದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ಎಂದು ಮಗುವಿನ ತಾಯಿ ದೂರಿದ್ದಳು. ಈ ಕುರಿತು ವಿದ್ಯಾನಗರ … Continued

777 ಚಾರ್ಲಿ ಸಿನೆಮಾ ವೀಕ್ಷಿಸಿದ ನಂತರ ಮೃತಪಟ್ಟ ತಮ್ಮ ಪ್ರೀತಿಯ ನಾಯಿಯನ್ನು ನೆನೆದು ಗಳಗಳನೆ ಅತ್ತ ಸಿಎಂ ಬೊಮ್ಮಾಯಿ |ವೀಕ್ಷಿಸಿ

ಬೆಂಗಳೂರು: ಜೂನ್ 13 ರಂದು ರಕ್ಷಿತ್ ಶೆಟ್ಟಿಯವರ ಹೊಸ ಚಿತ್ರ 777 ಚಾರ್ಲಿಯನ್ನು ವೀಕ್ಷಿಸಿದ ನಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಳಗಳನೆ ಅತ್ತಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರ ವೀಕ್ಷಿಸಿದರು. ಬಳಿಕ ತಮ್ಮ ನಾಯಿಯನ್ನು ನೆನಪಿಸಿಕೊಂಡಿದ್ದಾರೆ. 777 ಚಾರ್ಲಿ ಚಲನಚಿತ್ರ ಮನುಷ್ಯ ಮತ್ತು ಆತನ ನಾಯಿಯ ನಡುವಿನ ಬಾಂಧವ್ಯವನ್ನುಹೇಳುತ್ತದೆ. ಇದು ಜೂನ್ … Continued

27 ವರ್ಷಗಳ ಸೇವೆಯ ನಂತರ ನಾಳೆಯಿಂದ ಇಂಟರ್ನೆಟ್ ಎಕ್ಸ್‌ಪ್ಲೋರರ್ ನಿಷ್ಕ್ರಿಯ…!

ವಾಷಿಂಗ್ಟನ್‌ : 27 ವರ್ಷಗಳ ಸೇವೆಯ ನಂತರ ಮೈಕ್ರೋಸಾಫ್ಟ್ ಹಳೆಯ ಬ್ರೌಸರ್ ಇಂಟರ್ನೆಟ್ ಎಕ್ಸ್‌ಪ್ಲೋರರ್ ಅನ್ನು ನಿವೃತ್ತಿ ಮಾಡಲು ಯೋಜಿಸಿದೆ. ಇದು ಜೂನ್‌ 15 ರಿಂದ ನಿಷ್ಕ್ರಿಯಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ. ಇದು ಮೈಕ್ರೋಸಾಫ್ಟ್ ಅಭಿವೃದ್ಧಿಪಡಿಸಿದ ಗ್ರಾಫಿಕಲ್ ವೆಬ್ ಬ್ರೌಸರ್‌ಗಳ ಸ್ಥಗಿತಗೊಂಡ ಸರಣಿಯಾಗಿದೆ ಎಂದು Mashable ವರದಿ ಹೇಳಿದೆ. ಮೊದಲು, ಇದನ್ನು ಮೈಕ್ರೋಸಾಫ್ಟ್ ವಿಂಡೋಸ್ ಆಪರೇಟಿಂಗ್ … Continued

ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ … Continued