ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ಪೂರೈಸಲು ಯತ್ನಿಸಿದ ತಾಯಿ ಬಂಧನ

ಬೆಂಗಳೂರು: ಜೈಲಿನಲ್ಲಿರುವ ತನ್ನ ಮಗನಿಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ ಬಂಧಿತ ಮಹಿಳೆಯನ್ನು ಬೆಂಗಳೂರಿನ ಶಿಕಾರಿಪಾಳ್ಯ ನಿವಾಸಿ ಪರ್ವೀನ್ ತಾಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಮಹಿಳೆ ಜೈಲಿನಲ್ಲಿರುವ ತನ್ನ ಮಗನ ಸೂಚನೆಯಂತೆ ಜೈಲಿಗೆ ಡ್ರಗ್ಸ್ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿ … Continued

ಇಂಧನ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾ ಸರ್ಕಾರಿ ಉದ್ಯೋಗಿಗಳಿಗೆ 2 ವಾರ ಮನೆಯಿಂದಲೇ ಕೆಲಸ ಮಾಡಲು ಆದೇಶ

ಕೊಲಂಬೊ: ಏಳು ದಶಕಗಳಲ್ಲಿನ ಅತ್ಯಂತ ಭೀಕರ ಆರ್ಥಿಕ ಪ್ರಕ್ಷುಬ್ಧತೆಯನ್ನು ಎದುರಿಸಿದ ಶ್ರೀಲಂಕಾ ಎದುರಿಸುತ್ತಿದ್ದು, ತೀವ್ರ ಇಂಧನ ಕೊರತೆಯಿಂದಾಗಿ ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಎರಡು ವಾರಗಳ ಕಾಲ ಮನೆಯಿಂದಲೇ ಕೆಲಸ ಮಾಡುವಂತೆ ಶ್ರೀಲಂಕಾ ಸರ್ಕಾರ ಶುಕ್ರವಾರ ಆದೇಶಿಸಿದೆ. ಶ್ರೀಲಂಕಾ ತನ್ಮೂಲಕ ಅಗತ್ಯವಿರುವ ಇಂಧನ ಆಮದುಗಳನ್ನು ಪಾವತಿಸಲು ವಿದೇಶಿ ವಿನಿಮಯವನ್ನು ಹುಡುಕಲು ಪರದಾಡುತ್ತಿದೆ ಮತ್ತು ಅದರ ಅಸ್ತಿತ್ವದಲ್ಲಿರುವ ಪೆಟ್ರೋಲ್ … Continued

ದೆಹಲಿಯಲ್ಲಿ ಹುಡುಕಾಡಿದರೂ ಮುಂಬೈ ಪೊಲೀಸರಿಗೆ ಸಿಗದ ನೂಪುರ್ ಶರ್ಮಾ

ನವದೆಹಲಿ: ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ವಿರುದ್ಧ ಹಲವು ರಾಜ್ಯಗಳಲ್ಲಿ ಪೊಲೀಸ್ ಪ್ರಕರಣಗಳು ದಾಖಲಾಗಿದ್ದು, ಆದರೆ ನೂಪುರ ಶರ್ಮಾ ಅವರು ಇನ್ನೂ ಮುಂಬೈ ಪೊಲೀಸರಿಗೆ ಪತ್ತೆಯಾಗಿಲ್ಲ. ಮುಸ್ಲಿಮ್ ಸಂಘಟನೆಯಾದ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ದೂರಿನ ಆಧಾರದ … Continued

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರು ಸ್ಪರ್ಧಿಸುವುದಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸಂಜೆ ಕರೆದಿದ್ದ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದು ತಿಳಿಸಿದ್ದಾರೆ. … Continued

ಪರಿಷತ್‌ ಚುನಾವಣೆ: ಮತದಾನಕ್ಕಾಗಿ ನವಾಬ್‌ ಮಲಿಕ್, ಅನಿಲ ದೇಶಮುಖ್ ಮಾಡಿದ್ದ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆಗೆ ಮತದಾನ ಮಾಡಲು ಅನುಮತಿ ಕೋರಿ ಸಚಿವ ನವಾಬ್‌ ಮಲಿಕ್‌ ಹಾಗೂ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿ ಎನ್‌ ಜೆ ಜಮಾದಾರ್ ಅವರು ನೀಡಿರುವ ತೀರ್ಪು ಜೂ. 20ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುವು ಮಾಡಿಕೊಡುವ ಸಲುವಾಗಿ … Continued

ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ

ಬೆಂಗಳೂರು : ನಾಳೆ, ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ನಾಳೆ, ಶನಿವಾರ ಬೆಳಗ್ಗೆ 11:50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 12:30ಕ್ಕೆ ಯಲಹಂಕದ ರಮಾಡ ಹೋಟೆಲ್​ನಲ್ಲಿ ನಡೆಯುತ್ತಿರುವ ಒಬಿಸಿ ಮೋರ್ಚಾದ ರಾಷ್ಟ್ರೀಯ … Continued

ದೈತ್ಯಾಕಾರದ ರುಮಾಲಿ ರೊಟ್ಟಿ ತಯಾರಿಸುವುದನ್ನು ನೋಡಿದರೆ ನೀವು ಬೆರಗಾಗ್ತೀರಾ..ವೀಕ್ಷಿಸಿ

ಆರ್‌ಪಿಜಿ (RPG) ಎಂಟರ್‌ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಪರೂಪದ ವೀಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ. ಜೂನ್ 16 ರಂದು ಅವರು ಪೋಸ್ಟ್‌ ಮಾಡಿರುವ ವೀಡಿಯೊದಲ್ಲಿ ಉದ್ದನೆಯ ಸಿಲಿಂಡರಾಕಾರದ ಪ್ಯಾನ್‌ನಲ್ಲಿ ವ್ಯಕ್ತಿಯೊಬ್ಬ ಬೃಹತ್ ರುಮಾಲಿ ರೊಟ್ಟಿಗಳನ್ನು ತಯಾರಿಸುವುದನ್ನು ನೋಡಬಹುದು. ಆ ರೊಟ್ಟಿಯ ಬೃಹತ್‌ ಆಕಾರವನ್ನು ಊಹಿಸಿಕೊಳ್ಳಲು ಕಷ್ಟವಾಗುವಷ್ಟು ಅದು ದೊಡ್ಡದಿದೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ … Continued

ಏಕದಿನದ ಪಂದ್ಯದಲ್ಲಿ ಇಂಗ್ಲೆಂಡ್ ವಿಶ್ವ ದಾಖಲೆಯ ಸ್ಕೋರ್: 50 ಓವರ್‌ಗಳಲ್ಲಿ 498 ರನ್‌ಗಳಿಸಿ ತನ್ನದೇ ದಾಖಲೆ ಮುರಿದ ಇಂಗ್ಲೆಂಡ್‌

ಇಂಗ್ಲೆಂಡ್ ಪುರುಷರ ಕಕ್ರಿಕೆಟ್‌ ತಂಡ, ಶುಕ್ರವಾರ, ಜೂನ್ 17 ರಂದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್‌ ಗಳಿಸಿ ನೂತನ ದಾಖಲೆ ಸೃಷ್ಟಿಸಿತು. ವಿಆರ್‌ಎ ಸ್ಟೇಡಿಯಂನಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 498/4 ಸ್ಕೋರ್ ಗಳಿಸಿ ಏಕದಿನದ ಪಂದ್ಯಗಳ ಇತಿಹಾಸದಲ್ಲಿ ನೂತನ ದಾಖಲೆ ನಿರ್ಮಿಸಿತು. ಜೂನ್ 2018 ರಲ್ಲಿ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ … Continued

ಪ್ರತಿಭಟನೆಗಳ ಮಧ್ಯೆಯೇ ಜೂನ್ 24 ರಿಂದ ಅಗ್ನಿಪಥ ಯೋಜನೆಯಡಿ ವಾಯುಪಡೆಯಲ್ಲಿ ನೇಮಕಾತಿ ಆರಂಭ

ನವದೆಹಲಿ: ಭಾರತೀಯ ವಾಯುಪಡೆಯು ಹೊಸ ಅಗ್ನಿಪಥ ನೇಮಕಾತಿ ಮಾದರಿಯ ಅಡಿಯಲ್ಲಿ ಆಯ್ಕೆಯನ್ನು ಪ್ರಾರಂಭಿಸುವ ಮೊದಲ ಸೇನಾ ವೀನಾಗವಾಗಲಿದ್ದು, ಇದು. ಜೂನ್ 24ರಿಂದ ಅಗ್ನಿವೀರರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಿಸಲಿದೆ. ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ತಮ್ಮ ಭಾಷಣದಲ್ಲಿ, “ಉನ್ನತ ವಯೋಮಿತಿಯನ್ನು (ನೇಮಕಾತಿಗಾಗಿ) 23 ವರ್ಷಕ್ಕೆ ಪರಿಷ್ಕರಿಸಲಾಗಿದೆ ಎಂದು ಘೋಷಿಸಲು ಸಂತೋಷವಾಗಿದೆ. ಇದು ಯುವಕರಿಗೆ ಅನುಕೂಲ … Continued

ಜೂ.21ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಯೋಗ ದಿನಾಚರಣೆ’ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, 21-06-2022ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್ ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ … Continued