ಕುಮಟಾ:  ದ್ವಿತೀಯ ಪಿಯು ಫಲಿತಾಂಶ, ಬಾಳಿಗಾ ವಾಣಿಜ್ಯ ಕಾಲೇಜಿಗೆ ಮೇಘಾ ಹೆಗಡೆ ಪ್ರಥಮ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಾಳಿಗಾ ವಾಣಿಜ್ಯ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಬಂದಿದ್ದು ಪರೀಕ್ಷೆ ಎದುರಿಸಿದ ಒಟ್ಟೂ ೧೧೦ ವಿದ್ಯಾರ್ಥಿಗಳಲ್ಲಿ ೨೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಮೇಘಾ ದತ್ತಾತ್ರಯ ಹೆಗಡೆ ಶೇ. ೯೬.೮೩ (೫೮೧/೬೦೦) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರವಿ ಗೋವಿಂದರಾಯ ಪ್ರಭು ಶೇ. ೯೬.೬೬ … Continued

ದೇಶದಲ್ಲಿ 5G ನಿಯೋಜನೆ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಪ್ರಾರಂಭ; ವರ್ಷಾಂತ್ಯಕ್ಕೆ 20-25 ನಗರಗಳು, ಪಟ್ಟಣಗಳಲ್ಲಿ ಬಿಡುಗಡೆ: ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: 20-25 ನಗರಗಳು ಮತ್ತು ಪಟ್ಟಣಗಳಲ್ಲಿ ವರ್ಷಾಂತ್ಯದ ವೇಳೆಗೆ 5G ಪ್ರಾರಂಭವಾಗಲಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಹೇಳಿದ್ದಾರೆ. ಭಾರತದಲ್ಲಿ ತನ್ನ ಪ್ರಸ್ತುತ ಡೇಟಾ ಬೆಲೆಗಳು ಜಾಗತಿಕ ಸರಾಸರಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ, ಹೊಸ ಸೇವೆಗಳಂತೆ ದರ ಮಾನದಂಡಗಳನ್ನು ಹೊಂದಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. 5G ನಿಯೋಜನೆಯು ಆಗಸ್ಟ್-ಸೆಪ್ಟೆಂಬರ್‌ನಿಂದ ಪ್ರಾರಂಭವಾಗುತ್ತದೆ ಎಂದು ವೈಷ್ಣವ್ ಹೇಳಿದರು. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆಪ್ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್‌

ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ದೆಹಲಿ ಸಚಿವ ಸತ್ಯೇಂದ್ರ ಜೈನ್‌ಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ನಿರಾಕರಿಸಿದೆ. ಜೈನ್ ಮೇ 30 ರಿಂದ ಬಂಧನದಲ್ಲಿದ್ದಾರೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಜೂನ್ 14 ರಂದು ಜಾಮೀನು ಅರ್ಜಿಯ ಮೇಲಿನ ಆದೇಶವನ್ನು … Continued

ಜೂನ್‌ 21ರಂದು ಪ್ರಧಾನಿ ಮೋದಿ ಜೊತೆ ವೇದಿಕೆಯಲ್ಲಿ ಯೋಗ ಮಾಡಲು ಮೈಸೂರು ರಾಜವಂಶಸ್ಥ ಯದುವೀರ್‌ಗೆ ಆಹ್ವಾನ, ಅರಮನೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥರಿಗೆ ಆಹ್ವಾನ ನೀಡಲಾಗಿದೆ. ಜೂನ್‌ 21ರಂದು ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ವಿಶ್ವಯೋಗ ದಿನದಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ವೇದಿಕೆಯ ಕಾರ್ಯಕ್ರಮದಲ್ಲಿ ಮೈಸೂರಿನ … Continued

ಕಾಬೂಲ್‌ ಗುರುದ್ವಾರದ ಬಳಿ ನಡೆದ ಸ್ಫೋಟ: ಇಬ್ಬರ ಸಾವು

ಕಾಬೂಲ್/ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಗುರುದ್ವಾರದಲ್ಲಿ ಇಂದು, ಶನಿವಾರ ಬೆಳಗ್ಗೆ ಎರಡು ಸ್ಫೋಟಗಳು ಸಂಭವಿಸಿದ ನಂತರ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಸಿಲುಕಿಕೊಂಡಿದ್ದಾರೆ. ಗುರುದ್ವಾರದ ಗೇಟ್ ಬಳಿ ಸ್ಫೋಟಗಳು ಸಂಭವಿಸಿವೆ. ನಂತರ ಗುಂಡಿನ ಸದ್ದುಗಳೂ ಕೇಳಿಬಂದವು. ಎರಡು ಸ್ಫೋಟಗಳು ಗುರುದ್ವಾರದ ದಶ್ಮೇಶ್ ಪಿತಾ ಸಾಹಿಬ್ ಜಿ, ಕಾರ್ಟೆ ಪರ್ವಾನ್, ಕಾಬೂಲ್‌ನ ಎರಡು ಗೇಟ್‌ಗಳ ಬಳಿ ಸಂಭವಿಸಿವೆ … Continued

ಧಾರವಾಡದಲ್ಲೂ ಅಗ್ನಿಪಥವಿರೋಧಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿ ಪ್ರಹಾರ

ಧಾರವಾಡ: ರಾಜ್ಯದಲ್ಲೂ ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರೋಧಿಸಿದ ಪ್ರತಿಭಟನೆ ಆರಂಭಗೊಂಡಿದೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು,ಶನಿವಾರ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಧಾರವಾಡದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ, ಯುವಕರು ಪ್ರತಿಭಟನೆ ನಡೆಸಿದರು. … Continued

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮೊದಲ ಸ್ಥಾನ ಪಡೆದವರು

ಬೆಂಗಳೂರು: ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಅನೇಕ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೀಮ್ರಾನ್ ಶೇಷರಾವ್ … Continued

ದ್ವಿತೀಯ ಪಿಯು ಫಲಿತಾಂಶ ‌ಪ್ರಕಟ: 61.88% ವಿದ್ಯಾರ್ಥಿಗಳು ತೇರ್ಗಡೆ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ‌ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ 61.88% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಇಂದು, … Continued

100ನೇ ವರ್ಷಕ್ಕೆ ಕಾಲಿಟ್ಟ ತಾಯಿ ಹೀರಾಬೆನ್: ಪಾದ ತೊಳೆದು ಆಶೀರ್ವಾದ ಪಡೆದ ಪ್ರಧಾನಿ ಮೋದಿ | ವೀಕ್ಷಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ತಾಯಿ ಹೀರಾಬೆನ್ ಮೋದಿ ಅವರ 100 ನೇ ಜನ್ಮದಿನದ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.. ಪ್ರಧಾನಿಯವರು ತಮ್ಮ ತಾಯಿಯ ಆಶೀರ್ವಾದ ಪಡೆದು ಅವರ ಪಾದಗಳನ್ನು ತೊಳೆದು, ಪಾದಪೂಜೆ ಮಾಡಿದರು. ಜೂನ್ 18, 1923 ರಂದು ಜನಿಸಿದ ಹೀರಾಬೆನ್ ಮೋದಿ … Continued

ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ನಿಧನ

ಬೆಂಗಳೂರು: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಅವರು ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿ ಅವರು, ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು, ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಾಳೆ ಬೆಳಗ್ಗೆ ಅಂತಿಮ … Continued