ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಮ್ಮ ಹೆಸರನ್ನು ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸುವುದನ್ನು ತಾವು ನಿರಾಕರಿಸುವುದಾಗಿ ಹೇಳಿದ್ದಾರೆ. ನಿರ್ಣಾಯಕ ಘಟ್ಟವನ್ನು ದಾಟುತ್ತಿರುವ” ಜಮ್ಮು ಮತ್ತು ಕಾಶ್ಮೀರಕ್ಕೆ ಕೊಡುಗೆ ನೀಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಮುಂದಿನ ತಿಂಗಳು ನಡೆಯುವ ಚುನಾವಣೆಗೆ ತಮ್ಮ ಹೆಸರನ್ನು ತಮ್ಮ … Continued

ಪ್ರಪಂಚದ ಅತ್ಯಂತ ತೇವಾಂಶದ ಸ್ಥಳದಲ್ಲಿರುವ ಜಲಪಾತವು ಈ ರೀತಿ ಕಾಣುತ್ತದೆ…ಈ ರಮಣೀಯ ದೃಶ್ಯ ವೀಕ್ಷಿಸಿ

ವಿಶ್ವದ ಅತ್ಯಂತ ತೇವಾಂಶದ ಸ್ಥಳದ ವೀಡಿಯೊವೊಂದನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಂಡಿದ್ದಾರೆ. ಈ ಕ್ಲಿಪ್‌ ಮೇಘಾಲಯದ ಮೌಸಿನ್ರಾಮ್‌ನಿಂದ ಬಂದಿದೆ. ಆನಂದ ಮಹೀಂದ್ರಾ ಅವರು ಟ್ವಿಟರ್ ಪೋಸ್ಟ್‌ನಲ್ಲಿ, ಮೌಸಿನ್ರಾಮ್ ಭೂಮಿಯ ಮೇಲಿನ ಅತ್ಯಂತ ತೇವವಾದ ಸ್ಥಳ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಅವರ ಜ್ಞಾನದ ಪ್ರಕಾರ, ಇದು ಚಿರಾಪುಂಜಿ, ಇದು ಮೌಸಿನ್ರಾಮ್‌ನಿಂದ 10 ಕಿಲೋಮೀಟರ್ … Continued

ಧಾರವಾಡ:ಜೆಎಸ್‌ಎಸ್ ಹುಕ್ಕೇರಿಕರ್ ಕಾಲೇಜಿನ ಐವರು ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್

ಧಾರವಾಡ: ಧಾರವಾಡದ ಜೆಎಸ್ಎಸ್‌ ಸಂಸ್ಥೆಯ ಆರ್.ಎಸ್.ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯವು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಒಟ್ಟು ಹಾಜರಾದ ೭೭೫ ವಿದ್ಯಾರ್ಥಿಗಳಲ್ಲಿ ೬೨೬ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟು ೮೦.೭೭% ಫಲಿತಾಂಶ ಪಡೆದಿದೆ.ಜಿಲ್ಲೆಯ ಟಾಪ್ ೧೦ ರಲ್ಲಿ ಐದು ವಿದ್ಯಾರ್ಥಿಗಳು ಈ ಕಾಲೇಜಿನವರಾಗಿದ್ದಾರೆ. ವಾಣಿಜ್ಯ ವಿಭಾಗ ೧. ಅನನ್ಯ ಭಟ್(೯೮.೩೩) ಜಿಲ್ಲೆಗೆ ೨ನೇ ಸ್ಥಾನ, ೨ ಸಾಕ್ಷಿ ಕುಲಕರ್ಣಿ ಜಿಲ್ಲೆಗೆ … Continued

ಕೇವಲ 10 ರೂಪಾಯಿ ನಾಣ್ಯಗಳನ್ನು ನೀಡಿಯೇ 6 ಲಕ್ಷ ರೂಪಾಯಿ ಮೌಲ್ಯದ ಕಾರು ಖರೀದಿಸಿದ ವ್ಯಕ್ತಿ…!

ಜನರು 10 ರೂಪಾಯಿ ನಾಣ್ಯಗಳನ್ನು ಸ್ವೀಕರಿಸದ ಕಾರಣ ನಿರಾಶೆಗೊಂಡ ವ್ಯಕ್ತಿಯೊಬ್ಬರು ಕೇವಲ ನಾಣ್ಯಗಳನ್ನು ಬಳಸಿ ಕಾರು ಖರೀದಿಸಲು ನಿರ್ಧರಿಸಿ ನಂತರ ಕೇಔಲ 10 ರೂಪಾಯಿ ನಾಣ್ಯಗಳನ್ನು ಒಟ್ಟುಗೂಡಿಸಿ ನೀಡಿ ಕಾರು ಖರೀಸಿದ್ದಾರೆ…! ಧರ್ಮಪುರಿಯಲ್ಲಿ ಕಾರು ಖರೀದಿಸಲು 10 ರೂಪಾಯಿ ನಾಣ್ಯ ತುಂಬಿದ ವಾಹನದೊಂದಿಗೆ ಶೋರೂಮ್‌ಗೆ ಬಂದಾಗ ಪ್ರಮುಖ ವಾಹನ ಡೀಲರ್‌ನ ಉದ್ಯೋಗಿಗಳಿಗೆ ಭಾರಿ ಆಶ್ಚರ್ಯವಾಯಿತು. ಆರೂರ್‌ನ … Continued

ಅಗ್ನಿಪಥ’ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಬೆಂಕಿ ಹಚ್ಚುವ ಘಟನೆಯ ಭಾಗವಾಗಿಲ್ಲ ಎಂದು ಪ್ರಮಾಣಪತ್ರ ನೀಡಬೇಕು

ನವದೆಹಲಿ: ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ’ ನೇಮಕಾತಿಗೆ ಅರ್ಜಿ ಸಲ್ಲಿಸುವವರು ದೇಶಾದ್ಯಂತ ಭುಗಿಲೆದ್ದ ಯಾವುದೇ ಹಿಂಸಾತ್ಮಕ ಪ್ರತಿಭಟನೆ ಅಥವಾ ಬೆಂಕಿ ಹಚ್ಚುವ ಘಟನೆಯ ಭಾಗವಾಗಿಲ್ಲ ಎಂದು ಪ್ರಮಾಣಪತ್ರ ಎಂದು ಉನ್ನತ ರಕ್ಷಣಾ ಅಧಿಕಾರಿಗಳು ಇಂದು, ಭಾನುವಾರ ತಿಳಿಸಿದ್ದಾರೆ. ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಉನ್ನತ ಅಧಿಕಾರಿಗಳ ಬ್ರೀಫಿಂಗ್‌ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಿಲಿಟರಿ … Continued

ಪ್ರಧಾನಿ ಮೋದಿ ಹಾದು ಹೋಗುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ : ಡಿಕೆಶಿ ಆಕ್ಷೇಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು, ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳನ್ನು ಏಕೆ ಅನುಮಾನದಿಂದ ನೋಡುತ್ತೀರಿ. ನಮ್ಮ ವಿದ್ಯಾರ್ಥಿಗಳೇನೂ ಭಯೋತ್ಪಾದಕರಾ ಎಂದು ಪ್ರಶ್ನಿಸಿದ್ದಾರೆ. … Continued

ಕುಮಟಾ : ದ್ವಿತೀಯ ಪಿಯು ವಿಜ್ಞಾನ, ಸರಸ್ವತಿ ಪಿಯು ಕಾಲೇಜು ರಾಜ್ಯಮಟ್ಟದ ರ‍್ಯಾಂಕ್‌ನೊಂದಿಗೆ ನೂರಕ್ಕೆ ನೂರು ಫಲಿತಾಂಶ

ಕುಮಟಾ: ಕುಮಟಾದ ಕೊಂಕಣ ಎಜ್ಯುಕೇಶ್ಯನ್ ಟ್ರಸ್ಟಿನ ವಿಧಾತ್ರಿ ಅಕಾಡೆಮಿ ಸಂಯೋಗದ ಬಿ.ಕೆ. ಭಂಡಾರ‍್ಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ನೂರಕ್ಕೆ ನೂರು ಸಾಧನೆ ಮಾಡಿದೆ. ಈ ಬಾರಿಯು ರಾಜ್ಯ ಮಟ್ಟದ ರ‍್ಯಾಂಕ್‌ನೊಂದಿಗೆ ಶೇಕಡಾ ೧೦೦ಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಿದ್ಯಾರ್ಥಿಗಳಾದ ರುಚಿತಾ ಮಂಜುನಾಥ ನಾಯಕ ೯೮.೩೩% … Continued

ಕಾರು- ಕ್ಯಾಂಟರ್‌ ಡಿಕ್ಕಿ: ತಂದೆ, ಮಗ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಹಾಸನ: ಜಿಲ್ಲೆಯ ಆಲೂರು ಬಳಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ತಂದೆ ಮತ್ತು ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ತಮಿಳುನಾಡು ಮೂಲದ ಅಂಜನಪ್ಪ (40) ಹಾಗೂ ಮಗ ಕಾರ್ತಿಕ್ (17) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಟುಂಬದ 10 ಜನರುಎರಡು ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು … Continued

ಬೆಂಗಳೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಇಂಜಿನಿಯರ್‌ ಮೃತದೇಹ ಶವ ಪತ್ತೆ

ಬೆಂಗಳೂರು: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಿಥಿನ್ ಅವರ ಮೃತದೇಹ ಇಂದು, ಭಾನುವಾರ (ಜೂನ್ 19) ನಗರದ ಕೆ.ಆರ್.ಪುರಂನ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. 36 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಎಸ್​ಡಿಆರ್​ಎಫ್​ ಸಿಬ್ಬಂದಿ ರಾಜಕಾಲುವೆಯಿಂದ ಶವವನ್ನು ಹೊರತೆಗೆದಿದ್ದಾರೆ. ಕೇಂಬ್ರಿಡ್ಜ್ ಕಾಲೇಜು ಪಕ್ಕದ ರಾಜಕಾಲುವೆಯಲ್ಲಿ ಶವ ಸಿಕ್ಕಿ ಹಾಕಿಕೊಂಡಿತ್ತು. ಘಟನಾ ಸ್ಥಳದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೃತದೇಹ … Continued

ಅಸ್ಸಾಂ-ಮೇಘಾಲಯದಲ್ಲಿ ಪ್ರವಾಹದಿಂದ 42 ಮಂದಿ ಸಾವು: 35 ಲಕ್ಷಕ್ಕೂ ಹೆಚ್ಚು ಜನರು ಬಾಧಿತ

ಗುವಾಹತಿ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿ ಗೋಚರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕನಿಷ್ಠ 42 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. ಅಸ್ಸಾಂರಾಜ್ಯದ 33 ಜಿಲ್ಲೆಗಳಲ್ಲಿ 32 ಈಗ ವಿನಾಶಕಾರಿ ಪ್ರವಾಹದಲ್ಲಿ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ 32 ಜಿಲ್ಲೆಗಳಲ್ಲಿ ಕನಿಷ್ಠ 30 … Continued