ಅಗ್ನಿಪಥ್’ ವಿರೋಧೀ ಪ್ರತಿಭಟನೆ: 600 ಕ್ಕೂ ಹೆಚ್ಚು ರೈಲುಗಳು ರದ್ದು; ಕೋಚಿಂಗ್ ಸೆಂಟರ್‌ಗಳ ಪಾತ್ರದ ತನಿಖೆ

ನವದೆಹಲಿ: ದೇಶದ ಹಲವಾರು ಭಾಗಗಳಲ್ಲಿ ‘ಅಗ್ನಿಪಥ’ ವಿರೋಧಿ ಆಂದೋಲನವು ರೈಲ್ವೆ ಕಾರ್ಯಾಚರಣೆಗೆ ಅಡಚಣೆ ಉಂಟುಮಾಡಿತು ಮತ್ತು ಭಾರತೀಯ ರೈಲ್ವೇ ಸೋಮವಾರ 600ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿತು. ಅನೇಕರು ವಿಮಾನಗಳನ್ನು ಸಹ ಪಡೆಯಲು ಸಾಧ್ಯವಾಗದೆ ನಿರಾಶೆಗೊಂಡರು, ರೈಲು ಸೇವೆಗಳ ರದ್ದತಿಯಿಂದಾಗಿ ವಿಮಾನದ ಬೆಲೆಗಳು ಏರಿದವು. ಪರಿಣಾಮ 612 ರೈಲುಗಳ ಪೈಕಿ 223 ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು … Continued

200ಕ್ಕೂ ಹೆಚ್ಚು ಹೊಸ ವಿಮಾನ ಖರೀದಿಗೆ ಮುಂದಾದ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ

ಮುಂಬೈ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 200 ಕ್ಕೂ ಹೆಚ್ಚು ಹೊಸ ವಿಮಾನಗಳನ್ನು ಖರೀದಿಸುವುದನ್ನು ಪರಿಗಣಿಸುತ್ತಿದೆ ಮತ್ತು ಅವುಗಳಲ್ಲಿ 70 ಪ್ರತಿಶತವು ಸಣ್ಣ ಗಾತ್ರದ ವಿಮಾನಗಳಾಗಿವೆ ಎಂದು ವಾಯುಯಾನ ಉದ್ಯಮದ ಮೂಲಗಳು ತಿಳಿಸಿವೆ. ಏರ್‌ಬಸ್‌ನ A350 ವಿಶಾಲವಾದ ಏರ್‌ಕ್ರಾಫ್ಟ್‌ ಖರೀದಿಗೂ ಮುಂದಾಗಿದೆ. ಏರ್‌ಬಸ್ A350 ನಂತಹ ವಿಶಾಲ ವಿಮಾನವು ದೊಡ್ಡ ಇಂಧನ ಟ್ಯಾಂಕ್ ಅನ್ನು … Continued

ಹಿಜಾಬ್ ನಿಷೇಧ: ಮಂಗಳೂರು ವಿವಿ ಕಾಲೇಜಿನಿಂದ ಟಿಸಿ ಪಡೆಯಲು 5 ಮುಸ್ಲಿಂ ಹುಡುಗಿಯರ ಅರ್ಜಿ

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣ ಪತ್ರ ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.. ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ ಎಸ್ … Continued

ನಾಳೆ 5ನೇ ದಿನದ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ ಇಡಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂನ್ 21 ರಂದು ಐದನೇ ದಿನದ ತನಿಖೆಗೆ ಹಾಜರಾಗಲು ಮತ್ತು ಅವರ ಹೇಳಿಕೆಯನ್ನು ದಾಖಲಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್‌ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಗಾಂಧಿ ಅವರು 52 ನೇ ವರ್ಷಕ್ಕೆ ಕಾಲಿಟ್ಟ ಒಂದು ದಿನದ ನಂತರ … Continued

ಮಿಲ್ಲತ್ ಕೋ-ಆಪರೇಟಿವ್ ಬ್ಯಾಂಕ್‌ನ ಪರವಾನಗಿ ರದ್ದುಗೊಳಿಸಿದ ಆರ್‌ಬಿಐ

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಮಹತ್ವದ ಜೂನ್ 17ರಂದು ಮಿಲ್ಲತ್ ಸಹಕಾರಿ ಬ್ಯಾಂಕ್ ಪರವಾನಗಿ ರದ್ದುಗೊಳಿಸಿದ್ದು, ಈ ನಿರ್ಧಾರ ಜೂನ್ 18ರಂದು ಜಾರಿಗೆ ಬಂದಿದೆ. ಈ ಬ್ಯಾಂಕ್ ಕರ್ನಾಟಕದ ದಾವಣಗೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಬ್ಯಾಂಕ್ʼನಲ್ಲಿ ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲದ ಕಾರಣ ರಿಸರ್ವ್ ಬ್ಯಾಂಕ್ ಬ್ಯಾಂಕಿನ ಪರವಾನಗಿ ರದ್ದುಗೊಳಿಸಲಾಗಿದೆ ಎಂದು … Continued

ಅಗ್ನಿಪಥ ನೇಮಕಾತಿ ಯೋಜನೆ: ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಪ್ರಧಾನಿ ಮೋದಿ ಪ್ರತಿಪಾದನೆ

ಬೆಂಗಳೂರು: ರಕ್ಷಣಾ ಪಡೆಗಳ ಅಗ್ನಿಪಥ ಹೊಸ ನೇಮಕಾತಿ ನೀತಿ ವಿರುದ್ಧ ಭಾರೀ ಪ್ರತಿಭಟನೆಯ ನಡುವೆಯೇ, ಸರ್ಕಾರದ ಕೆಲವು ಉಪಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ವಿವಿಧ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಸಮರ್ಪಣೆ ಕಾರ್ಯಕ್ರಮಗಳ ನಂತರ ಬೆಂಗಳೂರಿನಲ್ಲಿ ನಡೆದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, … Continued

ಕಾಶ್ಮೀರ : ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಕಾಶ್ಮೀರ : ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಹತರಾದ ಉಗ್ರರ ಸಂಖ್ಯೆ 7ಕ್ಕೆ ಏರಿದೆ. ಉತ್ತರ ಕಾಶ್ಮೀರದ ಕಪ್ಪಾರ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಮತ್ತೆ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು … Continued

ಕರ್ನಾಟಕದಲ್ಲಿ ಎರಡು ಕಡೆ ಸೇರಿ ದೇಶಾದ್ಯಂತ 23 ಹೊಸ ಆಸ್ಪತ್ರೆಗಳು, 62 ಡಿಸ್ಪೆನ್ಸರಿ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಕರ್ನಾಟಕದ ತುಮಕೂರು ಮತ್ತು ಉಡುಪಿ ಸೇರಿದಂತೆ ದೇಶದ ವಿವಿಧ್ಯ ರಾಜ್ಯಗಳಲ್ಲಿ 23 ಹೊಸ ಆಸ್ಪತ್ರೆ ಸ್ಥಾಪನೆ ಮತ್ತು 63 ಡಿಸ್ಪೆನ್ಸರಿಗಳನ್ನು ತೆರೆಯಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ವರ್ಷದ ಅಂತ್ಯದ ಒಳಗೆ ದೇಶಾದ್ಯಂತ ವೈದ್ಯಕೀಯ ಸೌಲಭ್ಯ ಮತ್ತು ಸೇವಾ ಪೂರೈಕೆ ವ್ಯವಸ್ಥೆಯನ್ನು ವಿಸ್ತರಿಸುವ ತೀರ್ಮಾನವನ್ನು ಇಎಸ್‌ಐಸಿಯ 188ನೇ ಸಭೆ ಭಾನುವಾರ ತೆಗೆದುಕೊಂಡಿದೆ. ಸಭೆಯಲ್ಲಿ ಈ … Continued

ಅಗ್ನಿಪಥ: ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರಿಂದ ನಾಳೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಮಂಗಳವಾರ ಜೂನ್ 21 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೂರು ಸಶಸ್ತ್ರ ಸೇವಾ ಮುಖ್ಯಸ್ಥರು ನಾಳೆ ಪ್ರತ್ಯೇಕವಾಗಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ … Continued

ಸೋನಿಯಾ ಗಾಂಧಿ ಗಂಗಾರಾಮ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ವಾರದ ನಂತರ ಇಂದು ಸೋಮವಾರ, ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು, ಸೋಮವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ” ಎಂದು … Continued