ಡಾ. ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​​ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಮೋದಿ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಅನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು.ಈ ವೇಳೆ ಡಾ.ಅಂಬೇಡ್ಕರ ಅವರ ಪುತ್ಥಳಿಯನ್ನೂ ಪ್ರಧಾನಿ ಅನಾವರಣ ಮಾಡಿದರು. 201 ಕೋಟಿ ರೂ. ವೆಚ್ಚದಲ್ಲಿ ಬೇಸ್​ ವಿವಿಯ ನೂತನ ಕ್ಯಾಂಪಸ್​ ಅನ್ನು ನಿರ್ಮಿಸಲಾಗಿದೆ. ಮೇಲ್ದರ್ಜೆಗೇರಿಸಿದ 150 ಐಟಿಐ ಹಬ್​ಗಳನ್ನೂ … Continued

ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಗ್ಯಾನ ಗೌಡರ್ ಕುಟುಂಬದವರನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರು : ಕೊಮ್ಮಘಟ್ಟದಲ್ಲಿ ನಡೆದ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ನವೀನ್ ಅವರ ತಂದೆ ಶೇಖರ ಗೌಡ, ತಾಯಿ, ಸಹೋದರ ಅವರನ್ನು ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು. … Continued

ಪ್ರಧಾನಿ ಮೋದಿಗೆ ಹಿಟ್ಲರ್‌ ತರಹ ಸಾವು ಬರಲಿದೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ನಾಯಕ, ಹೇಳಿಕೆ ಒಪ್ಪಲಾಗದು ಎಂದ ಕಾಂಗ್ರೆಸ್‌

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸುಬೋಧಕಾಂತ್ ಸಹಾಯ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಿಟ್ಲರ್ ರೀತಿ ವರ್ತಿಸುವವರು ಅವರಂತೆಯೇ ಸಾಯುತ್ತಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಕಾಂಗ್ರೆಸ್ ನಾಯಕ, “ಮೋದಿ ಹಿಟ್ಲರ್ ಕಿ ಮೌತ್ ಮರೇಗಾ. [ಮೋದಿ ಹಿಟ್ಲರ್‌ನಂತೆ ಸಾಯುತ್ತಾರೆ] ಎಂದು ಹೇಳಿದ್ದಾರೆ. ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ … Continued

ಒಂದೇ ಕುಟುಂಬದ 9 ಮಂದಿ ಮನೆಯಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಮಾಡಿಕೊಂಡ ಶಂಕೆ

ಸಾಂಗ್ಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ ಒಂದೇ ಕುಟುಂಬದ ಒಂಬತ್ತು ಜನರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ. ನಾವು ಒಂದು ಮನೆಯಲ್ಲಿ ಒಂಬತ್ತು ಶವಗಳನ್ನು ಕಂಡುಕೊಂಡಿದ್ದೇವೆ. ಮೂರು ಶವಗಳು ಒಂದೇ ಸ್ಥಳದಲ್ಲಿ ಕಂಡುಬಂದರೆ, ಆರು … Continued

ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ನಂತರ ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ ಗೋಪಾಲಕೃಷ್ಣ ಗಾಂಧಿ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಲು ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ ಮೂರನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮುನ್ನ, ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ … Continued

ಪ್ರತಿಭಟನೆ ಮಧ್ಯೆ ಅಗ್ನಿಪಥ ಯೋಜನೆಯಡಿ ಅಗ್ನಿವೀರ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ, ಜುಲೈನಿಂದ ನೋಂದಣಿ ಪ್ರಾರಂಭ

ನವದೆಹಲಿ: ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ ಯೋಜನೆಯ ಮೂಲಕ ಅಗ್ನಿವೀರ್‌ಗಳ ಮೊದಲ ಸುತ್ತಿನ ನೇಮಕಾತಿಗಾಗಿ ಭಾರತೀಯ ಸೇನೆಯು ಸೋಮವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯು ಸೇವೆಯ ನಿಯಮಗಳು ಮತ್ತು ಷರತ್ತುಗಳು, ಅರ್ಹತೆ, ಬಿಡುಗಡೆ ಮತ್ತು ಯೋಜನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಯನ್ನು ವಿವರಿಸುತ್ತದೆ. ಯೋಜನೆಯಡಿ ದಾಖಲಾದ ಅಗ್ನಿವೀರ್‌ಗಳು ಯಾವುದೇ ರೀತಿಯ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಅರ್ಹರಾಗಿರುವುದಿಲ್ಲ” ಎಂದು ಅಧಿಸೂಚನೆಯಲ್ಲಿ … Continued

ಬೆಂಗಳೂರು ಐಐಎಸ್‌ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಉದ್ಘಾಟಿದರು. ಅಲ್ಲದೆ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ … Continued

ಅಸ್ಸಾಂ ಪ್ರವಾಹ: ರಕ್ಷಣಾ ಕಾರ್ಯಾಚರಣೆ ವೇಳೆ ಕೊಚ್ಚಿಹೋದ ಇಬ್ಬರು ಪೊಲೀಸರು, ಮೃತದೇಹ ಪತ್ತೆ

ಗುವಾಹತಿ (ಅಸ್ಸಾಂ): ಭಾನುವಾರ ತಡರಾತ್ರಿ ಅಸ್ಸಾಂನ ನಾಗಾಂವ್ ಜಿಲ್ಲೆಯ ಕಂಪುರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಮತ್ತು ಕಾನ್‌ಸ್ಟೇಬಲ್ ಸೇರಿದಂತೆ ಇಬ್ಬರು ಪೊಲೀಸರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆ ನಡೆದಾಗ ಪೊಲೀಸರು ಪ್ರವಾಹ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದರು. ರಾತ್ರಿಯ ಶೋಧ ಕಾರ್ಯಾಚರಣೆಯ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಇಬ್ಬರೂ ಪೊಲೀಸರ ಮೃತದೇಹಗಳನ್ನು … Continued

ಅಗ್ನಿಪಥ ನೇಮಕಾತಿ ವಿರೋಧಿಸಿ ಪ್ರತಿಭಟನೆಗಳ ನಡುವೆ ಅಗ್ನಿವೀರ್‌ಗಳಿಗೆ ಉದ್ಯೋಗದ ಆಫರ್‌ ನೀಡಿದ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ

ನವದೆಹಲಿ:ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಕಂಪನಿ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಅಗ್ನಿವೀರ್‌ಗಳಿಗೆ ಉದ್ಯೋಗಾವಕಾಶವನ್ನು ನೀಡುವುದಾಗಿ ಸೋಮವಾರ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ತಿಳಿಸಿದ್ದಾರೆ. ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ, ಕೈಗಾರಿಕೋದ್ಯಮಿ ಆನಂದ ಮಹೀಂದ್ರಾ ಅವರು ಹಿಂಸಾಚಾರದಿಂದ ದುಃಖಿತರಾಗಿವುದಾಗಿ ತಿಳಿಸಿದ್ದಾರೆ ಮತ್ತು ಅಗ್ನಿವೀರ್‌ಗಳ ಶಿಸ್ತು … Continued

ನಾಳೆ ಅಂತಾರಾಷ್ಟ್ರೀಯ ಯೋಗ ದಿನ : ಯೋಗ ಈಗ ಆಧುನಿಕ ಜಗತ್ತಿನ ಯೋಗಾಯೋಗ..ಮನಸ್ಸು-ದೇಹ ಶುದ್ಧೀಕರಣದ ಭಾವ

(ಮೈಸೂರಿನ ಅರಮನೆಯ ಮೈದಾನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ ೨೧ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡುತ್ತಿದ್ದು, ಆ ನಿಮಿತ್ತ ಲೇಖನ) ಪ್ರತಿವರ್ಷ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ೧೮೦ಕ್ಕೂ ಹೆಚ್ಚಿನ ರಾಷ್ಟ್ರಗಳು ಆಚರಿಸುತ್ತಿವೆ. ಯೋಗದ ಕುರಿತಾದ ಮಾಹಿತಿ ಹಾಗೂ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅವುಗಳನ್ನು … Continued