ಶಿವಸೇನೆಯಲ್ಲಿ ಬಂಡಾಯ?: ಮಹಾರಾಷ್ಟ್ರ ಪರಿಷತ್‌ ಚುನಾವಣೆ ನಂತರ ಯಾರ ಸಂಪರ್ಕಕ್ಕೂ ಸಿಗದ ಸಚಿವ ಏಕನಾಥ್ ಶಿಂಧೆ, ಇತರ 15 ಶಾಸಕರು…!

ಮುಂಬೈ: ವಿಧಾನ ಪರಿಷತ್ತಿನ ಚುನಾವಣೆ ನಂತರ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ, 10-12 ಶಾಸಕರ ಜೊತೆಗೆ ಸೋಮವಾರದಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗಿದ್ದು, ಇದು ಪಕ್ಷದೊಳಗೆ ಬಂಡಾಯದ ವದಂತಿಗಳನ್ನು ಹೆಚ್ಚಿಸಿದೆ. ಶಿವಸೇನೆಯ ಕೆಲವು ಶಾಸಕರ ಅಡ್ಡ ಮತದಾನದ ಆರೋಪದ ನಡುವೆಯೇ ಈ ಬೆಳವಣಿಗೆ ನಡೆದಿದೆ. ‘ಕಾಣೆಯಾದ’ ಶಿವಸೇನೆ ಶಾಸಕರು … Continued

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಮೈಸೂರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ 15 ಸಾವಿರ ಜನರಿಂದ ಯೋಗ

ಮೈಸೂರು: ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದಡಿ ನಗರದ ಅರಮನೆ ಆವರಣದಲ್ಲಿ ಇಂದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಮಾಡಿ ಗಮನಸೆಳೆದರು. ಸರಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಯೋಗಪಟುಗಳು ಅರಮನೆ ಆವರಣದಲ್ಲಿ ಯೋಗಾಭ್ಯಾಸ ಮಾಡಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಬೆಳಿಗ್ಗೆ … Continued

ಕುಡಿದ ಅಮಲಿನಲ್ಲಿ ಯುವತಿಯರ ಬೀದಿ ರಂಪಾಟ; ಪೊಲೀಸನ ಕಾಲರ್‌ ಹಿಡಿದು ಒದ್ದ ಯುವತಿ | ವೀಕ್ಷಿಸಿ

ಸೋಷಿಯಲ್‌ ಮೀಡಿಯಾದಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯರು ನೈಟ್‌ ಡ್ಯೂಟಿಯಲ್ಲಿರುವ ಪೊಲೀಸನಿಗೆ ಕಿಕ್‌ ಕೊಟ್ಟ ವೀಡಿಯೊ ವೈರಲ್‌ ಆಗಿದೆ. ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ರಾತ್ರಿ ವೇಳೆ ಪಾಳಿಯಲ್ಲಿದ್ದ ಪೊಲೀಸ್‌ ವಾಹನ ಚಲಾಯಿಸುವವರನ್ನು ತಡೆದು ಮದ್ಯಪಾನ ಮಾಡಿದ್ದಾರೆಯೇ ಎಂಬುದನ್ನು ಪರೀಕ್ಷಿಸುತ್ತಿದ್ದಾರೆ. ಈ ವೇಳೆ ಯುವತಿಯರಿದ್ದ ಕಾರನ್ನು ಪೊಲೀಸ್‌ ತಡೆದಿದ್ದಾರೆ. ಮದ್ಯಪಾನದ ಬಗ್ಗೆ ಪರೀಕ್ಷೆ ನಡೆಸುವುದಕ್ಕೂ … Continued

ಒಂದೇ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ವಿವಾಹವಾದ ಜಾರ್ಖಂಡ್ ವರ

ಲೋಹರ್ದಗಾ (ಜಾರ್ಖಂಡ್‌): ಜಾರ್ಖಂಡದ ಲೋಹರ್ದಗಾ ಎಂಬ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಗೆಳತಿಯರನ್ನು ಏಕಕಾಲದಲ್ಲಿ ವಿವಾಹವಾಗಿದ್ದಾನೆ. ಅಸಾಮಾನ್ಯ ವಿವಾಹವು ಮೂವರು ನವವಿವಾಹಿತರಿಗೂ ಒಪ್ಪಿಗೆಯಾಗಿತ್ತು. ಕುಸುಮ್ ಲಾಕ್ರಾ ಮತ್ತು ಸ್ವಾತಿ ಕುಮಾರಿ ಇಬ್ಬರೂ ಯುವತಿಯರು ವರ ಸಂದೀಪ್ ಓರಾನ್ ಅವರನ್ನು ಪ್ರೀತಿಸುತ್ತಿದ್ದರು ಮತ್ತು ಲೋಹರ್ದಗಾದ ಭಾಂದ್ರಾ ಬ್ಲಾಕ್‌ನ ಬಂಡಾ ಗ್ರಾಮದಲ್ಲಿ ಒಂದೇ ಸಮಯದಲ್ಲಿ ಮದುವೆಯಾಗಿದ್ದಾರೆ. ಸಂದೀಪ್ ಮತ್ತು … Continued

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಬಿಜೆಪಿ 5, ಶಿವಸೇನೆ-ಎನ್‌ಸಿಪಿ ತಲಾ 2 ಸ್ಥಾನಗಳಲ್ಲಿ ಗೆಲುವು

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿಯ ರಾಮ್ ಶಿಂಧೆ, ಉಮಾ ಖಪ್ರೆ, ಶ್ರೀಕಾಂತ್ ಭಾರ್ತಿಯಾ ಮತ್ತು ಪ್ರವೀಣ್ ದಾರೆಕರ್ ಅವರು ಎನ್‌ಸಿಪಿ ನಾಯಕರಾದ ಏಕನಾಥ್ ಖಾಡ್ಸೆ ಮತ್ತು ರಾಮರಾಜೇ ನಾಯ್ಕ್ ನಿಂಬಾಳ್ಕರ್ ಅವರೊಂದಿಗೆ ಜಯಗಳಿಸಿದ್ದಾರೆ. ಶಿವಸೇನಾ … Continued