ಭಾರತದ ದೊಡ್ಡ ಬ್ಯಾಂಕಿಂಗ್‌ ವಂಚನೆ ಪ್ರಕರಣ: ಡಿಎಚ್‌ಎಫ್‌ಎಲ್‌ನ ಕಪಿಲ್, ಧೀರಜ್ ವಾಧವನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ನವದೆಹಲಿ: 34,614 ಕೋಟಿ ರೂ. ಗಳ ಭಾರತದ ಬೃಹತ್ ಬ್ಯಾಂಕಿಂಗ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಚ್‌ಎಫ್‌ಎಲ್‌, ಅದರ ಪ್ರವರ್ತಕರಾದ ಕಪಿಲ್‌ ವಾಧವನ್, ಧೀರಜ್ ವಾಧವನ್, ಉದ್ಯಮಿ ಸುಧಾಕರ ಶೆಟ್ಟಿ ಮತ್ತು ಇತರರಿಗೆ ಸಂಬಂಧಪಟ್ಟ ಮಹಾರಾಷ್ಟ್ರದ 12 ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಯಾದ ಸಿಬಿಐ ಶೋಧ ಆರಂಭಿಸಿದೆ. ನೀರವ್‌ ಮೋದಿ ಪ್ರಕರಣದ ಮೂರು ಪಟ್ಟು ಹೆಚ್ಚು ಬ್ಯಾಂಕಿಂಗ್‌ … Continued

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ಜೂನ್‌ 30ರ ವರೆಗೆ ವಿಸ್ತರಣೆ

ಬೆಂಗಳೂರು: 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ … Continued

ಮಹಾರಾಷ್ಟ್ರ ಬಿಕ್ಕಟ್ಟಿನ ನಂತರ ಸಿಎಂ ಅಧಿಕೃತ ನಿವಾಸ ತೊರೆದು ತಮ್ಮ ಕುಟುಂಬದ ಮನೆಗೆ ತೆರಳಿದ ಉದ್ಧವ್‌ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ದಕ್ಷಿಣ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಉಪನಗರ ಬಾಂದ್ರಾದಲ್ಲಿರುವ ಕುಟುಂಬದ ಮನೆಗೆ ತೆರಳಿದ್ದಾರೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದ ನಡುವೆ ಅವರು ಉನ್ನತ ಹುದ್ದೆಯನ್ನು ತ್ಯಜಿಸಲು ಮುಂದಾದಂತೆ ತೋರುತ್ತಿದೆ. ಎರಡು ದಿನಗಳ ಹಿಂದೆ ಶಿಂಧೆಯವರ ಬಂಡಾಯದ ನಂತರ ಅವರ ಸರ್ಕಾರವನ್ನು ಅಲುಗಾಡಿಸಿರುವ … Continued

ಪಕ್ಷ ಉಳಿಸಲು ಅಸ್ವಾಭಾವಿಕ ಮೈತ್ರಿ ತೊರೆಯಬೇಕು: ಉದ್ಧವ್ ಠಾಕ್ರೆ ಭಾಷಣದ ನಂತರ ಏಕನಾಥ್ ಶಿಂಧೆ ಹೇಳಿಕೆ

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ, ಶಿವಸೇನೆ ಉಳಿವಿಗಾಗಿ ಶರದ್ ಪವಾರ್ ಅವರ ಪಕ್ಷ ಮತ್ತು ಕಾಂಗ್ರೆಸ್‌ನ “ಅಸ್ವಾಭಾವಿಕ ಮೈತ್ರಿ” ಯಿಂದ ಹೊರಬರುವುದು ಅತ್ಯಗತ್ಯ ಎಂದು ಇಂದು, ಬುಧವಾರ ಒತ್ತಿಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿಯಲ್ಲಿ ಮೈತ್ರಿಕೂಟದ ಪಾಲುದಾರರು ಬಂಡಾಯ ನಾಯಕನನ್ನು ಮುಖ್ಯಮಂತ್ರಿ ಎಂದು ಹೆಸರಿಸಬೇಕೆಂದು ಮೂಲಗಳು ಸೂಚಿಸಿದ ಬೆನ್ನಲ್ಲೇ … Continued

ಆರೋಗ್ಯದಲ್ಲಿ ಚೇತರಿಕೆ: ನಟ ದಿಗಂತ್ ಆಸ್ಪತ್ರೆಯಿಂದ ಮನೆಗೆ

ಬೆಂಗಳೂರು: ಗೋವಾ ಟ್ರಿಪ್‌ ಸಮಯದಲ್ಲಿ ಸೊಮರ್ ಸಾಲ್ಟ್‌ ಮಾಡುವಾಗ ಬಿದ್ದು ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ ದಿಗಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಈಗ ನಟ ದಿಗಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾಜ್ ಮಾಡಲಾಗಿದೆ. ಕುಟುಂಬದ ಜೊತೆ … Continued

ಜೆಡಿಎಸ್‌ನಿಂದ ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಕೆ. ಶ್ರೀನಿವಾಸ ಗೌಡ ಉಚ್ಛಾಟನೆ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ, ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕರಾದ ಎಸ್‌.ಆರ್‌. ಶ್ರೀನಿವಾಸ್‌ (ಗುಬ್ಬಿ) ಮತ್ತು ಕೆ. ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲಾಗಿದೆ. ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್‌ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ … Continued

ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷಗಳ ಸೇವಾ ತರಬೇತಿ ಮುಗಿಸಿ ಹೊರಬರುವ ಅಗ್ನಿವೀರರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ 75ರಷ್ಟು ಮೀಸಲಾತಿ ನೀಡುವ ಯೋಚನೆ ಇದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ … Continued

ನವಜಾತ ಮರಿಯಾನೆ ಕರೆದೊಯ್ಯಲು ಆನೆಗಳ ಹಿಂಡಿನ ಅಭೇದ್ಯ ಕೋಟೆ: ಆನೆಗಳ ರಕ್ಷಣಾ ಕ್ರಮಕ್ಕೆ ಎಂಥವರೂ ತಲೆದೂಗಬೇಕು | ವೀಕ್ಷಿಸಿ

ಕೊಯಂಬತ್ತೂರು : ಪುಟ್ಟ ನವಜಾತ ಶಿಶುಗಳ ರಕ್ಷಣೆ ವಿಷಯದಲ್ಲಿ ತಾಯಿ ಹಾಗೂ ಕುಟುಂಬ ಮಾಡುವ ಕಾಳಜಿ ತುಂಬ ಸೂಕ್ಷ್ಮ ಹಾಗೂ ಜಾಗರೂಕವಾಗಿರುತ್ತದೆ. ಮಗುವಿನ ಸುರಕ್ಷತೆಗೆ ಕುಟುಂಬ ಮೊದಲ ಆದ್ಯತೆ ನೀಡುತ್ತದೆ. ಆದರೆ ಬುದ್ಧಿವಂತ ಪ್ರಾಣಿ ಎನಿಸಿಕೊಂಡಿರುವ ಮನುಷ್ಯ ಇದನ್ನು ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಪ್ರಾಣಿಗಳು ಕೂಡ ಇದೇ ರೀತಿ ತಮ್ಮ ನವಜಾತ ಮರಿಗಳಿಗೆ ರಕ್ಷಣೆ … Continued

ವೃತ್ತಿಪರ ಕೋರ್ಸ್‌ಗಳ ಪ್ರವೇಶ: ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು: ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಈ ವರ್ಷ ಶೇಕಡಾ 10ರಷ್ಟು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜೊತೆ ಇಂದು, ಬುಧವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ … Continued

29 ನಿಮಿಷಗಳ ಕಾಲ ವೃಶ್ಚಿಕಾಸನ: ಗಿನ್ನಿಸ್‌ ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಯೋಗ ಶಿಕ್ಷಕ | ವೀಕ್ಷಿಸಿ

ನವದೆಹಲಿ: ದುಬೈನಲ್ಲಿ ನೆಲೆಸಿರುವ ಭಾರತೀಯ ಯೋಗ ಶಿಕ್ಷಕರೊಬ್ಬರು 30 ನಿಮಿಷಗಳ ಕಾಲ ಒಂದೇ ಯೋಗಾಸನ ಮಾಡಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ. ಯಶ್ ಮನ್ಸುಖಭಾಯಿ ಮೊರಾಡಿಯಾ ಅವರ ವೀಡಿಯೊವನ್ನು ಗಿನ್ನೆಸ್ ವರ್ಲ್ಡ್ಸ್ ರೆಕಾರ್ಡ್ಸ್ (GWR) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದೆ. ಮೊರಾಡಿಯವರು ವೃಶ್ಚಿಕಾಸನದಲ್ಲಿ ನೂತನ ಗಿನ್ನಿಸ್‌ ವಿಶವ ದಾಖಲೆ ಮಾಡಿದ್ದಾರೆ ಎಂದು ಅದು ಹೇಳಿದೆ. … Continued