ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಟ್ವಿಟರ್ ಬಯೋದಿಂದ ‘ಸಚಿವ’ ಪದ ಕೈಬಿಟ್ಟ ಆದಿತ್ಯ ಠಾಕ್ರೆ…!
ಮುಂಬೈ: ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಬಯೋದಿಂದ “ಸಚಿವ” ಪದವನ್ನು ಕೈಬಿಟ್ಟಿದ್ದಾರೆ. ಪಕ್ಷದ ತಮ್ಮ ಸಹೋದ್ಯೋಗಿ ಏಕನಾಥ್ ಶಿಂಧೆಯವರ ಬಂಡಾಯದಿಂದಾಗಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ಆದಿತ್ಯ ಅವರು ತಮ್ಮ ಟ್ವಿಟರ್ ಹ್ಯಾಂಡಲ್ನಿಂದ ಪ್ರವಾಸೋದ್ಯಮ, ಪರಿಸರ ಮತ್ತು ಸಂಸದೀಯ … Continued