ಮನಸ್ಸು ಮಾಡಿದರೆ ನಾನು ಒಂದು ದಿನವಾದರೂ ಮುಖ್ಯಮಂತ್ರಿ ಆಗಬಲ್ಲೆ : ಜನಾರ್ದನ ರೆಡ್ಡಿ

ಬಳ್ಳಾರಿ: ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ಮನಸ್ಸು ಮಾಡಿದರೆ ಒಂದು ದಿನವಾದರೂ ಮುಖ್ಯಮಂತ್ರಿಯಾಗಬಲ್ಲೆ ಎಂದು ಮಾಜಿ ಸಚಿವ ಬಿ. ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಂಗಳವಾರ ನಡೆದ ಶಾಸಕ ಸೋಮಶೇಖರ್ ರೆಡ್ಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೆಡ್ಡಿ ಮತ್ತು ರಾಮುಲು ಸಹೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗಂತೂ ಶಾಸಕ, ಮಂತ್ರಿಯಾಗುವ ಆಸೆ, ಆಕಾಂಕ್ಷೆಗಳಿಲ್ಲ. ಮನಸ್ಸು … Continued

ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ದೇವಸ್ಥಾನದ ಕಸ ಗುಡಿಸಿದ ದ್ರೌಪದಿ ಮುರ್ಮು | ವೀಕ್ಷಿಸಿ

ಭುವನೇಶ್ವರ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಇಂದು, ಬುಧವಾರ ತನ್ನ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‌ಪುರದಲ್ಲಿರುವ ಶಿವ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಪ್ರಾಂಗಣದ ಕಸ ಗುಡಿಸುತ್ತಿರು ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದೆ. ದ್ರೌಪದಿ ಮುರ್ಮು ಅವರು ‘ಜಾಹಿರಾ’ ಎಂಬ ಬುಡಕಟ್ಟು ಆರಾಧನಾ ಸ್ಥಳಕ್ಕೂ ಭೇಟಿ … Continued

ಭಾರತೀಯ ಮೂಲದ ಡಾ. ಆರತಿ ಪ್ರಭಾಕರ್ ಅವರನ್ನು ಅಮೆರಿಕದ ಉನ್ನತ ವಿಜ್ಞಾನ ಸಲಹೆಗಾರರನ್ನಾಗಿ ನೇಮಕ ಮಾಡಿದ ಅಧ್ಯಕ್ಷ ಬೈಡನ್‌

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಮಂಗಳವಾರ ಭಾರತೀಯ ಮೂಲದ ಅಮೆರಿಕನ್ ಡಾ. ಆರತಿ ಪ್ರಭಾಕರ್ ಅವರನ್ನು ಶ್ವೇತಭವನದ ಮುಂದಿನ ವಿಜ್ಞಾನ ಸಲಹೆಗಾರರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಸೆನೆಟ್‌ನಿಂದ ದೃಢೀಕರಿಸಲ್ಪಟ್ಟರೆ, ಡಾ. ಆರತಿ ಪ್ರಭಾಕರ್ ಅವರು ಬೈಡನ್‌ ಅವರ ವಿಜ್ಞಾನ ಮತ್ತು ತಂತ್ರಜ್ಞಾನದ ಮುಖ್ಯ ಸಲಹೆಗಾರರಾಗಿ, ವಿಜ್ಞಾನ ಮತ್ತು ತಂತ್ರಜ್ಞಾನದ . ಬೈಡನ್‌ ಅವರು ಡಾ. … Continued

ಇಡಿಯಿಂದ ರಾಹುಲ್ ವಿಚಾರಣೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಉಗುಳಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ | ವೀಕ್ಷಿಸಿ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೊಲೀಸ್ ಅಧಿಕಾರಿಗಳತ್ತ ಉಗುಳಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನ ಹತ್ತಿಸುವ ವೇಳೆ ವಾಹನ ಏರಿದ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರ ಜೊತೆ ಮಾತಿನ ಚಕಮಕಿ … Continued

ಮಹಾ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣ: ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅಸ್ಸಾಂಗೆ ಶಿಫ್ಟ್‌: ತಮಗೆ 46 ಶಾಸಕರ ಬೆಂಬಲ ಎಂದ ನಾಯಕ

ಗುವಾಹತಿ (ಅಸ್ಸಾಂ): ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ಇತರ ಶಾಸಕರೊಂದಿಗೆ ಇಂದು, ಬುಧವಾರ ಮುಂಜಾನೆ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹತಿಗೆ ಆಗಮಿಸಿದ್ದಾರೆ. ಅವರನ್ನು ಬಿಜೆಪಿ ಮುಖಂಡರಾದ ಸುಶಾಂತ ಬೊರ್ಗೊಹೈನ್ ಮತ್ತು ಪಲ್ಲಬ್ ಲೋಚನ್ ದಾಸ್ ಬರಮಾಡಿಕೊಂಡಿದ್ದಾರೆ. ಶಿವಸೇನೆಯ 56 ಶಾಸಕರ ಪೈಕಿ 40 ಶಾಸಕರು ಮತ್ತು ಆರು ಪಕ್ಷೇತರರ ಬೆಂಬಲವಿದೆ ಎಂದು … Continued

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಮಹಾ ಸಂಕಟ: ಶಿವಸೇನೆಯೊಳಗಿನ ‘ದಂಗೆ’ ಶಮನಕ್ಕೆ ಉದ್ಧವ ಠಾಕ್ರೆ ಪ್ರಯತ್ನ

ಮುಂಬೈ: ಸೋಮವಾರದ ವಿಧಾನ ಪರಿಷತ್ತಿನ ಚುನಾವಣೆಯ ನಂತರ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮತ್ತು ಪಕ್ಷದ ಇತರ ಹಲವಾರು ಶಾಸಕರು ಯಾರ ಸಂಪರ್ಕಕ್ಕೂ ಸಿಗದೆ ಹೋದಾಗ ರಾಜಕೀಯ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಪ್ರಾರಂಭವಾಯಿತು. ಇದು ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಪಕ್ಷಗಳಲ್ಲಿ ಒಂದಾದ ಶಿವಸೇನೆಯೊಳಗೆ ಸಂಭವನೀಯ ದಂಗೆಗೆ … Continued

ಕಾರಿನ ಬಾನೆಟ್‌ನಲ್ಲಿ ಸಿಲುಕಿಕೊಂಡ ಚಿರತೆ: ಒದ್ದಾಡುತ್ತಲೇ ಕಷ್ಟಪಟ್ಟು ತಪ್ಪಿಸಿಕೊಂಡು ಓಡಿಹೋದ ಚಿರತೆ… ದೃಶ್ಯ ಸೆರೆ

ಕಾಡು ಮೃಗಕ್ಕೆ ಸಂಬಂಧಿಸಿದಂತೆ ಮನ ಕರಗಿಸುವ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನ ಬಾನೆಟ್‌ನಲ್ಲಿ ಚಿರತೆಯೊಂದು ಸಿಲುಕೊಂಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಾಂತ ನಂದಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಾನೆಟ್‌ನಲ್ಲಿ ಸಿಲುಕಿಕೊಂಡಿರುವ ಚಿರತೆ ಬಿಡಿಸಿಕೊಳ್ಳಲು ಒದ್ದಾಡುತ್ತಿರುವ ದೃಶ್ಯದ ಮೂಲಕ 7 ಸೆಕೆಂಡುಗಳ ಈ ಕ್ಲಿಪ್ ಶುರುವಾಗುತ್ತದೆ. … Continued