2002ರ ಗುಜರಾತ್ ಗಲಭೆ: ಮೋದಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿದ್ದ ಝಕಿಯಾ ಜಾಫ್ರಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 63 ಮಂದಿಗೆ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಮೃತ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ವಿಧವೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ … Continued

ಭಾರತದಲ್ಲಿ 17,336 ಹೊಸ ಕೊರೊನಾ ಸೋಂಕು ದಾಖಲು, 13 ಜನರ ಸಾವು

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಗುರುವಾರಕ್ಕೆ ಹೋಲಿಸಿದರೆ ಇದು ಶೇ. 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು ಪ್ರಕರಣ ವರದಿಯಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 … Continued

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 107ಕ್ಕೆ ಏರಿಕೆ, 45 ಲಕ್ಷ ಸಂತ್ರಸ್ತರ ಪರಿಸ್ಥಿತಿ ಭೀಕರ

ಗುವಾಹತಿ: ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದು, ಮಹಾಮಳೆಗೆ ಮೃತರ ಸಂಖ್ಯೆ 107ಕ್ಕೆ ತಲುಪಿದೆ, ಭೂಕುಸಿತದಲ್ಲಿ 17 ಮಂದಿ ಮೃತಪಟ್ಟಿದ್ದಾರೆ. ಒಟ್ಟು 4,536 ಗ್ರಾಮಗಳು ಇನ್ನೂ ಪ್ರವಾಹದ ನೀರಿನಲ್ಲಿ ತತ್ತರಿಸಿವೆ. ಬಾರ್ಪೇಟಾ ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 10.32 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ರಾಜ್ಯದ 30 … Continued

ಕೋವಿಡ್‌-19 ಲಸಿಕೆಗಳಿಂದ 2021ರಲ್ಲಿ 42 ಲಕ್ಷಕ್ಕೂ ಹೆಚ್ಚು ಸಂಭವನೀಯ ಸಾವುಗಳನ್ನು ತಡೆಗಟ್ಟಿದ ಭಾರತ: ಲ್ಯಾನ್ಸೆಟ್ ಅಧ್ಯಯನ

ನವದೆಹಲಿ: ಕೋವಿಡ್‌-19 ಲಸಿಕೆಗಳು 2021 ರಲ್ಲಿ ಭಾರತದಲ್ಲಿ 42 ಲಕ್ಷಕ್ಕೂ ಹೆಚ್ಚು ಸಂಭಾವ್ಯ ಸಾವುಗಳನ್ನು ತಡೆಗಟ್ಟಿವೆ ಎಂದು ಅಧ್ಯಯನ ವರದಿಯು ಹೇಳಿಕೊಂಡಿದೆ. ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ “ಹೆಚ್ಚುವರಿ” ಮರಣಗಳ ಅಂದಾಜು ಕಂಡುಹಿಡಿಯಲು ನಡೆಸಿದ ಅಧ್ಯಯನವು ಕೋವಿಡ್‌-19 ಲಸಿಕೆಗಳಿಂದ ಸಂಭವನೀಯ ಸಾವಿನ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಿಕೊಂಡಿದೆ. ದಿ ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್‌ನಲ್ಲಿ … Continued

ತಮ್ಮ 60ನೇ ಜನ್ಮದಿನದ ಅಂಗವಾಗಿ ಸಾಮಾಜಿಕ ಕಾರ್ಯಗಳಿಗೆ 60,000 ಕೋಟಿ ರೂ.ದೇಣಿಗೆ ಘೋಷಿಸಿದ ಗೌತಮ್ ಅದಾನಿ

ಮುಂಬೈ: ಅದಾನಿ ಗ್ರೂಪ್‌ನ ಅಧ್ಯಕ್ಷರಾದ ಗೌತಮ್ ಅದಾನಿ ಅವರು ಸಾಮಾಜಿಕ ಕಾರಣಗಳಿಗಾಗಿ, ವಿಶೇಷವಾಗಿ ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ 60,000 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಶುಕ್ರವಾರ (ಜೂನ್ 24) ಗೌತಮ್ ಅದಾನಿ ಅವರ 60ನೇ ಜನ್ಮದಿನದ ಅಂಗವಾಗಿ ಈ ದಾಖಲೆಯ ದೇಣಿಗೆಯನ್ನು ಘೋಷಿಸಿದ್ದಾರೆ. ಗೌತಮ್ ಅದಾನಿ ಅವರ ತಂದೆ ಶಾಂತಿಲಾಲ್ ಅದಾನಿ ಅವರ … Continued