ದೇವೇಂದ್ರ ಫಡ್ನವಿಸ್ ಮತ್ತೆ ಮಹಾರಾಷ್ಟ್ರ ಸಿಎಂ ಆಗಬಹುದು, ಜುಲೈ 1ರಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ವರದಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜುಲೈ 1 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸಿವೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಹುಮತ ಪರೀಕ್ಷೆಗೆ … Continued

ಭೀಕರವಾಗಿ ಹತ್ಯೆಗೀಡಾದ ಕನ್ಹಯ್ಯಾ ಲಾಲ್ ದೇಹಕ್ಕೆ 26 ಬಾರಿ, ಕುತ್ತಿಗೆಗೆ 7-8 ಬಾರಿ ಇರಿಯಲಾಗಿತ್ತು….!

ಉದಯಪುರ: ರಾಜಸ್ಥಾನದ ಉದಯ್‌ಪುರ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಮೃತ ಕನ್ಹಯ್ಯಾ ಲಾಲ್‌ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರ ದೇಹದ ಮೇಲೆ ಕುತ್ತಿಗೆಯಿಂದ ಭುಜದವರೆಗೆ 26 ಬಾರಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹರಿತವಾದ ಆಯುಧಗಳಿಂದ ಹಲ್ಲೆಗೊಳಗಾದ ಕನ್ಹಯ್ಯಾ ಲಾಲ್ ಅತಿಯಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. ವರದಿಗಳ ಪ್ರಕಾರ, … Continued

ಉದಯಪುರ ಟೈಲರ್ ಹತ್ಯೆ: ನಿಷೇಧಾಜ್ಞೆ ನಡುವೆ ಕನ್ಹಯ್ಯಾ ಲಾಲ್ ಅಂತ್ಯ ಸಂಸ್ಕಾರಕ್ಕೆ ಪಾಲ್ಗೊಂಡ ಸಾವಿರಾರು ಜನ

ಉದಯಪುರ: ಟೈಲರ್‌ ಕನ್ಹಯ್ಯಾ ಲಾಲ್ ಅವರ ಕ್ರೂರ ಹತ್ಯೆಯು ಉದಯಪುರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿ ನಗರದ ಕೆಲವು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದರೂ ಸಹ ಹೆಚ್ಚಿನ ಸಂಖ್ಯೆಯ ಜನರ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ ನೂರಾರು ಜನರು ಲಾಲ್ ಅವರ ಅಂತ್ಯಕ್ರಿಯೆಗೆ ಜಮಾಯಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡಲು ಶವಯಾತ್ರೆಯ ವೇಳೆ ಹಲವು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು … Continued

ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ತಡೆಯಾಜ್ಞೆ ಕೋರಿ ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಗ್ಗಂಟಾಗಿರುವ ಮಹಾರಾಷ್ಟ್ರ ರಾಜಕಾರಣ ಮಹಾ ಕಗ್ಗಂಟಾಗಿದ್ದು, ರಾಜ್ಯಪಾಲ ಕೋಶಿಯಾರಿ ಅವರು, ಜೂನ್‌ ೩೦ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ … Continued

ಉದ್ಧವ್ ಠಾಕ್ರೆಗೆ ಹಿನ್ನಡೆ: ನಾಳೆ ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಆದೇಶಿಸಿದ ವಿಶ್ವಾಸಮತ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ. ಸುಪ್ರೀಂ ಕೋರ್ಟ್‌ನಿಂದ ನಕಾರಾತ್ಮಕ ಪ್ರತಿಕ್ರಿಯೆಯು ಉದ್ಧವ್‌ ಠಾಕ್ರೆಯನ್ನು ರಾಜೀನಾಮೆಗೆ ತಳ್ಳಬಹುದು ಎಂಬ ಊಹಾಪೋಹವೂ ಇದೆ. ಈ ಸಂಜೆ … Continued

ಉದಯ್‌ಪುರ ಶಿರಚ್ಛೇದ: ಬೆದರಿಕೆ ಬಗ್ಗೆ ಜೂನ್‌ 15ರಂದೇ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ- ಕನ್ಹಯ್ಯಾ ಲಾಲ್ ಪುತ್ರ ಆರೋಪ

ಉದಯ್‌ಪುರ: ಬಿಜೆಪಿಯ ನೂಪುರ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಕಾರಣಕ್ಕೆ ಟೈಲರ್‌ ಆಗಿದ್ದ ಕನ್ಹಯ್ಯಾ ಲಾಲ್‌ ಅವರನ್ನು ಹಾಡಹಗಲೇ ಇಬ್ಬರು ಭೀಕರವಾಗಿ ಹತ್ಯೆಗೈದು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಹಾಗೂ ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಮಾನತುಗೊಂಡ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರು … Continued

ಹಲ್ಲುಜ್ಜದೆ ಮಗುವಿಗೆ ಮುತ್ತು ಕೊಡಬೇಡಿ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ…!

ಮನ್ನಾರ್​ಕಾಡ್ (ಕೇರಳ) : ಹಲ್ಲುಜ್ಜದೆ ಮಗುವಿಗೆ ಮುತ್ತು ಕೊಡುವುದನ್ನು ವಿರೋಧಿಸಿದ ಪತ್ನಿಯನ್ನು ಪತಿಯೇ ಕೊಲೆ ಮಾಡಿದ ಆತಂಕಕಾರಿ ಘಟನೆ ಕೇರಳದ ಮನ್ನಾರ್‌ಕಾಡ್‌ನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಆಕೆಯ ಪತಿ ಅವಿನಾಶ್‌ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲುಜ್ಜದೆ ಮಗುವಿಗೆ ಮುತ್ತು ನೀಡಲು ಬಂದ … Continued

ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ

ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ನಿರೀಕ್ಷೆಗೂ ಕೊರೊನಾ ಸೋಂಕು ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್‍ಗಳಲ್ಲಿ ಕೋವಿಡ್-19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಅಪಾರ್ಟ್‍ಮೆಂಟ್‍ಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. … Continued

ವಿಶ್ವಾಸ ಮತ ಎದುರಿಸುವ ಮಧ್ಯೆ ಔರಂಗಾಬಾದ್, ಉಸ್ಮಾನಾಬಾದ್ ನಗರಗಳ ಹೆಸರು ಮರುನಾಮಕರಣಕ್ಕೆ ಮಹಾರಾಷ್ಟ್ರ ಕ್ಯಾಬಿನೆಟ್‌ ಒಪ್ಪಿಗೆ

ಮುಂಬೈ: ಔರಂಗಾಬಾದ್ ನಗರವನ್ನು ಸಂಭಾಜಿ ನಗರ ಮತ್ತು ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಬಂಡಾಯದ ನಂತರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಬಹುಮತದ ಬೆದರಿಕೆ ನಡುವೆ ಈ ನಿರ್ಧಾರವು ಬಂದಿದೆ. ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ … Continued

ಮದರಸಾಗಳಲ್ಲಿ ಧರ್ಮನಿಂದೆಗೆ ಶಿರಚ್ಛೇದವೇ ಶಿಕ್ಷೆ ಎಂದು ಕಲಿಸ್ತಾರೆ: ಉದಯ್‌ಪುರ ಹತ್ಯೆ ನಂತರ ಆರಿಫ್‌ ಮೊಹಮ್ಮದ್‌ ಖಾನ್‌ ಹೇಳಿಕೆ

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯೊಬ್ಬನ ಭೀಕರ ಹತ್ಯೆಯ ಕುರಿತು ರಾಷ್ಟ್ರವ್ಯಾಪಿ ಕೋಲಾಹಲದ ನಡುವೆ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಸ್ಲಾಂ ಧಾರ್ಮಿಕ ಶಾಲೆಗಳಾದ ಮದರಸಾಗಳಲ್ಲಿನ ಶೈಕ್ಷಣಿಕ ಪಠ್ಯಕ್ರಮದ ಮೇಲೆ ಕೆಂಪು ಬಾವುಟ ಹಾರಿಸಿದ್ದಾರೆ. ಇಸ್ಲಾಂ ಮೂಲಭೂತವಾದಿಗಳು ಹಗಲಿನಲ್ಲಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇರಳ ರಾಜ್ಯಪಾಲರು, ಮದ್ರಾಸ್‌ಗಳಲ್ಲಿನ … Continued