ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ರೌಸ್ ಅವೆನ್ಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹಾಜರಾಗಿದ್ದರು.
ಜೊತೆಗೆ ಸಂಸದ ಡಿ.ಕೆ.ಸುರೇಶ್, ಸಚಿನ್ ನಾರಾಯಾಣ್, ಆಂಜನೇಯ, ಸುನೀಲ್ ಶರ್ಮ, ರಾಜೇಂದ್ರ ಸಹ ಹಾಜರಾಗಿದ್ದರು. ಕೋರ್ಟ್
ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ.
;ಟ೧2018ರಲ್ಲಿ ದೆಹಲಿಯ ಸಪ್ತರ್ ಜಂಗ್ ಫ್ಲ್ಯಾಟ್ನಲ್ಲಿ ಸಿಕ್ಕಿರುವ ಎಂಟೂವರೆ ಕೋಟಿ ರೂಪಾಯಿ ಹಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಅವರನ್ನ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಅನಾರೋಗ್ಯದ ಕಾರಣ ನೀಡಿ ಡಿ.ಕೆ.ಶಿವಕುಮಾರ ಜಾಮೀನು ಪಡೆದಿದ್ದರು. ಈಗ ಹೊಸದಾಗಿ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ. ಜಾಂಇನಿಗೆ ಲಿಖಿತ ಆಕ್ಷೇಪಣೆಯನ್ನ ಸಲ್ಲಿಸಲು ಜುಲೈ 30ಕ್ಕೆ ಅರ್ಜಿ ಸಲ್ಲಿಸಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ