ಕಾಮನ್​ವೆಲ್ತ್ ಗೇಮ್ಸ್​​-2022: ವೇಟ್‌ಲಿಫ್ಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್​​ ಪೂಜಾರಿ, ಭಾರತಕ್ಕೆ ಎರಡನೇ ಪದಕ,

ಬರ್ಮಿಂಗ್​ಹ್ಯಾಮ್​​(ಯುಕೆ): ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ವೇಟ್​ ಲಿಫ್ಟಿಂಗ್​​ನಲ್ಲಿ ಕನ್ನಡಿಗರಾದ ಪಿ. ಗುರುರಾಜ್​​ ಪೂಜಾರಿ ಅವರು ಶನಿವಾರ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 61 ಕೆಜಿ ವಿಭಾಗದಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಗುರುರಾಜ್​ ಪೂಜಾರಿ ಈ ಸಾಧನೆ ಮಾಡಿದ್ದಾರೆ. 118+151 ಕೆಜಿ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೊನ್ನಾವರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಉಪವಾಸ ಸತ್ಯಾಗ್ರಹ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಒಗ್ಗಟ್ಟಿಲ್ಲ. ಜಡತ್ವ ಕಾಡುತ್ತಿದೆ. ಜಡತ್ವ ತೊರೆದು ಜಿಲ್ಲೆಯ ಹಿತಕ್ಕಾಗಿ ಸುಸಜ್ಜಿತ ಆಸ್ಪತ್ರೆ ಬೇಕೆಂದು ಹೋರಾಟಕ್ಕಿಳಿದ ಜಿಲ್ಲೆಯ ಯುವಕರ ಬೆನ್ನು ತಟ್ಟಿ ಬೆಂಬಲಿಸಿ ಎಂದು ಸಾಹಿತಿ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.| ಎನ್ ಆರ್ ನಾಯಕ್ ಕರೆ ನೀಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಸ್ಥಳದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ … Continued

ಪರಿಷತ್ ಉಪ ಚುನಾವಣೆ: ಬಾಬೂರಾವ್ ಚಿಂಚನಸೂರಗೆ ಬಿಜೆಪಿ ಟಿಕೆಟ್ ಘೋಷಣೆ

ಬೆಂಗಳೂರು: ಒಂದು ಸ್ಥಾನಕ್ಕೆ ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಹೆಸರು ಘೋಷಣೆ ಮಾಡಿದೆ. ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿಗೆ ಟಿಕೆಟ್ ನೀಡಿದೆ.ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಿ.ಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಿದ ನಂತರ ಒಂದು ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ಈಗ ಉಪ ಚುನಾವಣೆ ಘೋಷಣೆಯಾಗಿದೆ. ವಿಧಾನ … Continued

ಶೂಟಿಂಗ್ ಸ್ಟಾರ್..: ತಮಿಳುನಾಡು ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ 4 ಚಿನ್ನ, 2 ಕಂಚಿನ ಪದಕ ಗೆದ್ದ ಕಾಲಿವುಡ್ ಸೂಪರ್‌ ಸ್ಟಾರ್ ಅಜಿತ್..!

ಚೆನ್ನೈ: ಕಾಲಿವುಡ್ ಸ್ಟಾರ್ ಅಜಿತ್ ಕುಮಾರ್ ಅವರು ತಾವು ತೆರೆಯ ಮೇಲೆ ಮಾತ್ರ ಹೀರೋ ಅಲ್ಲ. ತೆರೆಯ ಹೊರಗೂ ರಿಯಲ್ ಹೀರೋ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಿರುಚ್ಚಿಯಲ್ಲಿ ನಡೆಯುತ್ತಿರುವ 47ನೇ ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಮಿಳು ಸೂಪರ್‌ ಸ್ಟಾರ್‌ ನಟ ಅಜಿತ್ ಕುಮಾರ್ ಇದುವರೆಗೆ ಒಟ್ಟು ನಾಲ್ಕು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು … Continued

ಭಾರತದ ಸಾವಿತ್ರಿ ಜಿಂದಾಲ್ ಈಗ ಏಷ್ಯಾದ ಅತ್ಯಂತ ಶ್ರೀಮಂತ ಮಹಿಳೆ

ನವದೆಹಲಿ: ಚೀನಾದ ಆಸ್ತಿ ಬಿಕ್ಕಟ್ಟು ಅದೇ ದೇಶದ ಕಂಟ್ರಿ ಗಾರ್ಡನ್ ಹೋಲ್ಡಿಂಗ್ಸ್ ಕಂ ಸೇರಿದಂತೆ ರಾಷ್ಟ್ರದ ಡೆವಲಪರ್‌ಗಳಿಗೆ ನಷ್ಟ ತಂದಿದ್ದರಿಂದ ಯಾಂಗ್ ಹುಯಿಯಾನ್ ಈಗ ಏಷ್ಯಾದ ಶ್ರೀಮಂತ ಮಹಿಳೆಯಾಗಿ ಉಳಿದಿಲ್ಲ. ಈವರೆಗೆ ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಭಾರತದ ಪುರುಷರು ಕಾಣಿಸಿಕೊಳ್ಳುತ್ತಿದ್ದರೆ ಈಗ ಭಾರತದ ಸಾವಿತ್ರಿ ಜಿಂದಾಲ್‌ ಏಶಿಯಾದ ಅತ್ಯಂತ ಶ್ರೀಮಂತ ಮಹಿಳೆಯಾಗಿ ಹೊರಹೊಮ್ಮಿದ್ದಾರೆ. … Continued

ರಾಜಸ್ಥಾನ ದಾರಾ ಘಾಟ್‌ಗಳ ಅದ್ಭುತ ತಿರುವು ದಾಟುತ್ತಿರುವ ರೈಲು : ಮೋಡಿ ಮಾಡುವ ಸೌಂದರ್ಯ | ವೀಕ್ಷಿಸಿ

ನವದೆಹಲಿ: ಭಾರತೀಯ ರೈಲ್ವೇ ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದು. ಇದರ ರೈಲುಗಳು ಆಗಾಗ್ಗೆ ರಾಷ್ಟ್ರವು ನೀಡುವ ಕೆಲವು ಉಸಿರು ಬಿಗಿಹಿಡಿಯುವ ಸ್ಥಳಗಳ ಮೂಲಕವೂ ಪ್ರಯಾಣಿಸುತ್ತವೆ. ರೈಲ್ವೆ ಸಚಿವಾಲಯವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ಅಂತಹದ್ದೇ ಒಂದು ವೀಡಿಯೊ, ರಾಜಸ್ಥಾನದ ದಾರಾ ಘಾಟ್‌ಗಳ ಸುಂದರವಾದ ಭೂ ದೃಶ್ಯದ ಮೂಲಕ ಎಕ್ಸ್‌ಪ್ರೆಸ್ ರೈಲು ದಾಟುವುದನ್ನು ತೋರಿಸುತ್ತದೆ. ಪ್ರಕೃತಿಯ … Continued

ಕಾಮನ್‌ವೆಲ್ತ್ ಗೇಮ್ಸ್‌ : ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಖಾತೆ ತೆರೆದ ಸಂಕೇತ್ ಸರ್ಗರ್

ನವದೆಹಲಿ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 55 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸಂಕೇತ್ ಮಹಾದೇವ್ ಸರ್ಗರ್ ಭಾರತದ ಖಾತೆಯನ್ನು ತೆರೆದಿದ್ದಾರೆ. ಅವರು 113 ಕೆಜಿ ಎತ್ತುವ ಮೂಲಕ ಸ್ನ್ಯಾಚ್ ಸ್ಪರ್ಧೆಯಲ್ಲಿ ಸ್ಪಷ್ಟವಾಗಿ ಮುನ್ನಡೆ ಸಾಧಿಸಿದ ನಂತರ ಕ್ಲೀನ್ ಮತ್ತು ಜರ್ಕ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು, ಅಲ್ಲಿ ಅವರು ತಮ್ಮ … Continued

ಕರ್ನಾಟಕ ಸಿಇಟಿ 2022 ಫಲಿತಾಂಶ : ಎಲ್ಲ ಐದು ವಿಭಾಗಗಳಲ್ಲಿ ಬೆಂಗಳೂರು ವಿದ್ಯಾರ್ಥಿಗಳಿಗೆ ಪ್ರಥಮ ರ್‍ಯಾಂಕ್‌

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್‌ 16 ಮತ್ತು 17ರಂದು ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಇಂದು, ಶನಿವಾರ ಪ್ರಕಟಿಸಲಾಗಿದ್ದು, ಎಲ್ಲ ಐದೂ ವಿಭಾಗಗಳಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಮೊದಲ ರ್‍ಯಾಂಕ್‌ ಗಳಿಸಿದ್ದಾರೆ. ರ್‍ಯಾಂಕ್‌ಗಳಲ್ಲಿ ಸಿಬಿಎಸ್‌ಇ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಸಿಇಟಿ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ … Continued

ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ, ಒಂದು ವೇಳೆ…”: ವಿವಾದ ಸೃಷ್ಟಿಸಿದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದ್ದು ೀಗ ಹೇಳಿಕೆಗೆ ಟೀಕೆಗಳು ವ್ಯಕ್ತವಾಗಿವೆ. ಗುಜರಾತಿ ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಅದರಲ್ಲೂ ಮುಂಬೈ ಮತ್ತು ಥಾಣೆಯಿಂದ ಹೊರಹಾಕಿದರೆ, ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ ಎಂದು ನಿನ್ನೆ (ಜುಲೈ 29) ಕಾರ್ಯಕ್ರಮವೊಂದರಲ್ಲಿ ಭಾಷಣದ ವೇಳೆ ಮಹಾರಾಷ್ಟ್ರ ರಾಜ್ಯಪಾಲ ಕೋಶಿಯಾರಿ ಹೇಳಿರುವುದಕ್ಕೆ ಈ ಟೀಕೆಗಳು … Continued

ಉತ್ತರ ಕನ್ನಡಕ್ಕೆ ಬೇಕೇಬೇಕು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ: ಬೆಂಗಳೂರಿನಲ್ಲಿರುವ ಉತ್ತರ ಕನ್ನಡದವರಿಂದ ನಡೆಯಿತು ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು, ಶನಿವಾರ ಹಕ್ಕೊತ್ತಾಯದ ಮತಪ್ರದರ್ಶನ ನಡೆಸಿದರು. ಎಲ್ಲರೂ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ … Continued