ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಪರಿಷತ್ ಸದಸ್ಯ ಹೆಚ್.ಆರ್ ಶ್ರೀನಾಥ್

ಬೆಂಗಳೂರು : ಜೆಡಿಎಸ್‌ನ ಮತ್ತೊಬ್ಬ ನಾಯಕ ಪಕ್ಷ ತೊರೆದಿದ್ದು, ಇಂದು, ಭಾನುವಾರ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ ಆರ್ ಶ್ರೀನಾಥ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಕೊಪ್ಪಳದ ಶ್ರೀನಾಥ್ ಸೇರ್ಪಡೆಯಾಗಿದ್ದು, ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಕಾಂಗ್ರೆಸ್ ಶಾಲು, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರಿದ ಬಳಿಕ … Continued

ಉಪಚುನಾವಣೆಯಲ್ಲಿ ಭಾರೀ ಸೋಲಿನ ವಾರದ ನಂತರ ಪಕ್ಷದ ಎಲ್ಲ ಹುದ್ದೆಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

ಲಕ್ನೋ (ಉತ್ತರ ಪ್ರದೇಶ): ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಪಕ್ಷದ ಎಲ್ಲ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದಾರೆ. ಆದರೆ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ. ರಾಂಪುರ ಮತ್ತು ಅಜಂಗಢ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ … Continued

ಸಫಾರಿ ವಾಹನ ಏರಿ ಫೋಟೊ ಕ್ಲಿಕ್ಕಿಸುವ ಪ್ರವಾಸಿಗರಿಗೆ ಆಘಾತ ನೀಡಿದ ಚಿರತೆ | ವೀಕ್ಷಿಸಿ

ವನ್ಯಜೀವಿಗಳು ಅನೇಕ ಸಫಾರಿ ಸ್ಥಳಗಳಲ್ಲಿ, ವಿಶೇಷವಾಗಿ ಆಫ್ರಿಕಾದಲ್ಲಿ ವಾಹನಗಳ ಉಪಸ್ಥಿತಿಗೆ ಎಷ್ಟು ಒಗ್ಗಿಕೊಂಡಿವೆ, ಅದು ಸಾಮಾನ್ಯವಾಗಿ ಅವುಗಳನ್ನು ನಿರ್ಲಕ್ಷಿಸುತ್ತದೆ, ಇದು ಪ್ರವಾಸಿಗರು ಈ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುರೇಂದರ್ ಮೆಹ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅಂತಹ ಒಂದು ವೀಡಿಯೊದಲ್ಲಿ, ಚಿರತೆಯೊಂದು ಸಫಾರಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪನ್ನೇ … Continued

ರಾಸಲೀಲೆ ವೀಡಿಯೋ ವೈರಲ್ : ದೂರು ದಾಖಲಾದ ಬೆನ್ನಿಗೇ ಶಿಕ್ಷಕನ ಬಂಧನ

ಕೊಪ್ಪಳ: ಅಕ್ಕಪಕ್ಕದ ಮಹಿಳೆಯರೊಂದಿಗೆ ಸರಸವಾಡಿ, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಶಿಕ್ಷಕ ಅಜರುದ್ದೀನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಗಾಪುರ ಗ್ರಾಮದ ಶಿಕ್ಷಕ ಅಜರುದ್ದೀನ್ ಮಹಿಳೆಯರು ಮತ್ತು ಮಕ್ಕಳನ್ನು ಕಾಮದಾಟಕ್ಕೆ ಬಳಸಿಕೊಂಡಿದ್ದ ವೀಡಿಯೋ ವೈರಲ್ ನಂತರ ವೀಡಿಯೋದಲ್ಲಿದ್ದಳು ಎಂದು ಹೇಳಲಾದ ಮಹಿಳೆ ಅಜರುದ್ದೀನ್ ವಿರುದ್ಧ ದೂರು ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸ್ … Continued

ಜಮ್ಮು: ಇಬ್ಬರು ಮೋಸ್ಟ್ ವಾಂಟೆಡ್ ಎಲ್ಇಟಿ ಭಯೋತ್ಪಾದಕರನ್ನು ಶಸ್ತ್ರಾಸ್ತ್ರ ಸಮೇತ ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..! ಎಲ್ಲೆಡೆ ಪ್ರಶಂಸೆ

ಜಮ್ಮು: ಜಮ್ಮು ವಿಭಾಗದ ರಿಯಾಸಿ ಪ್ರದೇಶದಲ್ಲಿ ಗ್ರಾಮಸ್ಥರು ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಮೇತ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಸೆರೆ ಹಿಡಿದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ವರದಿಯ ಪ್ರಕಾರ, ಸ್ಥಳೀಯರು ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಉಗ್ರರನ್ನು ಸೆರೆಹಿಡಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಮೊದಲು ಜನರು ಬದುಕಲು … Continued

2002ರ ಗೋಧ್ರಾ ರೈಲು ಹತ್ಯಾಕಾಂಡದ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ಗೋಧ್ರಾ (ಗುಜರಾತ್) : 2002ರಲ್ಲಿ ಗುಜರಾತಿನಲ್ಲಿ ಭೀಕರ ಗಲಭೆಗೆ ಕಾರಣವಾಗಿದ್ದ 59 ಕರಸೇವಕರನ್ನು ಹತ್ಯೆಗೈದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿಗೆ ಗೋಧ್ರಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯವು, ಫೆಬ್ರವರಿ 2021 ರಲ್ಲಿ ಬಂಧಿಸಲ್ಪಟ್ಟ ಆರೋಪಿ ರಫೀಕ್ ಹುಸೇನ್ ಬಟುಕ್‌ ಎಂಬಾತನಿಗೆ ಜೀವಾವಧಿ ಶಿಕ್ಷೆ … Continued

ಈದ್ಗಾ ಮೈದಾನ ವಿವಾದ, ಜುಲೈ 12 ಕ್ಕೆ ಚಾಮರಾಜಪೇಟೆ ಬಂದ್‌ಗೆ ಕರೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಾದ-ಪ್ರತಿವಾದ ಜೋರಾಗುತ್ತಿದ್ದು, ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದ್ದು, ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ … Continued

ನೂಪುರ ಶರ್ಮಾ ಬೆಂಬಲಿಸಿದ್ದಕ್ಕೆ ಅಮರಾವತಿಯಲ್ಲಿ ಶಂಕಿತ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಬಂಧನ

ಮುಂಬೈ: ಅಮರಾವತಿ ಮೂಲದ ಅಂಗಡಿ ಮಾಲೀಕ ಉಮೇಶ್ ಕೊಲ್ಹೆ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಶೇಖ್ ಇರ್ಫಾನ್ ಶೇಖ್ ರಹೀಮ್ ಎಂದು ಗುರುತಿಸಲಾಗಿದೆ. ಉಮೇಶ್ ಕೊಲ್ಹೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳನೇ ಆರೋಪಿ ಮತ್ತು ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ್ದಾರೆ ಎಂದು ಸಿಟಿ … Continued

164 ಮತಗಳೊಂದಿಗೆ ಮಹಾರಾಷ್ಟ್ರ ವಿಧಾನಸಭೆ ನೂತನ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್

ಮುಂಬೈ: ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಭಾನುವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದರು. ಭಾನುವಾರ ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಬಳಿಕ ಚುನಾವಣೆ ನಡೆಯಿತು. ನಾರ್ವೇಕರ್ ಅವರು ವಿಧಾನಸಭೆಯಲ್ಲಿ 164 ಮತಗಳನ್ನು ಪಡೆದರು. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಉದ್ಧವ್‌ ಠಾಕ್ರೆ ನಿಷ್ಠಾವಂತ … Continued

ಲೇಖಕಿ ಬಿ.ಟಿ ಲಲಿತಾ ನಾಯ್ಕ್‌ಗೆ ಕೊಲೆ ಬೆದರಿಕೆ ಪತ್ರ, ಸಿದ್ದರಾಮಯ್ಯ, ಎಚ್‌ಡಿಕೆ ಹೆಸರೂ ಇವೆ

ಬೆಂಗಳೂರು : ಸಾಮಾಜಿಕ ಹೋರಾಟಗಾರ್ತಿ ಹಾಗೂ ಲೇಖಕಿ ಬಿ.ಟಿ ಲಲಿತಾ ನಾಯಕ್‌ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಪ್ರಮುಖ ರಾಜಕೀಯ ವ್ಯಕ್ತಿಗಳಾದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಸೇರಿದಂತೆ ಅನೇಕರ ಹೆಸರನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಲಲಿತಾ ನಾಯಕ್‌ ಅವರ ಸಂಜಯ್ ನಗರದ ಮನೆಯ ವಿಳಾಸಕ್ಕೆ … Continued