ರಾಷ್ಟ್ರಪತಿ ಚುನಾವಣೆ : ಕರ್ನಾಟಕಕ್ಕೆ ಬಂದ ಅಭ್ಯರ್ಥಿ ಯಶವಂತ ಸಿನ್ಹಾ
ಬೆಂಗಳೂರು: ಎನ್ಡಿಎ ಹೊರತಾದ ಪಕ್ಷಗಳ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಕರ್ನಾಟಕದ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಲು ಶನಿವಾರ ಸಂಜೆ ಬೆಂಗಳೂರಿಗೆ ಬಂದಿದ್ದಾರೆ. ಶನಿವಾರ ಬೆಳಗ್ಗೆ ಹೈದರಾಬಾದ್ಗೆ ಭೇಟಿ ನೀಡಿದ್ದ ಯಶವಂತ ಸಿನ್ಹಾ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅಬರು ಬರಮಾಡಿಕೊಂಡರು. ಅಲ್ಲಿ ಪ್ರಚಾರ ಕಾರ್ಯ ಕೈಗೊಂಡ ಬಳಿಕ … Continued