ಚಿರತೆಯೊಂದು ಮರದ ಮೇಲೆ ಮಂಗನ ಮರಿ ಬೇಟೆಯಾಡಿದ ಅಪರೂಪದ ದೃಶ್ಯದ ವೀಡಿಯೊ‌ ವೈರಲ್

ಚಿರತೆಯೊಂದು ಬೇಟೆಯಾಡುವ ಅಪರೂಪದ ದೃಶ್ಯ ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆಯಾಗಿದೆ. ಚಿರತೆ ಮಂಗನ ಮರಿಯನ್ನು ಬೇಟೆಯಾಡುತ್ತಿರುವುದು ಕಂಡುಬಂದಿದೆ. ಬೇಟೆಯ ವೀಡಿಯೊವನ್ನು ಪನ್ನಾ ಟೈಗರ್ ರಿಸರ್ವ್ನವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗುತ್ತಿದೆ. ವೀಡಿಯೊ ಕ್ಲಿಪ್‌ನಲ್ಲಿ ಚಿರತೆಯೊಂದು ಕೋತಿ ಮರಿಯನ್ನು ಹಿಡಿಯಲು ಮರವನ್ನು ಏರುವುದನ್ನು ನೋಡಬಹುದು. ನಂತರ ಮಂಗನ ಮರಿ ಇರುವ ಇನ್ನೊಂದರ ಮರದ … Continued

ಧಾರವಾಡ: ಜೆಎಸ್‌ಎಸ್‌ ಮಂಜುನಾಥೇಶ್ವರ ಐಟಿಐ ಕಾಲೇಜಿಗೆ ಕರ್ಣಾಟಕ ಬ್ಯಾಂಕಿನಿಂದ ಬೊಲೆರೊ ವಾಹನ ಹಸ್ತಾಂತರ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಕರ್ಣಾಟಕ ಬ್ಯಾಂಕಿನವರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿಗೆ ನೀಡುತ್ತಿರುವ ಬೊಲೆರೋ ವಾಹನವನ್ನು ಕರ್ಣಾಟಕ ಬ್ಯಾಂಕಿನ ಎ.ಜಿ.ಎಂ ವಾದಿರಾಜ. ಕೆ. ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಹರ್ಷೇಂದ್ರಕುಮಾರ. ಜೆ.ಎಸ್.ಎಸ್ ಆಡಳಿತ ಮಂಡಳಿ ಸದಸ್ಯರಾದ ಎಂ.ಎನ್ ತಾವರಗೇರಿ, ಶ್ರೀಕಾಂತ … Continued

ಮನೀಶ್ ಸಿಸೋಡಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದಾಗ ಕೋವಿಡ್ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಗುತ್ತಿಗೆ ನೀಡುವಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಮಾಡಿದಕ್ಕೆ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮನೀಶ ಸಿಸೋಡಿಯಾ ಅವರು ಪಿಪಿಇ ಕಿಟ್‌ಗಳ ಗುತ್ತಿಗೆಯನ್ನು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ರೌಸ್​ ಅವೆನ್ಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹಾಜರಾಗಿದ್ದರು. ಜೊತೆಗೆ ಸಂಸದ ಡಿ.ಕೆ.ಸುರೇಶ್​, ಸಚಿನ್​ ನಾರಾಯಾಣ್​, ಆಂಜನೇಯ, ಸುನೀಲ್​ ಶರ್ಮ, ರಾಜೇಂದ್ರ ಸಹ ಹಾಜರಾಗಿದ್ದರು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ. ;ಟ೧2018ರಲ್ಲಿ ದೆಹಲಿಯ ಸಪ್ತರ್​ … Continued

ಟಿವಿಯಲ್ಲಿ ಇಡೀ ರಾಷ್ಟ್ರದ ಕ್ಷಮೆ ಕೇಳಬೇಕು, ದೇಶಾದ್ಯಂತ ಭಾವನೆ ಕೆರಳಿಸಲು ನೀವೇ ಏಕಮಾತ್ರ ಹೊಣೆ: ಪ್ರವಾದಿ ಹೇಳಿಕೆ ಬಗ್ಗೆ ನೂಪುರ್ ಶರ್ಮಾರಿಗೆ ಸುಪ್ರೀಂಕೋರ್ಟ್‌ ತೀವ್ರ ತರಾಟೆ

ನವದೆಹಲಿ: ದೊಡ್ಡ ವಿವಾದಕ್ಕೆ ಕಾರಣವಾಗಿದ್ದ ಪ್ರವಾದಿ ಮೊಹಮ್ಮದ್‌ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ದೂರದರ್ಶನದಲ್ಲಿ ನೂಪುರ್ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯ ಪೀಠವು ದೇಶಾದ್ಯಂತ ಕಿಚ್ಚು ಹೊತ್ತಿಸಲು ನೂಪುರ್‌ ಶರ್ಮಾ ಏಕೈಕ … Continued

ಡೈಮಂಡ್ ಲೀಗ್ : ಜಾವೆಲಿನ್‌ನಲ್ಲಿ ತನ್ನದೇ ದಾಖಲೆ ಮುರಿದು ಹೊಸ ರಾಷ್ಟ್ರೀಯ ದಾಖಲೆ ಮಾಡಿದ ನೀರಜ್ ಚೋಪ್ರಾ

ಸ್ವೀಡನ್ : 2020 ರ ಒಲಿಂಪಿಕ್ ನಲ್ಲಿ ಭಾರತಕ್ಕೆ ಚಿನ್ನ ತಂದು ಕೊಟ್ಟ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಜೂನ್ 30 ರಂದು ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ನಲ್ಲಿ 89.94 ಮೀ. ಜಾವೆಲಿನ್‌ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆ ಮಾಡಿದ್ದು, ಆದರೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಜೂನ್‌ ತಿಂಗಳ ಆರಂಭದಲ್ಲಿ … Continued

ತಮ್ಮ ಟ್ವಿಟರ್ ಪ್ರೊಫೈಲ್‌ನಲ್ಲಿ ಬಾಳ್ ಠಾಕ್ರೆ ಫೋಟೊ ಹಾಕಿಕೊಂಡ ನೂತನ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ನಿನ್ನೆ, ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸೂಕ್ಷ್ಮ ಸಂದೇಶವನ್ನು ರವಾನಿಸಿದ್ದಾರೆ. ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ಅವರು ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರವನ್ನು ಬಾಳಾಸಾಹೇಬ್ … Continued

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ: ಒಂದು ವಾರದಲ್ಲಿ ನಾಲ್ಕನೇ ಬಾರಿ ಭೂಕಂಪನ

ಮಂಗಳೂರು: ಕೆಲವೇ ದಿನಗಳ ಹಿಂದೆ ಮೂರು ಬಾರಿ ಭೂಮಿ ಕಂಪಿಸಿ ಆತಂಕ ಸೃಷ್ಟಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕೊಡಗು ಗಡಿ ಭಾಗದಲ್ಲಿ ನಿನ್ನೆ, ಗುರುವಾರ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ. ಮಧ್ಯರಾತ್ರಿ 1.15ರ ಸುಮಾರಿಗೆ ಭೂ ಕಂಪನ ಉಂಟಾಗಿದೆ ಎಂದು ಹೇಳಲಾಗಿದ್ದು, ಭೂಮಿ ಕಂಪಿಸಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ಜನ ಎಚ್ಚರಗೊಂಡು ಆತಂಕ್ಕೊಳಗಾದರು. … Continued

19 kg ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರುಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು, ಸಿಲಿಂಡರ್ ದೆಹಲಿಯಲ್ಲಿ 198 ರೂ.ಗಳಷ್ಟು ಕಡಿಮೆಯಾಗಿದೆ. ಸಿಲಿಂಡರ್ ದರ ಕೋಲ್ಕತಾದಲ್ಲಿ 182 ರೂ., ಮುಂಬೈನಲ್ಲಿ 190.50 ರೂ., ಚೆನ್ನೈನಲ್ಲಿ 187 ರೂ.ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ವಾಣಿಜ್ಯ ಸಿಲಿಂಡರುಗಳ ದರವನ್ನು ಕಡಿತಗೊಳಿಸಿದೆ. ಗೃಹಬಳಕೆಯ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರುಗಳ ದರದಲ್ಲಿ … Continued