ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued

ಭಾರತದಲ್ಲಿ ಮಂಕಿಪಾಕ್ಸ್‌ನಿಂದ ಮೊದಲ ಸಾವು: ಯುಎಇಯಿಂದ ವಾಪಸಾದ ಕೇರಳದ ವ್ಯಕ್ತಿಯ ಮಾದರಿಯ ಪರೀಕ್ಷೆಯಲ್ಲಿ ದೃಢ

ತ್ರಿಶೂರ್ : ಜುಲೈ 30 ರಂದು ಕೇರಳದಲ್ಲಿ ಮೃತಪಟ್ಟ 22 ವರ್ಷದ ವ್ಯಕ್ತಿಯ ಮಾದರಿಯ ಫಲಿತಾಂಶ ಸೋಮವಾರ ಬಂದಿದ್ದು, ಆ ವ್ಯಕ್ತಿ ಮಂಕಿಪಾಕ್ಸ್‌ನಿಂದ ಮೃತಪಟ್ಟಿರುವುದನ್ನು ದೃಢಪಡಿಸಿವೆ. ಇದು ಭಾರತದ ಮೊದಲ ಮಂಕಿಪಾಕ್ಸ್ ಸಂಬಂಧಿತ ಸಾವಾಗಿದೆ. ಪುಣೆ ಎನ್‌ಐವಿಗೆ ಪರೀಕ್ಷೆಗೆಂದು ಕಳುಹಿಸಲಾದ ಅವರ ಮಾದರಿಗಳ ಫಲಿತಾಂಶಗಳು ಪಾಸಿಟಿವ್‌ ಬಂದಿದೆ. ಕೇಂದ್ರ ಸರ್ಕಾರವು ಈಗ ಭಾರತದಲ್ಲಿ ಮಂಕಿಪಾಕ್ಸ್‌ನ ಕಾರ್ಯಪಡೆ … Continued

ಶಿವಸೇನೆ ನಾಯಕ ಸಂಜಯ್ ರಾವತ್ 4 ದಿನ ಇ.ಡಿ ಕಸ್ಟಡಿಗೆ

ಮುಂಬೈ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರನ್ನು ಇಂದು, ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ)ದ ಕಸ್ಟಡಿಗೆ ನೀಡಲಾಗಿದೆ. ತನಿಖಾ ಸಂಸ್ಥೆ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು ಆದರೆ ನ್ಯಾಯಾಲಯ ಒಪ್ಪಲಿಲ್ಲ ಮತ್ತು ನಾಲ್ಕು ದಿನಗಳ ಅವಧಿಗೆ ಕಸ್ಟಡಿಗೆ ನೀಡಿತು. ಇದುವರೆಗಿನ ತನಿಖೆ ಮತ್ತು ಅದರಲ್ಲಿ ಕಂಡುಬಂದಿರುವ ಅಂಶಗಳ … Continued

ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ರೈಲ್ವೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಹಾಸನದಲ್ಲಿ ಇಂದು, ಸೋಮವಾರ ವಿದ್ಯಾರ್ಥಿನಿಯೊಬ್ಬಳು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾಳೆ. ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರೊಂದಿಗೆ ಈ ಅಪಘಾತವು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ … Continued

ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಜೋರಾದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆ ಜೋರಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ … Continued

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಜನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಈಘ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಒತ್ತಾಯಿಸಲಾಗಿದೆ. ಕಾರವಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ … Continued

ಪೆನ್ಸಿಲ್, ಮ್ಯಾಗಿ ಬೆಲೆ ಹೆಚ್ಚಾಗಿದೆ, ಹೊಸ ಪೆನ್ಸಿಲ್‌ ಕೇಳಿದ್ರೆ ಅಮ್ಮ ಹೊಡೆಯುತ್ತಾಳೆ : ಪ್ರಧಾನಿ ಮೋದಿಗೆ ಪತ್ರ ಬರೆದ 1ನೇ ತರಗತಿ ಬಾಲಕಿ..!

ನವದೆಹಲಿ: 1ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯೊಬ್ಬಳು ಪೆನ್ಸಿಲ್ ಮತ್ತು ಮ್ಯಾಗಿ ದುಬಾರಿಯಾಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾಳೆ. ಉತ್ತರ ಪ್ರದೇಶದ ಕನೌಜ್‌ನ ಛಿಬ್ರಮೌವ್‌ನ ಆರು ವರ್ಷದ ಕೃತಿ ದುಬೆ ಎಂಬ ಬಾಲಕಿ ಹಿಂದಿಯಲ್ಲಿ ಬರೆದಿರುವ ಈ ಪತ್ರದಲ್ಲಿ ತನ್ನ ಕಷ್ಟದ ಬಗ್ಗೆ ಮಾತನಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪತ್ರದಲ್ಲಿ, … Continued

ಜ್ಞಾನವಪಿ ಮಸೀದಿ ಸಮಿತಿ ಪ್ರತಿನಿಧಿಸುತ್ತಿದ್ದ ವಕೀಲ ಹೃದಯಾಘಾತದಿಂದ ನಿಧನ

ವಾರಾಣಸಿ: ಜ್ಞಾನವಪಿ-ಶೃಂಗಾರ ಗೌರಿ ಸಂಕೀರ್ಣ ಪ್ರಕರಣದಲ್ಲಿ ಜ್ಞಾನವಪಿ ಮಸೀದಿ ಪ್ರಕರಣದಲ್ಲಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ವಕೀಲರ ತಂಡದ ನೇತೃತ್ವ ವಹಿಸಿದ್ದ ಹಿರಿಯ ವಕೀಲ ಅಭಯನಾಥ್ ಯಾದವ್ (60) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ವಾರಾಣಸಿಯ ಪಾಂಡೆಪುರ ನಿವಾಸಿಯಾದ ಯಾದವ್ ಅವರು 35 ವರ್ಷಗಳಿಂದ ಪ್ರಾಕ್ಟೀಸ್‌ ಮಾಡುತ್ತಿದ್ದು, ಅವರು ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರನ್ನು … Continued

ಭಾರತದ ವಧುವಿಗೆ ಅಮೆರಿಕದ ವರನ ಜೊತೆ ವರ್ಚವಲ್‌ ಮೋಡ್‌ನಲ್ಲಿ ಮದುವೆ : ಒಪ್ಪಿಗೆ ನೀಡಿದ ಮದ್ರಾಸ್ ಹೈಕೋರ್ಟ್‌

ಮದುರೈ: ಮಹತ್ವದ ಆದೇಶದಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಭಾರತದಲ್ಲಿರುವ ವಧುವನ್ನು, ಭಾರತೀಯ ಮೂಲದ ಅಮೆರಿಕದ ನಾಗರಿಕ ವರನೊಂದಿಗೆ ಮೂರು ಸಾಕ್ಷಿಗಳ ಸಮ್ಮುಖದಲ್ಲಿ ವರ್ಚುವಲ್ ಮೋಡ್ ಮೂಲಕ ವಿವಾಹ ನಡೆಸಲು ಒಪ್ಪಿಗೆ ನೀಡಿದೆ ಹಾಗೂ ಮದುವೆಯನ್ನು ಸುಗಮಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಕನ್ಯಾಕುಮಾರಿ ಜಿಲ್ಲೆಯ ವಾಸ್ಮಿ … Continued

2024ರ ಚುನಾವಣೆಯಲ್ಲಿ ನರೇಂದ್ರ ಮೋದಿಯೇ ಬಿಜೆಪಿ ಪ್ರಧಾನಿ ಅಭ್ಯರ್ಥಿ: ಅಮಿತ್ ಶಾ ಘೋಷಣೆ

ಪಾಟ್ನಾ: 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಭಾನುವಾರ ಪಾಟ್ನಾದಲ್ಲಿ ವಿವಿಧ ಬಿಜೆಪಿ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 2024 ರ ಲೋಕಸಭೆ ಚುನಾವಣೆಗೆ, ಪ್ರಧಾನಿ ಅಭ್ಯರ್ಥಿಗಳ … Continued